ಸುದ್ದಿ

ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

159

ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ.

ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ ಸಿನಿಮಾ ಅವಕಾಶಗಳು ಕಡಿಮೆಯಾಯಿತು. ಇದಕ್ಕೆ ಖಂಡಿತ ವಿಷಾದವಿಲ್ಲ.

ಘಟನೆಯಿಂದಾಗಿ ಇಲ್ಲಿಯವರೆಗೂ ಯಾವುದೇ ಸಿನಿಮಾ ಅವಕಾಶ ಬಂದಿಲ್ಲ. ಇದರ ಬಗ್ಗೆ ನನಗೆ ಚಿಂತೆ ಇಲ್ಲ. ಈ ಒಂದು ವರ್ಷದಲ್ಲಿ ಕುಟುಂಬದ ಜೊತೆಗೆ ಕಾಲಕಳೆಯಲು ಅವಕಾಶ ಸಿಕ್ಕಿತು. ಮಗಳು ಹಾಗೂ ಪತಿಯ ಜೊತೆಗೆ ಸಂತೋಷವಾಗಿದ್ದೇನೆ ಎಂದರು. ಈ ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಬಂದಿದ್ದು ಹೆಚ್ಚು ಖುಷಿಕೊಟ್ಟಿದೆ. ಪ್ರಶಸ್ತಿ ಬಂದಿರುವುದಕ್ಕೆ ಮತ್ತೆ ಸಿನಿಮಾಗಳಲ್ಲಿ ನಟಿಸಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹೊಂದಿದ್ದೇನೆ.

ಮೀಟೂ ನಂತಹ ಪ್ರಕರಣಗಳಲ್ಲಿ ಸಾಕ್ಷಿ ಇರುವುದಿಲ್ಲ. ಹೀಗಾಗಿ ಇಂತಹ ಪ್ರಕರಣಗಳಲ್ಲಿ ಧೈರ್ಯದಿಂದ ಹೋರಾಡಬೇಕು ಎಂದು ತಿಳಿಸಿದರು. ಇದೇಕಾರ್ಯಕ್ರದಲ್ಲಿ ಮಾತನಾಡಿದ ಶ್ರುತಿ ಹರಿಹರನ್ ತಾಯಿ, ನಿಮಗೆ ಮೀಟೂ ಅನುಭವ ಆದರೆ ಸುಮ್ಮನೆ ಇರಬೇಡಿ. ಸುಂದರ ಚಪ್ಪಲಿ ಕೈಗೆ ಎತ್ತಿಕೊಳ್ಳಿ ಎಂದು ಸಂವಾದದಲ್ಲಿ ಸೇರಿದ್ದ ಮಹಿಳೆಯರಿಗೆ ತಿಳಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

    ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…

  • Cinema

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.

  • ಸಂಬಂಧ

    ನಿಮ್ಮಲ್ಲಿಯೂ ಸಹ ಯಾರಿಗೂ ಹೇಳಿಕೊಳ್ಳದ ಈ 13 ರಹಸ್ಯಗಳಿರುತ್ತವೆ..!ತಿಳಿಯಲು ಮುಂದೆ ಓದಿ…

    ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.

  • ಉಪಯುಕ್ತ ಮಾಹಿತಿ

    ಉತ್ತರ ಕೊರಿಯ ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ಭಾರತದ ಮೇಲೆ ಬೀರಿದ ಪರಿಣಾಮ ನಿಮಗೆ ಗೊತ್ತಾ..? ತಿಳಿಯಲು ಇದನ್ನು ಓದಿ ..

    ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…