ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ ಫಲ ಅಲ್ಲ ಬದಲಿಗೆ ನಮ್ಮ ದೇಹಕ್ಕೆ ಬೇಕಾದ ಎಲ್ಲಾ ಅದ್ಬುತ ಹಾಗೂ ಶಕ್ತಿ ನೀಡಬಲ್ಲ ಎಲ್ಲಾ ಔಷಧಿಯ ಗುಣ ಹೊಂದಿರುವ ಹಣ್ಣು. ಸೀತಾಫಲ ಹಣ್ಣನ್ನು ಸೇವಿಸಿದರೆ ನಮ್ಮ ದೇಹಕ್ಕೆ ಎಷ್ಟೊಂದು ಪ್ರಯೋಜನಕಾರಿ ಎನ್ನುವುದನ್ನು ಇಂದು ನಿಮಗೆ ತಿಳಿಸಲಿದ್ದೇವೆ ನೋಡಿ ಮತ್ತು ಸೀತಾಫಲ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಈ ಸೀತಾಫಲ ಕೇವಲ ತಿನ್ನಲಿಕ್ಕೆ ಮಾತ್ರ ರುಚಿಯಲ್ಲ ನಾನಾ ಕಾಯಿಲೆಗಳಿಗೆ ರಾಮಬಾಣವೂ ಹೌದು, ಹೊಟ್ಟೆ ಉರಿ ಮತ್ತು ದಾಹವಿದ್ದರೆ ಸೀತಾಫಲ ಹಣ್ಣಿನ ರಸಕ್ಕೆ ಸಕ್ಕರೆ ಸೇರಿಸಿ ಸೇವಿಸಬೇಕು ಮತ್ತು ಹೊಟ್ಟೆ ಮೇಲೆ ಲೇಪನ ಮಾಡಿದರೆ ದಾಹ ನಿವಾರಣೆಯಾಗುತ್ತದೆ. ಇನ್ನು ಈ ಸೀತಾಫಲ ಹಣ್ಣು ಅನೇಕ ಗುಣಗಳನ್ನು ಹೊಂದಿದ್ದು ಅದು ಮಾನವನ ಮೂಳೆಗಳಿಗೆ ಬಹಳ ತುಂಬಾ ಪ್ರಯೋಜನಕಾರಿಯಾಗಿದೆ ಆದ್ದರಿಂದ ಅದಕ್ಕಾಗಿಯೇ ದುರ್ಬಲ ಮೂಳೆಗಳ ಸಮಸ್ಯೆ ಇರುವ ಜನರು ಖಂಡಿತವಾಗಿಯೂ ಸೀತಾಫಲವನ್ನು ಸೇವಿಸಬೇಕು, ಏಕೆಂದರೆ ಇದನ್ನು ಮಾಡುವುದರಿಂದ ಅವರು ದುರ್ಬಲ ಮೂಳೆಗಳ ಸಮಸ್ಯೆಯನ್ನು ಯಾವತ್ತೂ ಕೂಡ ಎದುರಿಸುವುದಿಲ್ಲ.

ಈ ಸೀತಾಫಲ ಹಣ್ಣು ಹಲ್ಲುಗಳಿಗೆ ಪ್ರಯೋಜನಕಾರಿಯಾಗಿದೆ, ಇದು ಹಲ್ಲಿನ ಮೇಲೆ ಇರುವ ಪ್ಲೇಕ್ ಅನ್ನು ತೆಗೆದುಹಾಕುತ್ತದೆ ಮತ್ತು ಹಲ್ಲುಗಳನ್ನು ಆರೋಗ್ಯಕರ ಮತ್ತು ಹೊಳೆಯುವಂತೆ ಮಾಡುತ್ತದೆ, ಆದ್ದರಿಂದ ದುರ್ಬಲ ಅಥವಾ ಹಳದಿ ಹಲ್ಲುಗಳ ಸಮಸ್ಯೆ ಇರುವವರು ತಪ್ಪದೆ ಈ ಹಣ್ಣನ್ನು ತಿನ್ನಬೇಕು. ನಮ್ಮ ಹೃದಯವನ್ನು ಆರೋಗ್ಯವಾಗಿಡಲು ಸೀತಾಫಲ ಹಣ್ಣು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ರಕ್ತನಾಳಗಳನ್ನು ಪೋಷಿಸುವ ಮೂಲಕ ರಕ್ತ ಪರಿಚಲನೆ ಹೆಚ್ಚಿಸುತ್ತದೆ, ಈ ಕಾರಣದಿಂದಾಗಿ ವ್ಯಕ್ತಿಗೆ ಹೃದಯ ಸಂಬಂಧಿತ ಕಾಯಿಲೆಗಳು ಬರುವುದು ತೀರಾ ಕಡಿಮೆ ಮತ್ತು ವ್ಯಕ್ತಿಯು ಆರೋಗ್ಯವಾಗಿರುತ್ತಾನೆ.

ಇನ್ನು ಹೃದಯ ಸಂಬಂದಿ ಖಾಯಿಲೆಯಿಂದ ಬಳಲುತ್ತಿರುವವರು ದಿನಕ್ಕೊಂದು ಸೀತಾಫಲಅಣ್ಣನ್ನ ತಿಂದರೆ ತುಂಬಾ ಒಳ್ಳೆಯದು ಎಂದು ಹೇಳುತ್ತಿದ್ದಾರೆ ವೈದ್ಯರು. ಇನ್ನು ರಕ್ತದ ಒತ್ತಡ ಅಂದರೆ ಬಿಪಿ ಇದ್ದವರು ಕೂಡ ಈ ಹಣ್ಣನ್ನು ಸೇವಿಸಬಹುದು, ದೇಹದ ರಕ್ತ ನಿಯಂತ್ರಣದಲ್ಲಿ ಈ ಹಣ್ಣು ಸಹಕರಿಸುತ್ತದೆ. ಪ್ರತಿದಿನ ಸೀತಾಫಲ ತಿನ್ನುವುದು ಅಥವಾ ಒಂದು ಲೋಟ ದಾಳಿಂಬೆ ರಸವನ್ನು ಕುಡಿಯುವುದರಿಂದ ವ್ಯಕ್ತಿಯ ದೇಹದಲ್ಲಿ ರಕ್ತದ ಕೊರತೆ ಇರುವುದಿಲ್ಲ ಏಕೆಂದರೆ ಸೀತಾಫಲ ಹಣ್ಣಿನಲ್ಲಿ ಸಾಕಷ್ಟು ಕಬ್ಬಿಣದ ಅಂಶವಿದೆ ಇದು ದೇಹಕ್ಕೆ ಅಗತ್ಯ, ಸ್ನೇಹಿತರೆ ಈ ಉಪಯುಕ್ತ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್ಸಿ, ಎಸ್ಟಿ ಅಭ್ಯರ್ಥಿಗಳು, 32 ಒಬಿಸಿ, 9…
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.