ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ.

ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡ ತನಿಖೆಗೆ ಬೇಕಾದ ಎಲ್ಲಾ ಆಯಾಮಗಳಿಂದ ಮಹಜರು ಮಾಡಿದ್ದರು. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಸುಮಾರು 40 ಸಾಕ್ಷಿಗಳಿಂದ ಮಾಹಿತಿ ಕಲೆ ಹಾಕೋಕೆ ಪ್ಲಾನ್ ಮಾಡಿದ್ದ ಪೊಲೀಸರಿಗೆ ಕೇವಲ 10 ಜನರು ಸಾಕ್ಷಿಗಳನ್ನಾಗಿ ಮಾಡೋಕು ಒದ್ದಾಡ್ದಿದ್ದಾರಂತೆ.

ವಿಸ್ಮಯ ಚಿತ್ರದ ವೇಳೆ ನಟ ಅರ್ಜುನ್ ಸರ್ಜಾನ್ ಲೈಂಗಿಕ ಕಿರುಕುಳ ನೀಡಿದ್ರು ಅನ್ನೋ ಆರೋಪಕ್ಕೆ ತಕ್ಕಂತೆ ಶೃತಿ ಪರವಾಗಿ ಸಾಕ್ಷಿ ಹೇಳೋಕೆ ಯಾರು ಮುಂದೆ ಬರ್ತಿಲ್ಲ. ವಿಸ್ಮಯ ಚಿತ್ರದ ವೇಳೆ ಜೊತೆಗಿದ್ದ ಹತ್ತಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿಚಾರಣೆ ವೇಳೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರ ನೀಡಿದ್ದಾರೆ.
ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಈಗ ಹಳ್ಳ ಹಿಡಿಯುವುತ್ತಿರುವುದೇಕೆ?
*ಅರ್ಜುನ್ ಸರ್ಜಾನ್ ಶೂಟಿಂಗ್ ವೇಳೆ ಆಶ್ಲೀಲವಾಗಿ ವರ್ತಿಸಿದ್ರು ಅನ್ನೋಕೆ ಯಾವುದೇ ಸಾಕ್ಷಿಗಳಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…