ಸಿನಿಮಾ

ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

302

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ.

ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡ ತನಿಖೆಗೆ ಬೇಕಾದ ಎಲ್ಲಾ ಆಯಾಮಗಳಿಂದ ಮಹಜರು ಮಾಡಿದ್ದರು. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಸುಮಾರು 40 ಸಾಕ್ಷಿಗಳಿಂದ ಮಾಹಿತಿ ಕಲೆ ಹಾಕೋಕೆ ಪ್ಲಾನ್ ಮಾಡಿದ್ದ ಪೊಲೀಸರಿಗೆ ಕೇವಲ 10 ಜನರು ಸಾಕ್ಷಿಗಳನ್ನಾಗಿ ಮಾಡೋಕು ಒದ್ದಾಡ್ದಿದ್ದಾರಂತೆ.

ವಿಸ್ಮಯ ಚಿತ್ರದ ವೇಳೆ ನಟ ಅರ್ಜುನ್ ಸರ್ಜಾನ್ ಲೈಂಗಿಕ ಕಿರುಕುಳ ನೀಡಿದ್ರು ಅನ್ನೋ ಆರೋಪಕ್ಕೆ ತಕ್ಕಂತೆ ಶೃತಿ ಪರವಾಗಿ ಸಾಕ್ಷಿ ಹೇಳೋಕೆ ಯಾರು ಮುಂದೆ ಬರ್ತಿಲ್ಲ. ವಿಸ್ಮಯ ಚಿತ್ರದ ವೇಳೆ ಜೊತೆಗಿದ್ದ ಹತ್ತಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿಚಾರಣೆ ವೇಳೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರ ನೀಡಿದ್ದಾರೆ.
ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಈಗ ಹಳ್ಳ ಹಿಡಿಯುವುತ್ತಿರುವುದೇಕೆ?
*ಅರ್ಜುನ್ ಸರ್ಜಾನ್ ಶೂಟಿಂಗ್ ವೇಳೆ ಆಶ್ಲೀಲವಾಗಿ ವರ್ತಿಸಿದ್ರು ಅನ್ನೋಕೆ ಯಾವುದೇ ಸಾಕ್ಷಿಗಳಿಲ್ಲ.

  • ಘಟನೆ ನಡೆದು 2 ವರ್ಷಗಳ ನಂತರ ದೂರು ನೀಡಿರೋದು.
  • ಶೂಟಿಂಗ್ ನಲ್ಲಿ ಚಿತ್ರಕ್ಕೆ ಬೇಕಾದಂತೆ ನಟಿಸಿದೆ ಅಷ್ಟೇ ಅಂತಾರೆ ನಟ ಅರ್ಜುನ್ ಸರ್ಜಾ.
  • ದೇವನಹಳ್ಳಿ ಹೈವೇಯಲ್ಲಿ ರೂಂಗೆ ಕರೆದರೂ ಅನ್ನೋಕು ಸೂಕ್ತ ಸಾಕ್ಷಿಗಳಿಲ್ಲ.
  • ಯುಬಿ ಸಿಟಿಯಲ್ಲಿ ರೂಮ್ ಬುಕ್ ಮಾಡಿದ್ದು ನಿಜವಾದ್ರೂ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಯಾವುದೇ ಸಿಸಿಟಿವಿ ಇಲ್ಲ.
  • ನಲವತ್ತು ಜನರನ್ನು ಸಾಕ್ಷಿಗಳನ್ನಾಗಿ ಮಾಡೋಕೆ ಹೊರಟ್ಟಿದ್ದ ಪೊಲೀಸರಿಗೆ ಸಿಕ್ಕಿದ್ದು ಕೇವಲ 10 ಜನ.
  • ಶೂಟಿಂಗ್ ನಡೆದ ಜಾಗದಲ್ಲೂ ಯಾವುದೇ ತರಹದ ಸಾಕ್ಷಿಗಳು ಪತ್ತೆಯಾಗದಿರುವುದು ಶ್ರುತಿ ಹರಿಹರನ್ ಮಾಡಿದ್ದ ಪ್ರಕರಣ ಹಳ್ಳ ಹಿಡಿಯಲು ಕಾರಣವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • ಆರೋಗ್ಯ

    ಒಣಕೆಮ್ಮು ಸಮಸ್ಯೆಯಿಂದ ಬೇಸತ್ತಿದ್ದೀರಾ.? ಇಲ್ಲಿದೆ ಪರಿಹಾರ.

    ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…

  • ಸರ್ಕಾರಿ ಯೋಜನೆಗಳು

    ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

    ‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…

  • ಸುದ್ದಿ

    ಪ್ರಸಿದ್ದ ಆಭರಣ ಶೋರೂಂಗಳ ಮೇಲೆ ಐಟಿ ದಾಳಿ, 125 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ…!

    ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು  ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ  ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ  ದಾಖಲೆ ಇಲ್ಲದ  ಆದಾಯವನ್ನು…