ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ.

ತೂಕ ಹೆಚ್ಚಿಸಬೇಕಾದವರಿಗೆ ಸೀತಾಫಲ ಬಹಳ ಒಳ್ಳೆಯದು. ಜೇನುತುಪ್ಪ ಮತ್ತು ಸೀತಾಪಹಲದ ಮಿಶ್ರಣವನ್ನು ನಿಯಮಿತವಾಗಿ ಸೇವಿಸಿದಾಗ ಅಗತ್ಯವಾದ ತೂಕ ಮತ್ತು ಹೆಚ್ಚು ಅಗತ್ಯವಿರುವ ಕ್ಯಾಲೊರಿಗಳನ್ನು ದೇಹಕ್ಕೆ ಸೇರಿಸಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಆರೋಗ್ಯಕರ ಚರ್ಮ ಮತ್ತು ಕೂದಲು, ರಕ್ತದೊತ್ತಡವನ್ನು ನಿಯಂತ್ರಿಸಲು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ರಕ್ತಹೀನತೆಗೆ ಚಿಕಿತ್ಸೆಗೆ ಇದು ಬಹಳ ಉಪಕಾರಿ. ಈ ಹಣ್ಣಿನಲ್ಲಿರುವ ಜೀವರಕ್ಷಕ ಪೋಷಕಾಂಶಗಳಿಗೆ ಸ್ಥೂಲದೇಹ ನಿವಾರಕ, ಮಧುಮೇಹ ನಿವಾರಕ ಮತ್ತು ಕ್ಯಾನ್ಸರ್ ನಿವಾರಕ ಗುಣಗಳಿವೆ. ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ. ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ ಹಾಗೂ ರಕ್ತದಲ್ಲಿ ಹೀಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ದೇಹದ ತೂಕ ಅಗತ್ಯಕ್ಕೂ ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೆರವಾಗುತ್ತದೆ.

ಸೀತಾಫಲದಲ್ಲಿರುವ ಮೆಗ್ನಿಶಿಯಂ ಅಂಶ, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಹೃದಯಾಘಾತ ಹಾಗು ಕಾರ್ಡಿಯಲ್ ಅರೆಸ್ಟ್ ಹೀಗೆ ಹೃದಯಕ್ಕೆ ಸಂಬಂಧಪಟ್ಟ ಎಲ್ಲಾ ಭಯಾನಕ ತೊಂದರೆಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ. ಹೇಳುತ್ತಾ ಹೋದರೆ ಈ ಅದ್ಬುತ ಸೀತಾಫಲದ ಬಗ್ಗೆ ದೊಡ್ಡ ಪುಸ್ತಕವನ್ನೇ ಬರೆಯಬಹುದು, ಹೀಗಾಗಿ ಈ ವಿಷಯ ನಿಮ್ಮವರಿಗೂ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…