News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

144

ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ.

ತೂಕ ಹೆಚ್ಚಿಸಬೇಕಾದವರಿಗೆ ಸೀತಾಫಲ ಬಹಳ ಒಳ್ಳೆಯದು. ಜೇನುತುಪ್ಪ ಮತ್ತು ಸೀತಾಪಹಲದ ಮಿಶ್ರಣವನ್ನು ನಿಯಮಿತವಾಗಿ ಸೇವಿಸಿದಾಗ ಅಗತ್ಯವಾದ ತೂಕ ಮತ್ತು ಹೆಚ್ಚು ಅಗತ್ಯವಿರುವ ಕ್ಯಾಲೊರಿಗಳನ್ನು ದೇಹಕ್ಕೆ ಸೇರಿಸಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಆರೋಗ್ಯಕರ ಚರ್ಮ ಮತ್ತು ಕೂದಲು, ರಕ್ತದೊತ್ತಡವನ್ನು ನಿಯಂತ್ರಿಸಲು  ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ರಕ್ತಹೀನತೆಗೆ ಚಿಕಿತ್ಸೆಗೆ ಇದು ಬಹಳ ಉಪಕಾರಿ. ಈ ಹಣ್ಣಿನಲ್ಲಿರುವ ಜೀವರಕ್ಷಕ ಪೋಷಕಾಂಶಗಳಿಗೆ ಸ್ಥೂಲದೇಹ ನಿವಾರಕ, ಮಧುಮೇಹ ನಿವಾರಕ ಮತ್ತು ಕ್ಯಾನ್ಸರ್ ನಿವಾರಕ ಗುಣಗಳಿವೆ. ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ. ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ ಹಾಗೂ ರಕ್ತದಲ್ಲಿ ಹೀಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ದೇಹದ ತೂಕ ಅಗತ್ಯಕ್ಕೂ ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೆರವಾಗುತ್ತದೆ.

ಸೀತಾಫಲದಲ್ಲಿರುವ ಮೆಗ್ನಿಶಿಯಂ ಅಂಶ, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಹೃದಯಾಘಾತ ಹಾಗು ಕಾರ್ಡಿಯಲ್ ಅರೆಸ್ಟ್ ಹೀಗೆ ಹೃದಯಕ್ಕೆ ಸಂಬಂಧಪಟ್ಟ ಎಲ್ಲಾ ಭಯಾನಕ ತೊಂದರೆಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್‍ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ. ಹೇಳುತ್ತಾ ಹೋದರೆ ಈ ಅದ್ಬುತ ಸೀತಾಫಲದ ಬಗ್ಗೆ ದೊಡ್ಡ ಪುಸ್ತಕವನ್ನೇ ಬರೆಯಬಹುದು, ಹೀಗಾಗಿ ಈ ವಿಷಯ ನಿಮ್ಮವರಿಗೂ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

    ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..

  • ಸುದ್ದಿ

    ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿ ಬಂಪರ್ ಖುಷಿ ನೀಡಿದ ಯಡಿಯೂರಪ್ಪ…!

    ಬೆಂಗಳೂರು, ಜುಲೈ 29  ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ  ಕರಾವಳಿಯ 3 ಜಿಲ್ಲೆಗಳಲ್ಲಿ  ಒಟ್ಟು 23507 ಮೀನುಗಾರರು  ವಾಣಿಜ್ಯ  ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…

  • ಸುದ್ದಿ

    ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ

    ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • ಆಧ್ಯಾತ್ಮ

    ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

    ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ