ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ನೋಡೋಣ:

ಶೀತಾಘಾತದ ಲಕ್ಷಣಗಳು ಇವು ಸಾಮಾನ್ಯವಾಗಿ ಬಿಸಿಲಿನ ಆಘಾತಕ್ಕೆ ಒಳಗಾದ ತ್ವಚೆಯ ಪರಿಣಾಮದಂತೆಯೇ ಇರುತ್ತದೆ. ವಿಶೇಷವಾಗಿ ಮುಖದ ತ್ವಚೆ ಕೆಂಪಗಾಗಿ ಮುಟ್ಟಲೂ ಆಗದಷ್ಟು ಸೂಕ್ಷ್ಮ ಸಂವೇದಿಯಾಗುತ್ತದೆ. ಅಲ್ಲದೇ ಚರ್ಮ ಉರಿಯುತ್ತಿರುವಂತೆ ಭಾಸವಾಗಬಹುದು. ಕೆಂಪಗಾಗಿರುವುದು ಇಳಿಯುತ್ತಿದ್ದಂತೆಯೇ ಹೊರಚರ್ಮ ಒಣಗಿ ಪಕಳೆಯೇಳಲು ತೊಡಗಬಹುದು. ಈ ಲಕ್ಷಣಗಳು ಬಿಸಿಲಿನ ಆಘಾತದ ಲಕ್ಷಣಗಳನ್ನೇ ಹೋಲುತ್ತಿದ್ದರೂ ಅದಕ್ಕೂ ಹೆಚ್ಚು ಒಣಗುತ್ತದೆ ಮತ್ತು ಬಿಗಿಯಾಗಿರುತ್ತದೆ.

ಶೀತಾಘಾತಕ್ಕೆ ಪರಿಹಾರಗಳು ಶೀತಾಘಾತಕ್ಕೆ ಚಿಕಿತ್ಸೆಯು ನಿಮ್ಮ ಚರ್ಮದ ತೇವಾಂಶವನ್ನು ಪುನಃ ತುಂಬಿಸುವುದರ ಜೊತೆಗೆ ಈಗಾಗಲೇ ಇರುವ ಯಾವುದೇ ನೋವನ್ನೂ ಇಲ್ಲವಾಗಿಸುತ್ತದೆ. * ಐಬುಪ್ರೊಫೇನ್ ನಂತಹ ಅತಿಯಾದ ನೋವು ನಿವಾರಕವು ಸೌಮ್ಯ ನೋವು ಮತ್ತು ಊತವನ್ನು ಕಡಿಮೆ ಮಾಡುತ್ತದೆ. * ಉಗುರುಬೆಚ್ಚನೆಯ ನೀರು ಸಹ ಸುಡುವಿಕೆಯನ್ನು ಕಡಿಮೆ ಮಾಡುತ್ತದೆ. ನೀವು ಶೀತಾಘಾತದಿಂದ ಚೇತರಿಸಿಕೊಳ್ಳುತ್ತಿರುವಾಗ ಬಿಸಿನೀರನ್ನು ಬಳಸದಿರಿ. ಇದು ಚರ್ಮದಿಂದ ಇನ್ನಷ್ಟು ತೇವಾಂಶವನ್ನು ತೆಗೆದುಹಾಕುತ್ತದೆ ಮತ್ತು ನಿಮ್ಮ ಚೇತರಿಕೆಯ ಸಮಯವನ್ನು ಇನ್ನಷ್ಟು ವಿಸ್ತರಿಸುತ್ತದೆ. * ನಿಮ್ಮ ಚರ್ಮದ ತೇವಾಂಶವನ್ನು ಮರುತುಂಬಿಸುವುದು ನೋವು ನಿವಾರಣೆ ಮಾಡುವುದು ಮತ್ತು ಒಟ್ಟಾರೆ ಚೇತರಿಕೆ ಎರಡರಲ್ಲೂ ಮುಖ್ಯವಾಗಿದೆ. ಈಗಲೂ ನೀವು ನಿಮ್ಮ ಮುಖ ಮತ್ತು ದೇಹವನ್ನು ಸ್ವಚ್ಛಗೊಳಿಸಬಹುದು, ಆದರೆ ಕೆನೆಯಾಧಾರಿತ ಕ್ಲೆನ್ಸರ್ ಮೂಲಕ ಸ್ವಚ್ಛಗೊಳಿಸುತ್ತಿದ್ದರೆ ಮಾತ್ರ. ಜೆಲ್ ಮತ್ತು ನೀರು ಆಧಾರಿತ ಕ್ಲೆನ್ಸರ್ ಬಳಕೆಯಿಂದ ಶೀತಾಘಾತಕ್ಕೆ ಒಳಗಾದ ತ್ವಚೆ ಇನ್ನಷ್ಟು ಒಣಗಬಹುದು. * ನಿಮ್ಮ ಚರ್ಮವು ಚೇತರಿಸಿಕೊಳ್ಳುವಾಗ ಅಗತ್ಯಕ್ಕೆ ತಕ್ಕಂತೆ ದಿನವಿಡೀ ತೇವಕಾರಕ ಅಥವಾ ಮಾಯಿಶ್ಚರೈಸರ್ ಅನ್ನು ಹಚ್ಚಿಕೊಳ್ಳಿ. ನೀವು ದಪ್ಪ ಲೋಷನ್ ಬಳಸುತ್ತಿದ್ದರೆ, ನೀವು ಇದನ್ನು ದಿನಕ್ಕೆ ನಾಲ್ಕು ಬಾರಿ ಬಳಸಬಹುದು. ನಿಮ್ಮ ಚರ್ಮವು ಸಂಪೂರ್ಣವಾಗಿ ಗುಣವಾಗುವವರೆಗೆ ಯಾವುದೇ ಹೊರಚರ್ಮ ನಿವಾರಕ (ಎಕ್ಸ್ಫೋಲಿಯಂಟ್), ಟೋನರ್ ಗಳು ಮತ್ತು ಸಂಕೋಚಕಗಳ ಬಳಕೆಯನ್ನು ತಪ್ಪಿಸಿ. * ಚೇತರಿಕೆಯ ಸಮಯದಲ್ಲಿ ಆದಷ್ಟೂ ಹೊರಾಂಗಣದಲ್ಲಿ ನಿಮ್ಮ ಸಮಯವನ್ನು ಮಿತಿಗೊಳಿಸಲು ಯತ್ನಿಸಿ. ನಿಮ್ಮ ಚರ್ಮವು ಇನ್ನಷ್ಟು ಒಣಗದಂತೆ ತಡೆಯಲು ನೀವು ಆರ್ದ್ರಕವನ್ನು ಬಳಸಿ. * ಅಂತಿಮವಾಗಿ, ನೀವು ಸಾಕಷ್ಟು ನೀರು ಕುಡಿಯುತ್ತೀರಾ ಎಂದು ಖಚಿತಪಡಿಸಿಕೊಳ್ಳಿ. ನಿಮಗೆ ಅತಿಯಾದ ಬಾಯಾರಿಕೆಯಿಲ್ಲದಿದ್ದರೂ, ಶೀತಾಘಾತ ನಿಮ್ಮ ಚರ್ಮವನ್ನು ನಿರ್ಜಲೀಕರಣಗೊಳಿಸುತ್ತದೆ. ದೇಹದ ಒಳಗಿನಿಂದ ತೇವಾಂಶವನ್ನು ಮರುತುಂಬಿಸಲು ನೀರು ಕುಡಿಯುವುದು ಒಂದು ಉತ್ತಮ ಮಾರ್ಗವಾಗಿದೆ.

ಶೀತಾಘಾತಕ್ಕೆ ಒಳಗಾದ ತುಟಿಗಳು ಬಾಯಿಯನ್ನು ತೆರೆಯುವಾಗ ಅತಿ ಹೆಚ್ಚು ವಿಸ್ತಾರಗೊಳ್ಳಬೇಕಾದ ಅವಶ್ಯಕತೆ ಇರುವ ಕಾರಣ ತುಟಿಯ ಹೊರಚರ್ಮ ಅತಿ ಹೆಚ್ಚು ವಿಸ್ತಾರ ಹೊಂದಿದ್ದು ಸಾಮಾನ್ಯ ಸ್ಥಿತಿಯಲ್ಲಿ ನೆರಿಗೆಯಾಗಿರುತ್ತದೆ ಹಾಗೂ ಅತಿ ತೆಳುವೂ ಆಗಿರುತ್ತದೆ. ಅಲ್ಲದೇ ತುಟಿಗಳನ್ನು ಮುಚ್ಚಿಕೊಳ್ಳುವುದು ಹೆಚ್ಚೂ ಕಡಿಮೆ ಅಸಾಧ್ಯವಾದುದರಿಂದ ಶೀತಾಘಾತದ ಪ್ರಭಾವಕ್ಕೆ ಅತಿ ಸುಲಭವಾಗಿ ಒಳಗಾಗುತ್ತದೆ. ಒಂದು ವೇಳೆ ತುಟಿಗಳಿಗೆ ಹೆಚ್ಚು ಆಘಾತ ಎದುರಾಗಿದ್ದರೆ ಹೀಗೆ ಮಾಡಿ: * ಅತಿ ಹೆಚ್ಚು ನೀರು ಕುಡಿಯಿರಿ * ಬಿಸಿ ಆಹಾರ/ ಪಾನೀಯಗಳನ್ನು ಸೇವಿಸದಿರಿ * ಖಾರದ ಆಹಾರಗಳನ್ನೂ ಸೇವಿಸದಿರಿ. * ಒಂದು ವೇಳೆ ತುಟಿಗಳ ಚರ್ಮ ಪಕಳೆಯೇಳುತ್ತಿದ್ದರೆ, ಇದನ್ನು ಸರ್ವಥಾ ಕೀಳಲು ಯತ್ನಿಸದಿರಿ. ಇವು ತಾವಾಗಿಯೇ ಉದುರಲಿ ತುಟಿಗೆ ಹಚ್ಚುವ ತೇವಕಾರಕವನ್ನು * ಸದಾ ಬಳಿಯೇ ಇರಿಸಿ ಆಗಾಗ ಹಚ್ಚಿಕೊಳ್ಳುತ್ತಾ ಇರಿ. ಹೆಚ್ಚಿನ ರಕ್ಷಣೆಗಾಗಿ ಎಮೋಲ್ಲಿಯೆಂಟ್ ಕ್ರೀಮ್ ಅಥವಾ ವ್ಯಾಸೆಲಿನ್ ಹಚ್ಚಿಕೊಳ್ಳಿ. * ನಿಮ್ಮ ಲಿಪ್ ಬಾಮ್ 15 ಎಸ್ಪಿಎಫ್ ಹೊಂದಿದೆಯೇ ಎಂದು ಖಚಿತಪಡಿಸಿಕೊಳ್ಳಿ.

ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳು ಶೀತಾಘಾತದಿಂದ ತಡೆಯಲು ಅತ್ಯುತ್ತಮ ಮಾರ್ಗವೆಂದರೆ ಹೊರಗೆ ಹೋಗದೇ ಇರುವುದು, ಆದರೆ ಇದು ಸಾಧ್ಯವಲ್ಲದ ವಿಷಯ. ಹಾಗಾಗಿ, ಶೀತಲ ಮಾರುತದ ಸಮಯದಲ್ಲಿ ಹೊರಹೋಗಬೇಕಾದಾಗ ಈ ಕ್ರಮಗಳನ್ನು ಅನುಸರಿಸಿ: * ನಿಮ್ಮ ಮುಖವನ್ನು ಸ್ಕಾರ್ಫ್ ನಿಂದ ಮುಚ್ಚಿಕೊಳ್ಳಿ * ತಂಪು ಕನ್ನಡಕ ಧರಿಸಿ * ಟೋಪಿ ಮತ್ತು ಕೈಗವಸುಗಳನ್ನು ಬಳಸಿ * ಉದ್ದನೆಯ ತೋಳಿರುವ ಅಂಗಿ ಮತ್ತು ಪ್ಯಾಂಟ್ ಧರಿಸಿ * ಎರಡು ಅಥವಾ ಹೆಚ್ಚಿನ ಉಡುಪುಗಳನ್ನು ತೊಟ್ಟು ಬೆಚ್ಚಗಿರಿ * ಶೀತಾಘಾತ ಉಂಟಾಗುವ ಸ್ಥಿತಿಯೇ ಅಥವಾ ಇಲ್ಲವೇ ಎಂಬುದನ್ನು ಲೆಕ್ಕಿಸದೆ, ನೀವು ಯಾವಾಗಲೂ ಸನ್ಸ್ಕ್ರೀನ್ ಧರಿಸಬೇಕು. ಕನಿಷ್ಠ 30 ಎಸ್ಪಿಎಫ್ ಹೊಂದಿರುವ ವಿಶಾಲ-ಸ್ಪೆಕ್ಟ್ರಮ್ ಇರುವ ಉತ್ಪನ್ನವನ್ನೇ ಆಯ್ದುಕೊಳ್ಳಿ. ಶೀತಾಘಾತದ ಹಿಂದಿನ ವಿದ್ಯಮಾನಗಳು ಸುಮಾರು ಒಂದು ಶತಮಾನದಿಂದ ಚರ್ಮದ ತಜ್ಞರ ನಡುವೆ ಚರ್ಚೆಗೆ ಕಾರಣವಾಗಿವೆ, ಆದರೆ ಒಂದು ವಿಷಯ ಖಚಿತವಾಗಿದೆ: ಶೀತ ಮತ್ತು ಶುಷ್ಕ ದಿನದಂದು ಸಹ ಹೊರಗಡೆ ಇರುವುದು ನಿಮ್ಮ ಚರ್ಮವನ್ನು ಸುಡಲು ಕಾರಣವಾಗಬಹುದು. ಪ್ರತಿದಿನ ನಿಮ್ಮ ಚರ್ಮವನ್ನು ಸೂರ್ಯ ಮತ್ತು ಇತರ ಅಂಶಗಳಿಂದ ರಕ್ಷಿಸುವುದು ಮುಖ್ಯ. ಕೆಲವು ದಿನಗಳ ನಂತರ ಶೀತಾಘಾತ ಅಥವಾ ಬಿಸಿಲಿನ ಲಕ್ಷಣಗಳು ಮುಂದುವರಿದರೆ ಅಥವಾ ಅವು ಉಲ್ಬಣಗೊಂಡರೆ ನಿಮ್ಮ ವೈದ್ಯರನ್ನು ಭೇಟಿ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…