News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

307

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ.

ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡ ತನಿಖೆಗೆ ಬೇಕಾದ ಎಲ್ಲಾ ಆಯಾಮಗಳಿಂದ ಮಹಜರು ಮಾಡಿದ್ದರು. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಸುಮಾರು 40 ಸಾಕ್ಷಿಗಳಿಂದ ಮಾಹಿತಿ ಕಲೆ ಹಾಕೋಕೆ ಪ್ಲಾನ್ ಮಾಡಿದ್ದ ಪೊಲೀಸರಿಗೆ ಕೇವಲ 10 ಜನರು ಸಾಕ್ಷಿಗಳನ್ನಾಗಿ ಮಾಡೋಕು ಒದ್ದಾಡ್ದಿದ್ದಾರಂತೆ.

ವಿಸ್ಮಯ ಚಿತ್ರದ ವೇಳೆ ನಟ ಅರ್ಜುನ್ ಸರ್ಜಾನ್ ಲೈಂಗಿಕ ಕಿರುಕುಳ ನೀಡಿದ್ರು ಅನ್ನೋ ಆರೋಪಕ್ಕೆ ತಕ್ಕಂತೆ ಶೃತಿ ಪರವಾಗಿ ಸಾಕ್ಷಿ ಹೇಳೋಕೆ ಯಾರು ಮುಂದೆ ಬರ್ತಿಲ್ಲ. ವಿಸ್ಮಯ ಚಿತ್ರದ ವೇಳೆ ಜೊತೆಗಿದ್ದ ಹತ್ತಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿಚಾರಣೆ ವೇಳೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರ ನೀಡಿದ್ದಾರೆ.
ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಈಗ ಹಳ್ಳ ಹಿಡಿಯುವುತ್ತಿರುವುದೇಕೆ?
*ಅರ್ಜುನ್ ಸರ್ಜಾನ್ ಶೂಟಿಂಗ್ ವೇಳೆ ಆಶ್ಲೀಲವಾಗಿ ವರ್ತಿಸಿದ್ರು ಅನ್ನೋಕೆ ಯಾವುದೇ ಸಾಕ್ಷಿಗಳಿಲ್ಲ.

  • ಘಟನೆ ನಡೆದು 2 ವರ್ಷಗಳ ನಂತರ ದೂರು ನೀಡಿರೋದು.
  • ಶೂಟಿಂಗ್ ನಲ್ಲಿ ಚಿತ್ರಕ್ಕೆ ಬೇಕಾದಂತೆ ನಟಿಸಿದೆ ಅಷ್ಟೇ ಅಂತಾರೆ ನಟ ಅರ್ಜುನ್ ಸರ್ಜಾ.
  • ದೇವನಹಳ್ಳಿ ಹೈವೇಯಲ್ಲಿ ರೂಂಗೆ ಕರೆದರೂ ಅನ್ನೋಕು ಸೂಕ್ತ ಸಾಕ್ಷಿಗಳಿಲ್ಲ.
  • ಯುಬಿ ಸಿಟಿಯಲ್ಲಿ ರೂಮ್ ಬುಕ್ ಮಾಡಿದ್ದು ನಿಜವಾದ್ರೂ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಯಾವುದೇ ಸಿಸಿಟಿವಿ ಇಲ್ಲ.
  • ನಲವತ್ತು ಜನರನ್ನು ಸಾಕ್ಷಿಗಳನ್ನಾಗಿ ಮಾಡೋಕೆ ಹೊರಟ್ಟಿದ್ದ ಪೊಲೀಸರಿಗೆ ಸಿಕ್ಕಿದ್ದು ಕೇವಲ 10 ಜನ.
  • ಶೂಟಿಂಗ್ ನಡೆದ ಜಾಗದಲ್ಲೂ ಯಾವುದೇ ತರಹದ ಸಾಕ್ಷಿಗಳು ಪತ್ತೆಯಾಗದಿರುವುದು ಶ್ರುತಿ ಹರಿಹರನ್ ಮಾಡಿದ್ದ ಪ್ರಕರಣ ಹಳ್ಳ ಹಿಡಿಯಲು ಕಾರಣವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ಜ್ಯೋತಿಷ್ಯ

    ಏಪ್ರಿಲ್ ನಲ್ಲಿ ಹುಟ್ಟಿದ ತಿಂಗಳು ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!

    ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.