ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ.

ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ.

ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ ಅವರು ಇದ್ದಾರೆ. ಹೀಗಾಗಿ ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆಗಳನ್ನು ಕೊಡುತ್ತಲೇ ಇದ್ದೇವೆ. ಸದ್ಯ ಬೇರೆ ವೈದ್ಯರು ಬಂದಿಲ್ಲ ಎಂದು ತಿಳಿಸಿದರು.
ಇನ್ನು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಶ್ರೀಗಳು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬೆಳಗಿನ ಜಾವ ಸುಮಾರು 4 ಗಂಟೆಗೆ ಶ್ರೀಗಳಿಗೆ ರಕ್ತದ ಒತ್ತಡ ಮತ್ತು ಉಸಿರಾಟದಲ್ಲಿ ಕೊಂಚ ಏರುಪೇರು ಕಂಡು ಬಂದಿದ್ದು, ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೂ ಮತ್ತೆ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡು ಬಂದಿದೆ.

ಈಗ ಶ್ರೀಗಳಿಗೆ ಕೃತಕ ಉಸಿರಾಟ ನೀಡಲಾಗುತ್ತಿದೆ. ಆದರೆ ಶ್ರೀಗಳಿಗಳಿಗೆ ನಿಶ್ಯಕ್ತಿ ತುಂಬಾ ಕಡಿಮೆ ಇದ್ದು, ಕಳೆದ ದಿನ ಆರ್ಯುವೇದಿಕ್ ಚಿಕಿತ್ಸೆ ನೀಡಲಾಗಿದೆ. ಈಗ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಮಠಕ್ಕೆ ನಿಯೋಜನೆ ಮಾಡಲಾಗಿದೆ.

ಕೆಲ ದಿನಗಳ ಹಿಂದೆ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ತಮ್ಮನ್ನು ನೋಡಲು ಬಂದ ಭಕ್ತರನ್ನು ಕಣ್ತೆರೆದು ವೀಕ್ಷಿಸಿದ್ದರು. ಅಷ್ಟೇ ಅಲ್ಲದೆ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಶ್ರೀಗಳ ಪಾದ ಸ್ಪರ್ಶಿಸಿ ನಮಸ್ಕರಿಸಿದ ವೇಳೆ ಕಣ್ಣು ತೆರೆದು ಮುಗುಳ್ನಕ್ಕಿದ್ದರು. ಕಿರಿಯ ಶ್ರೀಗಳ ಸಹಾಯದೊಂದಿಗೆ ಇಷ್ಟಲಿಂಗ ಪೂಜೆಯಲ್ಲಿ ನಡೆದಾಡುವ ದೇವರು ಭಾಗಿಯಾಗಿ, ಅವರ ಪಕ್ಕದಲ್ಲೇ ಕುಳಿತು ಕಿರಿಯ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…
ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!