ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ.

ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ ಬಳಿಕ ನಾನು ಮುಂಬೈಗೆ ಹೋಗಬೇಕು, 5 ಲಕ್ಷ ರೂ. ಕೊಡಿ ಎಂದು ಪಟ್ಟು ಹಿಡಿದಿದ್ದರು. ಮಗನಿಗೆ ಹಣ ನೀಡಲು ಸಿದ್ಧಾರ್ಥ್ ಅವರ ತಂದೆ ಸ್ವಲ್ಪ ಜಮೀನು, ಜಾಗ ಮಾರಾಟ ಮಾಡಿದ್ದರು ಎಂದು ರುದ್ರೇಶ್ ಕಡೂರು ತಿಳಿಸಿದ್ದಾರೆ.

ಅಂದು 5 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದ ಸಿದ್ಧಾರ್ಥ್ ಅವರು ಕೆಲವೇ ವರ್ಷಗಳಲ್ಲಿ ಪ್ರಪಂಚವೇ ಅವರತ್ತ ನೋಡುವಂತೆ ಬೆಳೆದರು. ಅವರನ್ನು ನಂಬಿ ಇಂದು ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ದನಿ ನಮ್ಮನ್ನ ಬಿಟ್ಟು ಎಲ್ಲಿಗೆ ಹೋದರು ಎನ್ನುವಷ್ಟು ಕಂಗಾಲಾಗಿದ್ದೇವೆ ಎಂದು ಅಳಲು ತೋಡಿಕೊಂಡರು.

ಸಿದ್ಧಾರ್ಥ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂದಾಜು 13 ಸಾವಿರ ಎಕರೆ ಕಾಫಿ ತೋಟ ಹೊಂದಿದ್ದಾರೆ. ಅವರ ವಿವಿಧ ಕಂಪನಿಗಳಲ್ಲಿ ಸುಮಾರು ಒಂದು ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಟಿವಿ ಆನ್ ಮಾಡುತ್ತಿದ್ದಂತೆ ಸಿದ್ಧಾರ್ಥ್ ಅವರು ನಾಪತ್ತೆ ಸುದ್ದಿ ಕೇಳಿ ದುಃಖವಾಯಿತು ಎಂದು ಭಾರವಾದ ಮನಸ್ಸಿನಿಂದ ಹೇಳಿದರು.ಸಿದ್ಧಾರ್ಥ್ ಅವರು ಚಿಕ್ಕಮಗಳೂರು, ಕರ್ನಾಟಕದ ಆಸ್ತಿ. ಅನೇಕರಿಗೆ ಬದುಕು ಕಟ್ಟಿಕೊಟ್ಟಿದ್ದಾರೆ. ಅವರು ವಾಪಸ್ ಬರಲಿ ಎಂದು ದೇವರಲ್ಲಿ ಪಾರ್ಥಿಸುತ್ತಿದ್ದೇವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…