ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ನಿಮಗಾಗಿ ನಾವು ಒಂದು ಹೆಲಿಕಾಪ್ಟರನ್ನೇ ಖರೀದಿ ಮಾಡಿ ಕೊಡುತ್ತೇವೆ, ನೀವು ಅದರಲ್ಲೇ ವಾರಕ್ಕೊಮ್ಮೆ ಬಂದು ಹೋದರೆ ಸಾಕು, ಇಲ್ಲೇ ನಿಲ್ಲಿ ಎನ್ನುತ್ತಿದ್ದಾರೆ. ಕೋಲಾರದಲ್ಲಿ ಜನ ಮತ್ತು ಕ್ಷೇತ್ರದ ಹಾಲಿ ಶಾಸಕರಾದ ಶ್ರೀನಿವಾಸ ಗೌಡ ಅವರು ನೀವು ಇಲ್ಲಿಂದ ಸ್ಪರ್ಧೆ ಮಾಡಿದರೆ ನಾನು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡದೆ ನಿಮಗೆ ಬೆಂಬಲ ನೀಡುತ್ತೇನೆ ಎನ್ನುತ್ತಿದ್ದಾರೆ ಎಂದರು.

ಇಲ್ಲಿನ ಜನರ ಪ್ರೀತಿ ಅಭಿಮಾನವನ್ನು ನಾನು ತಿರಸ್ಕಾರ ಮಾಡಲಾರೆ. ಆದರೆ ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ ಹೈಕಮಾಂಡ್ ನ ಅನುಮತಿ ಮೇರೆಗೆ ನನ್ನ ಸ್ಪರ್ಧೆ ನಿರ್ಧಾರವಾಗಲಿದೆ. ಸಿದ್ದರಾಮಯ್ಯ ಎಂಬ ಕಾರಣಕ್ಕೆ ಪಕ್ಷದಲ್ಲಿ ನನಗೊಬ್ಬನಿಗೇ ವಿಶೇಷ ಅವಕಾಶ, ಸೌಲಭ್ಯ ಇಲ್ಲ, ಪಕ್ಷದಲ್ಲಿ ಯಾರೇ ಆಗಲಿ ಎಲ್ಲರೂ ಹೈಕಮಾಂಡ್ ನ ಅನುಮತಿ ಪಡೆದು ಸ್ಪರ್ಧೆ ಮಾಡಬೇಕು. ಅದರಂತೆ ನನಗೂ ಹೈಕಮಾಂಡ್ ಅನುಮತಿ ನೀಡಿದರೆ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಕೆ.ಹೆಚ್ ಮುನಿಯಪ್ಪ ಅವರ ಆದಿಯಾಗಿ ಕೋಲಾರ ಜಿಲ್ಲೆಯ ಎಲ್ಲಾ ನಾಯಕರು ಇಲ್ಲಿಂದಲೇ ಸ್ಪರ್ಧೆ ಮಾಡಬೇಕು ಎಂದು ನನಗೆ ಒತ್ತಾಯ ಮಾಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕೋಲಾರಕ್ಕೆ ಬಂದು ದೇವಾಲಯಗಳಿಗೆ, ಮಸೀದಿಗಳಿಗೆ, ಚರ್ಚ್ ಗಳಿಗೆ ಭೇಟಿ ನೀಡಿ, ಪೂಜೆ ಪ್ರಾರ್ಥನೆ ಸಲ್ಲಿಸಿ, ಎಲ್ಲಾ ಧರ್ಮಗುರುಗಳೊಂದಿಗೆ ಮಾತನಾಡಿದ್ದೇನೆ, ಅವರೆಲ್ಲರೂ ನೀವು ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸಿ ಎಂದು ಹೇಳಿದ್ದರು. ಕೋಲಾರ ಕ್ಷೇತ್ರದ ಜನತೆ ಕೂಡ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುವಂತೆ ಪ್ರೀತಿಯಿಂದ ಕರೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು…
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…