ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ.

ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡ ತನಿಖೆಗೆ ಬೇಕಾದ ಎಲ್ಲಾ ಆಯಾಮಗಳಿಂದ ಮಹಜರು ಮಾಡಿದ್ದರು. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಸುಮಾರು 40 ಸಾಕ್ಷಿಗಳಿಂದ ಮಾಹಿತಿ ಕಲೆ ಹಾಕೋಕೆ ಪ್ಲಾನ್ ಮಾಡಿದ್ದ ಪೊಲೀಸರಿಗೆ ಕೇವಲ 10 ಜನರು ಸಾಕ್ಷಿಗಳನ್ನಾಗಿ ಮಾಡೋಕು ಒದ್ದಾಡ್ದಿದ್ದಾರಂತೆ.

ವಿಸ್ಮಯ ಚಿತ್ರದ ವೇಳೆ ನಟ ಅರ್ಜುನ್ ಸರ್ಜಾನ್ ಲೈಂಗಿಕ ಕಿರುಕುಳ ನೀಡಿದ್ರು ಅನ್ನೋ ಆರೋಪಕ್ಕೆ ತಕ್ಕಂತೆ ಶೃತಿ ಪರವಾಗಿ ಸಾಕ್ಷಿ ಹೇಳೋಕೆ ಯಾರು ಮುಂದೆ ಬರ್ತಿಲ್ಲ. ವಿಸ್ಮಯ ಚಿತ್ರದ ವೇಳೆ ಜೊತೆಗಿದ್ದ ಹತ್ತಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿಚಾರಣೆ ವೇಳೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರ ನೀಡಿದ್ದಾರೆ.
ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಈಗ ಹಳ್ಳ ಹಿಡಿಯುವುತ್ತಿರುವುದೇಕೆ?
*ಅರ್ಜುನ್ ಸರ್ಜಾನ್ ಶೂಟಿಂಗ್ ವೇಳೆ ಆಶ್ಲೀಲವಾಗಿ ವರ್ತಿಸಿದ್ರು ಅನ್ನೋಕೆ ಯಾವುದೇ ಸಾಕ್ಷಿಗಳಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ. ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ. ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.