ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ ಫಲ ಅಲ್ಲ ಬದಲಿಗೆ ನಮ್ಮ ದೇಹಕ್ಕೆ ಬೇಕಾದ ಎಲ್ಲಾ ಅದ್ಬುತ ಹಾಗೂ ಶಕ್ತಿ ನೀಡಬಲ್ಲ ಎಲ್ಲಾ ಔಷಧಿಯ ಗುಣ ಹೊಂದಿರುವ ಹಣ್ಣು. ಸೀತಾಫಲ ಹಣ್ಣನ್ನು ಸೇವಿಸಿದರೆ ನಮ್ಮ ದೇಹಕ್ಕೆ ಎಷ್ಟೊಂದು ಪ್ರಯೋಜನಕಾರಿ ಎನ್ನುವುದನ್ನು ಇಂದು ನಿಮಗೆ ತಿಳಿಸಲಿದ್ದೇವೆ ನೋಡಿ ಮತ್ತು ಸೀತಾಫಲ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಈ ಸೀತಾಫಲ ಕೇವಲ ತಿನ್ನಲಿಕ್ಕೆ ಮಾತ್ರ ರುಚಿಯಲ್ಲ ನಾನಾ ಕಾಯಿಲೆಗಳಿಗೆ ರಾಮಬಾಣವೂ ಹೌದು, ಹೊಟ್ಟೆ ಉರಿ ಮತ್ತು ದಾಹವಿದ್ದರೆ ಸೀತಾಫಲ ಹಣ್ಣಿನ ರಸಕ್ಕೆ ಸಕ್ಕರೆ ಸೇರಿಸಿ ಸೇವಿಸಬೇಕು ಮತ್ತು ಹೊಟ್ಟೆ ಮೇಲೆ ಲೇಪನ ಮಾಡಿದರೆ ದಾಹ ನಿವಾರಣೆಯಾಗುತ್ತದೆ. ಇನ್ನು ಈ ಸೀತಾಫಲ ಹಣ್ಣು ಅನೇಕ ಗುಣಗಳನ್ನು ಹೊಂದಿದ್ದು ಅದು ಮಾನವನ ಮೂಳೆಗಳಿಗೆ ಬಹಳ ತುಂಬಾ ಪ್ರಯೋಜನಕಾರಿಯಾಗಿದೆ ಆದ್ದರಿಂದ ಅದಕ್ಕಾಗಿಯೇ ದುರ್ಬಲ ಮೂಳೆಗಳ ಸಮಸ್ಯೆ ಇರುವ ಜನರು ಖಂಡಿತವಾಗಿಯೂ ಸೀತಾಫಲವನ್ನು ಸೇವಿಸಬೇಕು, ಏಕೆಂದರೆ ಇದನ್ನು ಮಾಡುವುದರಿಂದ ಅವರು ದುರ್ಬಲ ಮೂಳೆಗಳ ಸಮಸ್ಯೆಯನ್ನು ಯಾವತ್ತೂ ಕೂಡ ಎದುರಿಸುವುದಿಲ್ಲ.

ಈ ಸೀತಾಫಲ ಹಣ್ಣು ಹಲ್ಲುಗಳಿಗೆ ಪ್ರಯೋಜನಕಾರಿಯಾಗಿದೆ, ಇದು ಹಲ್ಲಿನ ಮೇಲೆ ಇರುವ ಪ್ಲೇಕ್ ಅನ್ನು ತೆಗೆದುಹಾಕುತ್ತದೆ ಮತ್ತು ಹಲ್ಲುಗಳನ್ನು ಆರೋಗ್ಯಕರ ಮತ್ತು ಹೊಳೆಯುವಂತೆ ಮಾಡುತ್ತದೆ, ಆದ್ದರಿಂದ ದುರ್ಬಲ ಅಥವಾ ಹಳದಿ ಹಲ್ಲುಗಳ ಸಮಸ್ಯೆ ಇರುವವರು ತಪ್ಪದೆ ಈ ಹಣ್ಣನ್ನು ತಿನ್ನಬೇಕು. ನಮ್ಮ ಹೃದಯವನ್ನು ಆರೋಗ್ಯವಾಗಿಡಲು ಸೀತಾಫಲ ಹಣ್ಣು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ರಕ್ತನಾಳಗಳನ್ನು ಪೋಷಿಸುವ ಮೂಲಕ ರಕ್ತ ಪರಿಚಲನೆ ಹೆಚ್ಚಿಸುತ್ತದೆ, ಈ ಕಾರಣದಿಂದಾಗಿ ವ್ಯಕ್ತಿಗೆ ಹೃದಯ ಸಂಬಂಧಿತ ಕಾಯಿಲೆಗಳು ಬರುವುದು ತೀರಾ ಕಡಿಮೆ ಮತ್ತು ವ್ಯಕ್ತಿಯು ಆರೋಗ್ಯವಾಗಿರುತ್ತಾನೆ.

ಇನ್ನು ಹೃದಯ ಸಂಬಂದಿ ಖಾಯಿಲೆಯಿಂದ ಬಳಲುತ್ತಿರುವವರು ದಿನಕ್ಕೊಂದು ಸೀತಾಫಲಅಣ್ಣನ್ನ ತಿಂದರೆ ತುಂಬಾ ಒಳ್ಳೆಯದು ಎಂದು ಹೇಳುತ್ತಿದ್ದಾರೆ ವೈದ್ಯರು. ಇನ್ನು ರಕ್ತದ ಒತ್ತಡ ಅಂದರೆ ಬಿಪಿ ಇದ್ದವರು ಕೂಡ ಈ ಹಣ್ಣನ್ನು ಸೇವಿಸಬಹುದು, ದೇಹದ ರಕ್ತ ನಿಯಂತ್ರಣದಲ್ಲಿ ಈ ಹಣ್ಣು ಸಹಕರಿಸುತ್ತದೆ. ಪ್ರತಿದಿನ ಸೀತಾಫಲ ತಿನ್ನುವುದು ಅಥವಾ ಒಂದು ಲೋಟ ದಾಳಿಂಬೆ ರಸವನ್ನು ಕುಡಿಯುವುದರಿಂದ ವ್ಯಕ್ತಿಯ ದೇಹದಲ್ಲಿ ರಕ್ತದ ಕೊರತೆ ಇರುವುದಿಲ್ಲ ಏಕೆಂದರೆ ಸೀತಾಫಲ ಹಣ್ಣಿನಲ್ಲಿ ಸಾಕಷ್ಟು ಕಬ್ಬಿಣದ ಅಂಶವಿದೆ ಇದು ದೇಹಕ್ಕೆ ಅಗತ್ಯ, ಸ್ನೇಹಿತರೆ ಈ ಉಪಯುಕ್ತ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !