News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

44

ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ನಿಮಗಾಗಿ ನಾವು ಒಂದು ಹೆಲಿಕಾಪ್ಟರನ್ನೇ ಖರೀದಿ ಮಾಡಿ ಕೊಡುತ್ತೇವೆ, ನೀವು ಅದರಲ್ಲೇ ವಾರಕ್ಕೊಮ್ಮೆ ಬಂದು ಹೋದರೆ ಸಾಕು, ಇಲ್ಲೇ ನಿಲ್ಲಿ ಎನ್ನುತ್ತಿದ್ದಾರೆ. ಕೋಲಾರದಲ್ಲಿ ಜನ ಮತ್ತು ಕ್ಷೇತ್ರದ ಹಾಲಿ ಶಾಸಕರಾದ ಶ್ರೀನಿವಾಸ ಗೌಡ ಅವರು ನೀವು ಇಲ್ಲಿಂದ ಸ್ಪರ್ಧೆ ಮಾಡಿದರೆ ನಾನು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡದೆ ನಿಮಗೆ ಬೆಂಬಲ ನೀಡುತ್ತೇನೆ ಎನ್ನುತ್ತಿದ್ದಾರೆ ಎಂದರು.

ಇಲ್ಲಿನ ಜನರ ಪ್ರೀತಿ ಅಭಿಮಾನವನ್ನು ನಾನು ತಿರಸ್ಕಾರ ಮಾಡಲಾರೆ. ಆದರೆ ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ ಹೈಕಮಾಂಡ್‌ ನ ಅನುಮತಿ ಮೇರೆಗೆ ನನ್ನ ಸ್ಪರ್ಧೆ ನಿರ್ಧಾರವಾಗಲಿದೆ.  ಸಿದ್ದರಾಮಯ್ಯ ಎಂಬ ಕಾರಣಕ್ಕೆ ಪಕ್ಷದಲ್ಲಿ ನನಗೊಬ್ಬನಿಗೇ ವಿಶೇಷ ಅವಕಾಶ, ಸೌಲಭ್ಯ ಇಲ್ಲ, ಪಕ್ಷದಲ್ಲಿ ಯಾರೇ ಆಗಲಿ ಎಲ್ಲರೂ ಹೈಕಮಾಂಡ್‌ ನ ಅನುಮತಿ ಪಡೆದು ಸ್ಪರ್ಧೆ ಮಾಡಬೇಕು. ಅದರಂತೆ ನನಗೂ ಹೈಕಮಾಂಡ್ ಅನುಮತಿ ನೀಡಿದರೆ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಕೆ.ಹೆಚ್‌ ಮುನಿಯಪ್ಪ ಅವರ ಆದಿಯಾಗಿ ಕೋಲಾರ ಜಿಲ್ಲೆಯ ಎಲ್ಲಾ ನಾಯಕರು ಇಲ್ಲಿಂದಲೇ ಸ್ಪರ್ಧೆ ಮಾಡಬೇಕು ಎಂದು ನನಗೆ ಒತ್ತಾಯ ಮಾಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕೋಲಾರಕ್ಕೆ ಬಂದು ದೇವಾಲಯಗಳಿಗೆ, ಮಸೀದಿಗಳಿಗೆ, ಚರ್ಚ್ ಗಳಿಗೆ ಭೇಟಿ ನೀಡಿ, ಪೂಜೆ ಪ್ರಾರ್ಥನೆ ಸಲ್ಲಿಸಿ, ಎಲ್ಲಾ ಧರ್ಮಗುರುಗಳೊಂದಿಗೆ ಮಾತನಾಡಿದ್ದೇನೆ, ಅವರೆಲ್ಲರೂ ನೀವು ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸಿ ಎಂದು ಹೇಳಿದ್ದರು. ಕೋಲಾರ ಕ್ಷೇತ್ರದ ಜನತೆ ಕೂಡ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುವಂತೆ ಪ್ರೀತಿಯಿಂದ ಕರೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

 

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

    ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಬಾರಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆ ಸುತ್ತಲಿರುವ ಕೊಬ್ಬು ಕರಗಿ ಸುಂದರವಾಗಿ ಕಾಣುತ್ತಿರಾ..!

    ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • Sports

    ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ

    ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್‌ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್‌ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್‌ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …

    Loading

  • ಸುದ್ದಿ

    ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

    ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…