ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ.

ತೂಕ ಹೆಚ್ಚಿಸಬೇಕಾದವರಿಗೆ ಸೀತಾಫಲ ಬಹಳ ಒಳ್ಳೆಯದು. ಜೇನುತುಪ್ಪ ಮತ್ತು ಸೀತಾಪಹಲದ ಮಿಶ್ರಣವನ್ನು ನಿಯಮಿತವಾಗಿ ಸೇವಿಸಿದಾಗ ಅಗತ್ಯವಾದ ತೂಕ ಮತ್ತು ಹೆಚ್ಚು ಅಗತ್ಯವಿರುವ ಕ್ಯಾಲೊರಿಗಳನ್ನು ದೇಹಕ್ಕೆ ಸೇರಿಸಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಆರೋಗ್ಯಕರ ಚರ್ಮ ಮತ್ತು ಕೂದಲು, ರಕ್ತದೊತ್ತಡವನ್ನು ನಿಯಂತ್ರಿಸಲು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ರಕ್ತಹೀನತೆಗೆ ಚಿಕಿತ್ಸೆಗೆ ಇದು ಬಹಳ ಉಪಕಾರಿ. ಈ ಹಣ್ಣಿನಲ್ಲಿರುವ ಜೀವರಕ್ಷಕ ಪೋಷಕಾಂಶಗಳಿಗೆ ಸ್ಥೂಲದೇಹ ನಿವಾರಕ, ಮಧುಮೇಹ ನಿವಾರಕ ಮತ್ತು ಕ್ಯಾನ್ಸರ್ ನಿವಾರಕ ಗುಣಗಳಿವೆ. ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ. ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ ಹಾಗೂ ರಕ್ತದಲ್ಲಿ ಹೀಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ದೇಹದ ತೂಕ ಅಗತ್ಯಕ್ಕೂ ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೆರವಾಗುತ್ತದೆ.

ಸೀತಾಫಲದಲ್ಲಿರುವ ಮೆಗ್ನಿಶಿಯಂ ಅಂಶ, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಹೃದಯಾಘಾತ ಹಾಗು ಕಾರ್ಡಿಯಲ್ ಅರೆಸ್ಟ್ ಹೀಗೆ ಹೃದಯಕ್ಕೆ ಸಂಬಂಧಪಟ್ಟ ಎಲ್ಲಾ ಭಯಾನಕ ತೊಂದರೆಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ. ಹೇಳುತ್ತಾ ಹೋದರೆ ಈ ಅದ್ಬುತ ಸೀತಾಫಲದ ಬಗ್ಗೆ ದೊಡ್ಡ ಪುಸ್ತಕವನ್ನೇ ಬರೆಯಬಹುದು, ಹೀಗಾಗಿ ಈ ವಿಷಯ ನಿಮ್ಮವರಿಗೂ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…