News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

141

ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ.

ತೂಕ ಹೆಚ್ಚಿಸಬೇಕಾದವರಿಗೆ ಸೀತಾಫಲ ಬಹಳ ಒಳ್ಳೆಯದು. ಜೇನುತುಪ್ಪ ಮತ್ತು ಸೀತಾಪಹಲದ ಮಿಶ್ರಣವನ್ನು ನಿಯಮಿತವಾಗಿ ಸೇವಿಸಿದಾಗ ಅಗತ್ಯವಾದ ತೂಕ ಮತ್ತು ಹೆಚ್ಚು ಅಗತ್ಯವಿರುವ ಕ್ಯಾಲೊರಿಗಳನ್ನು ದೇಹಕ್ಕೆ ಸೇರಿಸಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಆರೋಗ್ಯಕರ ಚರ್ಮ ಮತ್ತು ಕೂದಲು, ರಕ್ತದೊತ್ತಡವನ್ನು ನಿಯಂತ್ರಿಸಲು  ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ರಕ್ತಹೀನತೆಗೆ ಚಿಕಿತ್ಸೆಗೆ ಇದು ಬಹಳ ಉಪಕಾರಿ. ಈ ಹಣ್ಣಿನಲ್ಲಿರುವ ಜೀವರಕ್ಷಕ ಪೋಷಕಾಂಶಗಳಿಗೆ ಸ್ಥೂಲದೇಹ ನಿವಾರಕ, ಮಧುಮೇಹ ನಿವಾರಕ ಮತ್ತು ಕ್ಯಾನ್ಸರ್ ನಿವಾರಕ ಗುಣಗಳಿವೆ. ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ. ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ ಹಾಗೂ ರಕ್ತದಲ್ಲಿ ಹೀಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ದೇಹದ ತೂಕ ಅಗತ್ಯಕ್ಕೂ ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೆರವಾಗುತ್ತದೆ.

ಸೀತಾಫಲದಲ್ಲಿರುವ ಮೆಗ್ನಿಶಿಯಂ ಅಂಶ, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಹೃದಯಾಘಾತ ಹಾಗು ಕಾರ್ಡಿಯಲ್ ಅರೆಸ್ಟ್ ಹೀಗೆ ಹೃದಯಕ್ಕೆ ಸಂಬಂಧಪಟ್ಟ ಎಲ್ಲಾ ಭಯಾನಕ ತೊಂದರೆಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್‍ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ. ಹೇಳುತ್ತಾ ಹೋದರೆ ಈ ಅದ್ಬುತ ಸೀತಾಫಲದ ಬಗ್ಗೆ ದೊಡ್ಡ ಪುಸ್ತಕವನ್ನೇ ಬರೆಯಬಹುದು, ಹೀಗಾಗಿ ಈ ವಿಷಯ ನಿಮ್ಮವರಿಗೂ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…

  • ಸುದ್ದಿ

    ನಿಶ್ಚಿತಾರ್ಥದಲ್ಲಿ ನಿಖಿಲ್​ ಮೊದಲ ಬಾರಿಗೆ ರೇವತಿಯ ಬಗ್ಗೆ ಹೇಳಿದ್ದೇನು?

    ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್​ ಎಂಡ್​ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್​ಬುಕ್ ಪೇಜ್​ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್​ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

  • ಸಿನಿಮಾ

    ದರ್ಶನ್ ಈಗ ಲಂಡನ್ಗೆ ಪಯಣ…!ಸಿಗಲಿದೇ ವಿದೇಶದಿಂದ ಗೌರವ …!ತಿಳಿಯಲು ಇದನ್ನು ಓದಿ..

    ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬ್ರಿಟಿಷ್ ಪಾರ್ಲಿಮೆಂಟ್‌ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್‌ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.

  • inspirational

    ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು

    ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…