ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ನೋಡೋಣ:

ಶೀತಾಘಾತದ ಲಕ್ಷಣಗಳು ಇವು ಸಾಮಾನ್ಯವಾಗಿ ಬಿಸಿಲಿನ ಆಘಾತಕ್ಕೆ ಒಳಗಾದ ತ್ವಚೆಯ ಪರಿಣಾಮದಂತೆಯೇ ಇರುತ್ತದೆ. ವಿಶೇಷವಾಗಿ ಮುಖದ ತ್ವಚೆ ಕೆಂಪಗಾಗಿ ಮುಟ್ಟಲೂ ಆಗದಷ್ಟು ಸೂಕ್ಷ್ಮ ಸಂವೇದಿಯಾಗುತ್ತದೆ. ಅಲ್ಲದೇ ಚರ್ಮ ಉರಿಯುತ್ತಿರುವಂತೆ ಭಾಸವಾಗಬಹುದು. ಕೆಂಪಗಾಗಿರುವುದು ಇಳಿಯುತ್ತಿದ್ದಂತೆಯೇ ಹೊರಚರ್ಮ ಒಣಗಿ ಪಕಳೆಯೇಳಲು ತೊಡಗಬಹುದು. ಈ ಲಕ್ಷಣಗಳು ಬಿಸಿಲಿನ ಆಘಾತದ ಲಕ್ಷಣಗಳನ್ನೇ ಹೋಲುತ್ತಿದ್ದರೂ ಅದಕ್ಕೂ ಹೆಚ್ಚು ಒಣಗುತ್ತದೆ ಮತ್ತು ಬಿಗಿಯಾಗಿರುತ್ತದೆ.

ಶೀತಾಘಾತಕ್ಕೆ ಪರಿಹಾರಗಳು ಶೀತಾಘಾತಕ್ಕೆ ಚಿಕಿತ್ಸೆಯು ನಿಮ್ಮ ಚರ್ಮದ ತೇವಾಂಶವನ್ನು ಪುನಃ ತುಂಬಿಸುವುದರ ಜೊತೆಗೆ ಈಗಾಗಲೇ ಇರುವ ಯಾವುದೇ ನೋವನ್ನೂ ಇಲ್ಲವಾಗಿಸುತ್ತದೆ. * ಐಬುಪ್ರೊಫೇನ್ ನಂತಹ ಅತಿಯಾದ ನೋವು ನಿವಾರಕವು ಸೌಮ್ಯ ನೋವು ಮತ್ತು ಊತವನ್ನು ಕಡಿಮೆ ಮಾಡುತ್ತದೆ. * ಉಗುರುಬೆಚ್ಚನೆಯ ನೀರು ಸಹ ಸುಡುವಿಕೆಯನ್ನು ಕಡಿಮೆ ಮಾಡುತ್ತದೆ. ನೀವು ಶೀತಾಘಾತದಿಂದ ಚೇತರಿಸಿಕೊಳ್ಳುತ್ತಿರುವಾಗ ಬಿಸಿನೀರನ್ನು ಬಳಸದಿರಿ. ಇದು ಚರ್ಮದಿಂದ ಇನ್ನಷ್ಟು ತೇವಾಂಶವನ್ನು ತೆಗೆದುಹಾಕುತ್ತದೆ ಮತ್ತು ನಿಮ್ಮ ಚೇತರಿಕೆಯ ಸಮಯವನ್ನು ಇನ್ನಷ್ಟು ವಿಸ್ತರಿಸುತ್ತದೆ. * ನಿಮ್ಮ ಚರ್ಮದ ತೇವಾಂಶವನ್ನು ಮರುತುಂಬಿಸುವುದು ನೋವು ನಿವಾರಣೆ ಮಾಡುವುದು ಮತ್ತು ಒಟ್ಟಾರೆ ಚೇತರಿಕೆ ಎರಡರಲ್ಲೂ ಮುಖ್ಯವಾಗಿದೆ. ಈಗಲೂ ನೀವು ನಿಮ್ಮ ಮುಖ ಮತ್ತು ದೇಹವನ್ನು ಸ್ವಚ್ಛಗೊಳಿಸಬಹುದು, ಆದರೆ ಕೆನೆಯಾಧಾರಿತ ಕ್ಲೆನ್ಸರ್ ಮೂಲಕ ಸ್ವಚ್ಛಗೊಳಿಸುತ್ತಿದ್ದರೆ ಮಾತ್ರ. ಜೆಲ್ ಮತ್ತು ನೀರು ಆಧಾರಿತ ಕ್ಲೆನ್ಸರ್ ಬಳಕೆಯಿಂದ ಶೀತಾಘಾತಕ್ಕೆ ಒಳಗಾದ ತ್ವಚೆ ಇನ್ನಷ್ಟು ಒಣಗಬಹುದು. * ನಿಮ್ಮ ಚರ್ಮವು ಚೇತರಿಸಿಕೊಳ್ಳುವಾಗ ಅಗತ್ಯಕ್ಕೆ ತಕ್ಕಂತೆ ದಿನವಿಡೀ ತೇವಕಾರಕ ಅಥವಾ ಮಾಯಿಶ್ಚರೈಸರ್ ಅನ್ನು ಹಚ್ಚಿಕೊಳ್ಳಿ. ನೀವು ದಪ್ಪ ಲೋಷನ್ ಬಳಸುತ್ತಿದ್ದರೆ, ನೀವು ಇದನ್ನು ದಿನಕ್ಕೆ ನಾಲ್ಕು ಬಾರಿ ಬಳಸಬಹುದು. ನಿಮ್ಮ ಚರ್ಮವು ಸಂಪೂರ್ಣವಾಗಿ ಗುಣವಾಗುವವರೆಗೆ ಯಾವುದೇ ಹೊರಚರ್ಮ ನಿವಾರಕ (ಎಕ್ಸ್ಫೋಲಿಯಂಟ್), ಟೋನರ್ ಗಳು ಮತ್ತು ಸಂಕೋಚಕಗಳ ಬಳಕೆಯನ್ನು ತಪ್ಪಿಸಿ. * ಚೇತರಿಕೆಯ ಸಮಯದಲ್ಲಿ ಆದಷ್ಟೂ ಹೊರಾಂಗಣದಲ್ಲಿ ನಿಮ್ಮ ಸಮಯವನ್ನು ಮಿತಿಗೊಳಿಸಲು ಯತ್ನಿಸಿ. ನಿಮ್ಮ ಚರ್ಮವು ಇನ್ನಷ್ಟು ಒಣಗದಂತೆ ತಡೆಯಲು ನೀವು ಆರ್ದ್ರಕವನ್ನು ಬಳಸಿ. * ಅಂತಿಮವಾಗಿ, ನೀವು ಸಾಕಷ್ಟು ನೀರು ಕುಡಿಯುತ್ತೀರಾ ಎಂದು ಖಚಿತಪಡಿಸಿಕೊಳ್ಳಿ. ನಿಮಗೆ ಅತಿಯಾದ ಬಾಯಾರಿಕೆಯಿಲ್ಲದಿದ್ದರೂ, ಶೀತಾಘಾತ ನಿಮ್ಮ ಚರ್ಮವನ್ನು ನಿರ್ಜಲೀಕರಣಗೊಳಿಸುತ್ತದೆ. ದೇಹದ ಒಳಗಿನಿಂದ ತೇವಾಂಶವನ್ನು ಮರುತುಂಬಿಸಲು ನೀರು ಕುಡಿಯುವುದು ಒಂದು ಉತ್ತಮ ಮಾರ್ಗವಾಗಿದೆ.

ಶೀತಾಘಾತಕ್ಕೆ ಒಳಗಾದ ತುಟಿಗಳು ಬಾಯಿಯನ್ನು ತೆರೆಯುವಾಗ ಅತಿ ಹೆಚ್ಚು ವಿಸ್ತಾರಗೊಳ್ಳಬೇಕಾದ ಅವಶ್ಯಕತೆ ಇರುವ ಕಾರಣ ತುಟಿಯ ಹೊರಚರ್ಮ ಅತಿ ಹೆಚ್ಚು ವಿಸ್ತಾರ ಹೊಂದಿದ್ದು ಸಾಮಾನ್ಯ ಸ್ಥಿತಿಯಲ್ಲಿ ನೆರಿಗೆಯಾಗಿರುತ್ತದೆ ಹಾಗೂ ಅತಿ ತೆಳುವೂ ಆಗಿರುತ್ತದೆ. ಅಲ್ಲದೇ ತುಟಿಗಳನ್ನು ಮುಚ್ಚಿಕೊಳ್ಳುವುದು ಹೆಚ್ಚೂ ಕಡಿಮೆ ಅಸಾಧ್ಯವಾದುದರಿಂದ ಶೀತಾಘಾತದ ಪ್ರಭಾವಕ್ಕೆ ಅತಿ ಸುಲಭವಾಗಿ ಒಳಗಾಗುತ್ತದೆ. ಒಂದು ವೇಳೆ ತುಟಿಗಳಿಗೆ ಹೆಚ್ಚು ಆಘಾತ ಎದುರಾಗಿದ್ದರೆ ಹೀಗೆ ಮಾಡಿ: * ಅತಿ ಹೆಚ್ಚು ನೀರು ಕುಡಿಯಿರಿ * ಬಿಸಿ ಆಹಾರ/ ಪಾನೀಯಗಳನ್ನು ಸೇವಿಸದಿರಿ * ಖಾರದ ಆಹಾರಗಳನ್ನೂ ಸೇವಿಸದಿರಿ. * ಒಂದು ವೇಳೆ ತುಟಿಗಳ ಚರ್ಮ ಪಕಳೆಯೇಳುತ್ತಿದ್ದರೆ, ಇದನ್ನು ಸರ್ವಥಾ ಕೀಳಲು ಯತ್ನಿಸದಿರಿ. ಇವು ತಾವಾಗಿಯೇ ಉದುರಲಿ ತುಟಿಗೆ ಹಚ್ಚುವ ತೇವಕಾರಕವನ್ನು * ಸದಾ ಬಳಿಯೇ ಇರಿಸಿ ಆಗಾಗ ಹಚ್ಚಿಕೊಳ್ಳುತ್ತಾ ಇರಿ. ಹೆಚ್ಚಿನ ರಕ್ಷಣೆಗಾಗಿ ಎಮೋಲ್ಲಿಯೆಂಟ್ ಕ್ರೀಮ್ ಅಥವಾ ವ್ಯಾಸೆಲಿನ್ ಹಚ್ಚಿಕೊಳ್ಳಿ. * ನಿಮ್ಮ ಲಿಪ್ ಬಾಮ್ 15 ಎಸ್ಪಿಎಫ್ ಹೊಂದಿದೆಯೇ ಎಂದು ಖಚಿತಪಡಿಸಿಕೊಳ್ಳಿ.

ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳು ಶೀತಾಘಾತದಿಂದ ತಡೆಯಲು ಅತ್ಯುತ್ತಮ ಮಾರ್ಗವೆಂದರೆ ಹೊರಗೆ ಹೋಗದೇ ಇರುವುದು, ಆದರೆ ಇದು ಸಾಧ್ಯವಲ್ಲದ ವಿಷಯ. ಹಾಗಾಗಿ, ಶೀತಲ ಮಾರುತದ ಸಮಯದಲ್ಲಿ ಹೊರಹೋಗಬೇಕಾದಾಗ ಈ ಕ್ರಮಗಳನ್ನು ಅನುಸರಿಸಿ: * ನಿಮ್ಮ ಮುಖವನ್ನು ಸ್ಕಾರ್ಫ್ ನಿಂದ ಮುಚ್ಚಿಕೊಳ್ಳಿ * ತಂಪು ಕನ್ನಡಕ ಧರಿಸಿ * ಟೋಪಿ ಮತ್ತು ಕೈಗವಸುಗಳನ್ನು ಬಳಸಿ * ಉದ್ದನೆಯ ತೋಳಿರುವ ಅಂಗಿ ಮತ್ತು ಪ್ಯಾಂಟ್ ಧರಿಸಿ * ಎರಡು ಅಥವಾ ಹೆಚ್ಚಿನ ಉಡುಪುಗಳನ್ನು ತೊಟ್ಟು ಬೆಚ್ಚಗಿರಿ * ಶೀತಾಘಾತ ಉಂಟಾಗುವ ಸ್ಥಿತಿಯೇ ಅಥವಾ ಇಲ್ಲವೇ ಎಂಬುದನ್ನು ಲೆಕ್ಕಿಸದೆ, ನೀವು ಯಾವಾಗಲೂ ಸನ್ಸ್ಕ್ರೀನ್ ಧರಿಸಬೇಕು. ಕನಿಷ್ಠ 30 ಎಸ್ಪಿಎಫ್ ಹೊಂದಿರುವ ವಿಶಾಲ-ಸ್ಪೆಕ್ಟ್ರಮ್ ಇರುವ ಉತ್ಪನ್ನವನ್ನೇ ಆಯ್ದುಕೊಳ್ಳಿ. ಶೀತಾಘಾತದ ಹಿಂದಿನ ವಿದ್ಯಮಾನಗಳು ಸುಮಾರು ಒಂದು ಶತಮಾನದಿಂದ ಚರ್ಮದ ತಜ್ಞರ ನಡುವೆ ಚರ್ಚೆಗೆ ಕಾರಣವಾಗಿವೆ, ಆದರೆ ಒಂದು ವಿಷಯ ಖಚಿತವಾಗಿದೆ: ಶೀತ ಮತ್ತು ಶುಷ್ಕ ದಿನದಂದು ಸಹ ಹೊರಗಡೆ ಇರುವುದು ನಿಮ್ಮ ಚರ್ಮವನ್ನು ಸುಡಲು ಕಾರಣವಾಗಬಹುದು. ಪ್ರತಿದಿನ ನಿಮ್ಮ ಚರ್ಮವನ್ನು ಸೂರ್ಯ ಮತ್ತು ಇತರ ಅಂಶಗಳಿಂದ ರಕ್ಷಿಸುವುದು ಮುಖ್ಯ. ಕೆಲವು ದಿನಗಳ ನಂತರ ಶೀತಾಘಾತ ಅಥವಾ ಬಿಸಿಲಿನ ಲಕ್ಷಣಗಳು ಮುಂದುವರಿದರೆ ಅಥವಾ ಅವು ಉಲ್ಬಣಗೊಂಡರೆ ನಿಮ್ಮ ವೈದ್ಯರನ್ನು ಭೇಟಿ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್ ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…