ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ.

ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ ಬಳಿಕ ನಾನು ಮುಂಬೈಗೆ ಹೋಗಬೇಕು, 5 ಲಕ್ಷ ರೂ. ಕೊಡಿ ಎಂದು ಪಟ್ಟು ಹಿಡಿದಿದ್ದರು. ಮಗನಿಗೆ ಹಣ ನೀಡಲು ಸಿದ್ಧಾರ್ಥ್ ಅವರ ತಂದೆ ಸ್ವಲ್ಪ ಜಮೀನು, ಜಾಗ ಮಾರಾಟ ಮಾಡಿದ್ದರು ಎಂದು ರುದ್ರೇಶ್ ಕಡೂರು ತಿಳಿಸಿದ್ದಾರೆ.

ಅಂದು 5 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದ ಸಿದ್ಧಾರ್ಥ್ ಅವರು ಕೆಲವೇ ವರ್ಷಗಳಲ್ಲಿ ಪ್ರಪಂಚವೇ ಅವರತ್ತ ನೋಡುವಂತೆ ಬೆಳೆದರು. ಅವರನ್ನು ನಂಬಿ ಇಂದು ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ದನಿ ನಮ್ಮನ್ನ ಬಿಟ್ಟು ಎಲ್ಲಿಗೆ ಹೋದರು ಎನ್ನುವಷ್ಟು ಕಂಗಾಲಾಗಿದ್ದೇವೆ ಎಂದು ಅಳಲು ತೋಡಿಕೊಂಡರು.

ಸಿದ್ಧಾರ್ಥ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂದಾಜು 13 ಸಾವಿರ ಎಕರೆ ಕಾಫಿ ತೋಟ ಹೊಂದಿದ್ದಾರೆ. ಅವರ ವಿವಿಧ ಕಂಪನಿಗಳಲ್ಲಿ ಸುಮಾರು ಒಂದು ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಟಿವಿ ಆನ್ ಮಾಡುತ್ತಿದ್ದಂತೆ ಸಿದ್ಧಾರ್ಥ್ ಅವರು ನಾಪತ್ತೆ ಸುದ್ದಿ ಕೇಳಿ ದುಃಖವಾಯಿತು ಎಂದು ಭಾರವಾದ ಮನಸ್ಸಿನಿಂದ ಹೇಳಿದರು.ಸಿದ್ಧಾರ್ಥ್ ಅವರು ಚಿಕ್ಕಮಗಳೂರು, ಕರ್ನಾಟಕದ ಆಸ್ತಿ. ಅನೇಕರಿಗೆ ಬದುಕು ಕಟ್ಟಿಕೊಟ್ಟಿದ್ದಾರೆ. ಅವರು ವಾಪಸ್ ಬರಲಿ ಎಂದು ದೇವರಲ್ಲಿ ಪಾರ್ಥಿಸುತ್ತಿದ್ದೇವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…