ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ.

ತೂಕ ಹೆಚ್ಚಿಸಬೇಕಾದವರಿಗೆ ಸೀತಾಫಲ ಬಹಳ ಒಳ್ಳೆಯದು. ಜೇನುತುಪ್ಪ ಮತ್ತು ಸೀತಾಪಹಲದ ಮಿಶ್ರಣವನ್ನು ನಿಯಮಿತವಾಗಿ ಸೇವಿಸಿದಾಗ ಅಗತ್ಯವಾದ ತೂಕ ಮತ್ತು ಹೆಚ್ಚು ಅಗತ್ಯವಿರುವ ಕ್ಯಾಲೊರಿಗಳನ್ನು ದೇಹಕ್ಕೆ ಸೇರಿಸಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಆರೋಗ್ಯಕರ ಚರ್ಮ ಮತ್ತು ಕೂದಲು, ರಕ್ತದೊತ್ತಡವನ್ನು ನಿಯಂತ್ರಿಸಲು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ರಕ್ತಹೀನತೆಗೆ ಚಿಕಿತ್ಸೆಗೆ ಇದು ಬಹಳ ಉಪಕಾರಿ. ಈ ಹಣ್ಣಿನಲ್ಲಿರುವ ಜೀವರಕ್ಷಕ ಪೋಷಕಾಂಶಗಳಿಗೆ ಸ್ಥೂಲದೇಹ ನಿವಾರಕ, ಮಧುಮೇಹ ನಿವಾರಕ ಮತ್ತು ಕ್ಯಾನ್ಸರ್ ನಿವಾರಕ ಗುಣಗಳಿವೆ. ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ. ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ ಹಾಗೂ ರಕ್ತದಲ್ಲಿ ಹೀಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ದೇಹದ ತೂಕ ಅಗತ್ಯಕ್ಕೂ ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೆರವಾಗುತ್ತದೆ.

ಸೀತಾಫಲದಲ್ಲಿರುವ ಮೆಗ್ನಿಶಿಯಂ ಅಂಶ, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಹೃದಯಾಘಾತ ಹಾಗು ಕಾರ್ಡಿಯಲ್ ಅರೆಸ್ಟ್ ಹೀಗೆ ಹೃದಯಕ್ಕೆ ಸಂಬಂಧಪಟ್ಟ ಎಲ್ಲಾ ಭಯಾನಕ ತೊಂದರೆಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ. ಹೇಳುತ್ತಾ ಹೋದರೆ ಈ ಅದ್ಬುತ ಸೀತಾಫಲದ ಬಗ್ಗೆ ದೊಡ್ಡ ಪುಸ್ತಕವನ್ನೇ ಬರೆಯಬಹುದು, ಹೀಗಾಗಿ ಈ ವಿಷಯ ನಿಮ್ಮವರಿಗೂ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…
ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…
ಕೆ. ಎಲ್. ರಾಹುಲ್ – ಪೂರ್ಣ ಪರಿಚಯ: ಪೂರ್ಣ ಹೆಸರು: ಕಣ್ಣೂರು ಲೋಕೇಶ್ ರಾಹುಲ್ಜನನ: ಏಪ್ರಿಲ್ 18, 1992ಜನ್ಮಸ್ಥಳ: Bengaluruಬೆಳೆದದ್ದು: Mangaluru ಬಾಲ್ಯ ಮತ್ತು ಶಿಕ್ಷಣ ಕೆ.ಎಲ್. ರಾಹುಲ್ ಅವರ ತಂದೆ ಲೋಕೇಶ್ ಅವರು ಪ್ರಾಧ್ಯಾಪಕರು, ತಾಯಿ ರಾಜೇಶ್ವರಿ ಅವರು ಶಿಕ್ಷಕಿ. ಅವರು ವಿದ್ಯಾಭ್ಯಾಸವನ್ನು ಮಂಗಳೂರಿನ NITK English Medium School ನಲ್ಲಿ ಪ್ರಾರಂಭಿಸಿ ನಂತರ St. Aloysius College ನಲ್ಲಿ ಮುಂದುವರಿಸಿದರು. ಬಾಲ್ಯದಿಂದಲೇ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಕ್ರಿಕೆಟ್ ಜೀವನದ ಆರಂಭ ರಾಹುಲ್…