ಸುದ್ದಿ

ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದ ರಾಜಕೀಯ ಮುಖಂಡ..!

94

ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ  ಸೃಷ್ಟಿಸಿದ್ದಾರೆ.

ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ.

ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ ನಾಯಕರು ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಯಚೂರಿ ‘ರಾಮಾಯಣ, ಮಹಾಭಾರತದಲ್ಲಿ ಸಾಕಷ್ಟು ಹಿಂಸಾಚಾರ ಹಾಗೂ ಯುದ್ಧಗಳಿವೆ. ಆದ್ರೆ ಆರ್.ಎಸ್‍.ಎಸ್‍. ಇದನ್ನು ಮಹಾಕಾವ್ಯ ಎಂದು ಬಣ್ಣಿಸುತ್ತಿದೆ. ಹೀಗಿದ್ರೂ ಹಿಂದೂಗಳು ಹಿಂಸಾಚಾರ ಮಾಡಲ್ಲ ಅಂತಾ ಹೇಳ್ತೀರಾ ಅಂತಾ ಪ್ರಶ್ನಿಸಿದ್ದಾರೆ.

ಇನ್ನು ಇದೇ ವೇಳೆ ಆರ್.ಎಸ್‍.ಎಸ್‍. ವಿರುದ್ಧ ಹರಿಹಾಯ್ದಿರುವ ಯೆಚೂರಿ ‘ಹಸುವನ್ನು ಕೊಲ್ಲುವವರ ವಿರುದ್ಧ ಹೋರಾಡಲು ಆರ್.ಎಸ್‍.ಎಸ್‍. ಖಾಸಗಿ ಸೇನೆಯೊಂದನ್ನು ರಚನೆ ಮಾಡಿಕೊಳ್ತಿದೆʼ ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

    ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಸುದ್ದಿ

    ಬಡ ರೈತನ ಮಗಳ ಚಿಕಿತ್ಸೆಗಾಗಿ ಸ್ಪಂದಿಸಿ 30 ಲಕ್ಷ ರೂ, ಸಹಾಯ ಮಾಡಿದ ನರೇಂದ್ರಮೋದಿ…!

    ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…

  • ಸುದ್ದಿ

    ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

    ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…

  • ಮನರಂಜನೆ

    ಬಿಗ್ ಮನೆ ಪ್ರವೇಶ ಮಾಡಿದ ಹಳೆ ಸ್ಪರ್ಧಿಗಳು…ಯಾರೆಲ್ಲಾ ಒಳಗಡೆ ಹೋಗಿದ್ದಾರೆ ಗೊತ್ತಾ..?

    ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…

  • Sports, ಕ್ರೀಡೆ

    ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

    ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ.