ಸಿನಿಮಾ

ಒಂದು ರಾತ್ರಿ ಅಡ್ಜೆಸ್ಟ್ ಮಾಡ್ಕೋ ಎಂದ ನಿರ್ಮಾಪಕನಿಗೆ ಈ ನಟಿ ಕೊಟ್ಟ ಉತ್ತರ ಏನು ಗೊತ್ತಾ..?

183

ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು.

ನಿರ್ಮಾಪಕನ ಮಾತನ್ನು ಅರ್ಥ ಮಾಡಿಕೊಂಡ ಶ್ರುತಿ, ಈ ವಿಷಯವನ್ನು ಸುಮ್ಮನೆ ಬಿಡದೆ ಬುದ್ಧಿವಂತಿಕೆಯಿಂದ ಪ್ರತಿಕ್ರಿಯಿಸಿದ್ದಾರೆ. ನಾನು ನಿಮ್ಮ ಜೊತೆ ಮಲಗಬೇಕೆಂದರೆ, ನೀವು ನಾಯಕ ನಟನನ್ನು ಯಾರ ಜೊತೆ ಮಲಗಿಸುತ್ತಿದ್ದೀರಾ? ಎಂದು ಮರುಪ್ರಶ್ನೆ ಕೇಳಿದ್ದಾರೆ. ಶ್ರುತಿ  ಪ್ರಶ್ನೆಗೆ ನಿರ್ಮಾಪಕ ದಂಗಾಗಿದ್ದಾನೆ.

ನಿರ್ಮಾಪಕನ ಜೊತೆ ಮಾತನಾಡಿದ ನಂತರ ಶ್ರುತಿ, ಈ ವಿಷಯವನ್ನು ಅಲ್ಲಿದ್ದವರಿಗೆ ತಿಳಿಸಿದ್ದಾರೆ. ಬಳಿಕ ಚಿತ್ರತಂಡ ಆ ವ್ಯಕ್ತಿಯನ್ನು ಚಿತ್ರದಿಂದ ಹೊರ ನಡೆಯಲು ತಿಳಿಸಿದ್ದಾರೆ. ಆ ದಿನ ನಾನು ಧೈರ್ಯವಾಗಿ ಇರಲು ನನಗೆ ಒಂದು ನಿಮಿಷ ಸಾಕಾಗಿತ್ತು. ಆ ದಿನ ನಾನು ನನ್ನ ಒಬ್ಬಳಿಗಾಗಿ ಧ್ವನಿ ಎತ್ತಿಲಿಲ್ಲ. ನಾನು ಪ್ರತಿ ಮಹಿಳೆಯರಿಗಾಗಿ ಧ್ವತಿ ಎತ್ತಿದೆ ಎಂದು ನಟಿ ಶ್ರುತಿ ಹೇಳಿದ್ದಾರೆ.

ಶ್ರುತಿ ಮರಾಠಯ ‘ತಪ್ತಪದಿ’ ಹಾಗೂ ‘ರಾಮಾ ಮಾಧವ್’ ಚಿತ್ರದಲ್ಲಿ ನಟಿಸಿದ್ದಾರೆ. ಅಲ್ಲದೆ ಬಾಲಿವುಡ್‍ನಲ್ಲಿ ‘ಬುದಿಯಾ ಸಿಂಗ್- ಬಾರ್ನ್ ಟು ರನ್’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇಷ್ಟೇ ಅಲ್ಲದೇ ‘ರಾಧಾ ಕಿ ಬಾವರಿ’ ಹಾಗೂ ‘ಲಗ್ನಬಾಮಬಲ್’ ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

    ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…

  • ವಿಸ್ಮಯ ಜಗತ್ತು

    ಗರ್ಭಿಣಿಯೊಬ್ಬರು ಸ್ಕ್ಯಾನ್ ಮಾಡಿಸಿಕೊಂಡಾಗ ಅಲ್ಲಿ ನಿಜಕ್ಕೂ ಕಂಡಿದ್ದು ಏನು ಗೊತ್ತಾ..?ಶಾಕ್ ಆಗ್ತೀರಾ..!ಮುಂದೆ ಓದಿ…

    ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.

  • ಜೀವನಶೈಲಿ

    ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

    ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…

  • ಸಿನಿಮಾ

    ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

    ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…

  • ಜ್ಯೋತಿಷ್ಯ

    ಶ್ರೀ ಶಿರಡಿ ಸಾಯಿಬಾಬಾ. ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…