ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
Leave a reply
You must be logged in to post a comment.