News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

95

ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ.

ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ ಬಳಿಕ ನಾನು ಮುಂಬೈಗೆ ಹೋಗಬೇಕು, 5 ಲಕ್ಷ ರೂ. ಕೊಡಿ ಎಂದು ಪಟ್ಟು ಹಿಡಿದಿದ್ದರು. ಮಗನಿಗೆ ಹಣ ನೀಡಲು ಸಿದ್ಧಾರ್ಥ್ ಅವರ ತಂದೆ ಸ್ವಲ್ಪ ಜಮೀನು, ಜಾಗ ಮಾರಾಟ ಮಾಡಿದ್ದರು ಎಂದು ರುದ್ರೇಶ್ ಕಡೂರು ತಿಳಿಸಿದ್ದಾರೆ.

ಅಂದು 5 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದ ಸಿದ್ಧಾರ್ಥ್ ಅವರು ಕೆಲವೇ ವರ್ಷಗಳಲ್ಲಿ ಪ್ರಪಂಚವೇ ಅವರತ್ತ ನೋಡುವಂತೆ ಬೆಳೆದರು. ಅವರನ್ನು ನಂಬಿ ಇಂದು ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ದನಿ ನಮ್ಮನ್ನ ಬಿಟ್ಟು ಎಲ್ಲಿಗೆ ಹೋದರು ಎನ್ನುವಷ್ಟು ಕಂಗಾಲಾಗಿದ್ದೇವೆ ಎಂದು ಅಳಲು ತೋಡಿಕೊಂಡರು.

ಸಿದ್ಧಾರ್ಥ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂದಾಜು 13 ಸಾವಿರ ಎಕರೆ ಕಾಫಿ ತೋಟ ಹೊಂದಿದ್ದಾರೆ. ಅವರ ವಿವಿಧ ಕಂಪನಿಗಳಲ್ಲಿ ಸುಮಾರು ಒಂದು ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಟಿವಿ ಆನ್ ಮಾಡುತ್ತಿದ್ದಂತೆ ಸಿದ್ಧಾರ್ಥ್ ಅವರು ನಾಪತ್ತೆ ಸುದ್ದಿ ಕೇಳಿ ದುಃಖವಾಯಿತು ಎಂದು ಭಾರವಾದ ಮನಸ್ಸಿನಿಂದ ಹೇಳಿದರು.ಸಿದ್ಧಾರ್ಥ್ ಅವರು ಚಿಕ್ಕಮಗಳೂರು, ಕರ್ನಾಟಕದ ಆಸ್ತಿ. ಅನೇಕರಿಗೆ ಬದುಕು ಕಟ್ಟಿಕೊಟ್ಟಿದ್ದಾರೆ. ಅವರು ವಾಪಸ್ ಬರಲಿ ಎಂದು ದೇವರಲ್ಲಿ ಪಾರ್ಥಿಸುತ್ತಿದ್ದೇವೆ ಎಂದು ತಿಳಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

  • Uncategorized

    ಮಾಲೂರಿನ ಯಶವಂತಪುರ ರಾಜ್ಯದ ಮೊದಲ ಡಿಜಿಟಲ್ ಹಳ್ಳಿ

    ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.

  • ಸುದ್ದಿ

    ಕೇವಲ 12 ವರ್ಷಗಳಲ್ಲಿ 9 ಸಿನಿಮಾ ; ಶಂಕ್ರಣ್ಣ ನಿರ್ದೇಶಿಸಿದ ಸಿನಿಮಾಗಳಿಗೆ ಸಿಕ್ಕಿದ ಬಿರುದುಗಳೆಷ್ಟು ಗೊತ್ತಾ?

    ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್‌ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್  ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್‌, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…