ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ ಫಲ ಅಲ್ಲ ಬದಲಿಗೆ ನಮ್ಮ ದೇಹಕ್ಕೆ ಬೇಕಾದ ಎಲ್ಲಾ ಅದ್ಬುತ ಹಾಗೂ ಶಕ್ತಿ ನೀಡಬಲ್ಲ ಎಲ್ಲಾ ಔಷಧಿಯ ಗುಣ ಹೊಂದಿರುವ ಹಣ್ಣು. ಸೀತಾಫಲ ಹಣ್ಣನ್ನು ಸೇವಿಸಿದರೆ ನಮ್ಮ ದೇಹಕ್ಕೆ ಎಷ್ಟೊಂದು ಪ್ರಯೋಜನಕಾರಿ ಎನ್ನುವುದನ್ನು ಇಂದು ನಿಮಗೆ ತಿಳಿಸಲಿದ್ದೇವೆ ನೋಡಿ ಮತ್ತು ಸೀತಾಫಲ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಈ ಸೀತಾಫಲ ಕೇವಲ ತಿನ್ನಲಿಕ್ಕೆ ಮಾತ್ರ ರುಚಿಯಲ್ಲ ನಾನಾ ಕಾಯಿಲೆಗಳಿಗೆ ರಾಮಬಾಣವೂ ಹೌದು, ಹೊಟ್ಟೆ ಉರಿ ಮತ್ತು ದಾಹವಿದ್ದರೆ ಸೀತಾಫಲ ಹಣ್ಣಿನ ರಸಕ್ಕೆ ಸಕ್ಕರೆ ಸೇರಿಸಿ ಸೇವಿಸಬೇಕು ಮತ್ತು ಹೊಟ್ಟೆ ಮೇಲೆ ಲೇಪನ ಮಾಡಿದರೆ ದಾಹ ನಿವಾರಣೆಯಾಗುತ್ತದೆ. ಇನ್ನು ಈ ಸೀತಾಫಲ ಹಣ್ಣು ಅನೇಕ ಗುಣಗಳನ್ನು ಹೊಂದಿದ್ದು ಅದು ಮಾನವನ ಮೂಳೆಗಳಿಗೆ ಬಹಳ ತುಂಬಾ ಪ್ರಯೋಜನಕಾರಿಯಾಗಿದೆ ಆದ್ದರಿಂದ ಅದಕ್ಕಾಗಿಯೇ ದುರ್ಬಲ ಮೂಳೆಗಳ ಸಮಸ್ಯೆ ಇರುವ ಜನರು ಖಂಡಿತವಾಗಿಯೂ ಸೀತಾಫಲವನ್ನು ಸೇವಿಸಬೇಕು, ಏಕೆಂದರೆ ಇದನ್ನು ಮಾಡುವುದರಿಂದ ಅವರು ದುರ್ಬಲ ಮೂಳೆಗಳ ಸಮಸ್ಯೆಯನ್ನು ಯಾವತ್ತೂ ಕೂಡ ಎದುರಿಸುವುದಿಲ್ಲ.
ಈ ಸೀತಾಫಲ ಹಣ್ಣು ಹಲ್ಲುಗಳಿಗೆ ಪ್ರಯೋಜನಕಾರಿಯಾಗಿದೆ, ಇದು ಹಲ್ಲಿನ ಮೇಲೆ ಇರುವ ಪ್ಲೇಕ್ ಅನ್ನು ತೆಗೆದುಹಾಕುತ್ತದೆ ಮತ್ತು ಹಲ್ಲುಗಳನ್ನು ಆರೋಗ್ಯಕರ ಮತ್ತು ಹೊಳೆಯುವಂತೆ ಮಾಡುತ್ತದೆ, ಆದ್ದರಿಂದ ದುರ್ಬಲ ಅಥವಾ ಹಳದಿ ಹಲ್ಲುಗಳ ಸಮಸ್ಯೆ ಇರುವವರು ತಪ್ಪದೆ ಈ ಹಣ್ಣನ್ನು ತಿನ್ನಬೇಕು. ನಮ್ಮ ಹೃದಯವನ್ನು ಆರೋಗ್ಯವಾಗಿಡಲು ಸೀತಾಫಲ ಹಣ್ಣು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ರಕ್ತನಾಳಗಳನ್ನು ಪೋಷಿಸುವ ಮೂಲಕ ರಕ್ತ ಪರಿಚಲನೆ ಹೆಚ್ಚಿಸುತ್ತದೆ, ಈ ಕಾರಣದಿಂದಾಗಿ ವ್ಯಕ್ತಿಗೆ ಹೃದಯ ಸಂಬಂಧಿತ ಕಾಯಿಲೆಗಳು ಬರುವುದು ತೀರಾ ಕಡಿಮೆ ಮತ್ತು ವ್ಯಕ್ತಿಯು ಆರೋಗ್ಯವಾಗಿರುತ್ತಾನೆ.
ಇನ್ನು ಹೃದಯ ಸಂಬಂದಿ ಖಾಯಿಲೆಯಿಂದ ಬಳಲುತ್ತಿರುವವರು ದಿನಕ್ಕೊಂದು ಸೀತಾಫಲಅಣ್ಣನ್ನ ತಿಂದರೆ ತುಂಬಾ ಒಳ್ಳೆಯದು ಎಂದು ಹೇಳುತ್ತಿದ್ದಾರೆ ವೈದ್ಯರು. ಇನ್ನು ರಕ್ತದ ಒತ್ತಡ ಅಂದರೆ ಬಿಪಿ ಇದ್ದವರು ಕೂಡ ಈ ಹಣ್ಣನ್ನು ಸೇವಿಸಬಹುದು, ದೇಹದ ರಕ್ತ ನಿಯಂತ್ರಣದಲ್ಲಿ ಈ ಹಣ್ಣು ಸಹಕರಿಸುತ್ತದೆ. ಪ್ರತಿದಿನ ಸೀತಾಫಲ ತಿನ್ನುವುದು ಅಥವಾ ಒಂದು ಲೋಟ ದಾಳಿಂಬೆ ರಸವನ್ನು ಕುಡಿಯುವುದರಿಂದ ವ್ಯಕ್ತಿಯ ದೇಹದಲ್ಲಿ ರಕ್ತದ ಕೊರತೆ ಇರುವುದಿಲ್ಲ ಏಕೆಂದರೆ ಸೀತಾಫಲ ಹಣ್ಣಿನಲ್ಲಿ ಸಾಕಷ್ಟು ಕಬ್ಬಿಣದ ಅಂಶವಿದೆ ಇದು ದೇಹಕ್ಕೆ ಅಗತ್ಯ, ಸ್ನೇಹಿತರೆ ಈ ಉಪಯುಕ್ತ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್ನ ಈ ನೂತನ ಸ್ಮಾರ್ಟ್ಫೋನ್ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್ಗೆ ನೀಡಲಾಗಿರುವ ಕ್ಯಾಮೆರಾ. ಹೌದು, ಮಿ ಮಿಕ್ಸ್ 4ನಲ್ಲಿ 108 ಮೆಗಾಪಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…
ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.