ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ನಿಮಗಾಗಿ ನಾವು ಒಂದು ಹೆಲಿಕಾಪ್ಟರನ್ನೇ ಖರೀದಿ ಮಾಡಿ ಕೊಡುತ್ತೇವೆ, ನೀವು ಅದರಲ್ಲೇ ವಾರಕ್ಕೊಮ್ಮೆ ಬಂದು ಹೋದರೆ ಸಾಕು, ಇಲ್ಲೇ ನಿಲ್ಲಿ ಎನ್ನುತ್ತಿದ್ದಾರೆ. ಕೋಲಾರದಲ್ಲಿ ಜನ ಮತ್ತು ಕ್ಷೇತ್ರದ ಹಾಲಿ ಶಾಸಕರಾದ ಶ್ರೀನಿವಾಸ ಗೌಡ ಅವರು ನೀವು ಇಲ್ಲಿಂದ ಸ್ಪರ್ಧೆ ಮಾಡಿದರೆ ನಾನು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡದೆ ನಿಮಗೆ ಬೆಂಬಲ ನೀಡುತ್ತೇನೆ ಎನ್ನುತ್ತಿದ್ದಾರೆ ಎಂದರು.

ಇಲ್ಲಿನ ಜನರ ಪ್ರೀತಿ ಅಭಿಮಾನವನ್ನು ನಾನು ತಿರಸ್ಕಾರ ಮಾಡಲಾರೆ. ಆದರೆ ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ ಹೈಕಮಾಂಡ್ ನ ಅನುಮತಿ ಮೇರೆಗೆ ನನ್ನ ಸ್ಪರ್ಧೆ ನಿರ್ಧಾರವಾಗಲಿದೆ. ಸಿದ್ದರಾಮಯ್ಯ ಎಂಬ ಕಾರಣಕ್ಕೆ ಪಕ್ಷದಲ್ಲಿ ನನಗೊಬ್ಬನಿಗೇ ವಿಶೇಷ ಅವಕಾಶ, ಸೌಲಭ್ಯ ಇಲ್ಲ, ಪಕ್ಷದಲ್ಲಿ ಯಾರೇ ಆಗಲಿ ಎಲ್ಲರೂ ಹೈಕಮಾಂಡ್ ನ ಅನುಮತಿ ಪಡೆದು ಸ್ಪರ್ಧೆ ಮಾಡಬೇಕು. ಅದರಂತೆ ನನಗೂ ಹೈಕಮಾಂಡ್ ಅನುಮತಿ ನೀಡಿದರೆ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಕೆ.ಹೆಚ್ ಮುನಿಯಪ್ಪ ಅವರ ಆದಿಯಾಗಿ ಕೋಲಾರ ಜಿಲ್ಲೆಯ ಎಲ್ಲಾ ನಾಯಕರು ಇಲ್ಲಿಂದಲೇ ಸ್ಪರ್ಧೆ ಮಾಡಬೇಕು ಎಂದು ನನಗೆ ಒತ್ತಾಯ ಮಾಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕೋಲಾರಕ್ಕೆ ಬಂದು ದೇವಾಲಯಗಳಿಗೆ, ಮಸೀದಿಗಳಿಗೆ, ಚರ್ಚ್ ಗಳಿಗೆ ಭೇಟಿ ನೀಡಿ, ಪೂಜೆ ಪ್ರಾರ್ಥನೆ ಸಲ್ಲಿಸಿ, ಎಲ್ಲಾ ಧರ್ಮಗುರುಗಳೊಂದಿಗೆ ಮಾತನಾಡಿದ್ದೇನೆ, ಅವರೆಲ್ಲರೂ ನೀವು ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸಿ ಎಂದು ಹೇಳಿದ್ದರು. ಕೋಲಾರ ಕ್ಷೇತ್ರದ ಜನತೆ ಕೂಡ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುವಂತೆ ಪ್ರೀತಿಯಿಂದ ಕರೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.