ಉಪಯುಕ್ತ ಮಾಹಿತಿ

ಯಾವ ದಿಕ್ಕಿಗೆ ಮಲಗಿದ್ರೆ ಒಳ್ಳೆಯದು ಗೊತ್ತಾ?ಇದು ಮೂಡ ನಂಬಿಕೆಯಲ್ಲ.. ಇದರ ಹಿಂದಿದೆ ನೋಡಿ ಅಧ್ಬುತ ಮಹತ್ವ..!

3119

ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ.

ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ  ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ.

ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ ನಮ್ಮ ಪ್ರಾಣಕ್ಕೂ ಸಂಚಕಾರ ಬರುತ್ತದೆ ಎಂಬ ಕಲ್ಪನೆಗಳು ಮೂಢನಂಬಿಕೆಗಳು ಇವೆ. ಆದರೆ ಇದರ ಹಿಂದಿನ ನಿಜವಾದ ವೈಜ್ಞಾನಿಕ ಕಾರಣ ಇಲ್ಲಿದೆ ನೋಡಿ.

ನಿಜ, ನಾವು ಉತ್ತರಕ್ಕೆ ಅಥವಾ ಪಶ್ಚಿಮಕ್ಕೆ ತಲೆಹಾಕಿ ಮಲಗುವುದು ಒಳ್ಳೆಯದಲ್ಲ. ನೀವು ಗಮನಿಸಬಹುದು  ಬಹುತೇಕ ಆಸ್ಪತ್ರೆಗಳಲ್ಲಿ ರೋಗಿಗಳು ದಕ್ಷಿಣಕ್ಕೆ ಅಥವಾ ಪೂರ್ವಕ್ಕೆ ತಲೆ ಹಾಕಿ ಮಲಗುವಂತೆ ವ್ಯವಸ್ಥೆ ಮಾಡಲಾಗಿರುತ್ತದೆ. ನಾವು ಸಹ ನಮ್ಮ ಹಿರಿಯರ ನಂಬಿಕೆಯಂತೆ ಅದನ್ನೇ ಪಾಲಿಸುತ್ತೇವೆ.

ಈ ನಂಬಿಕೆ ಹಿಂದೆ ಇದೆ ನೋಡಿ ಅದ್ಭುತವಾದ ಮಹತ್ವ.

ಭೂಮಿಗೆ ಶಕ್ತಿಶಾಲಿಯಾದ ಕಾಂತಿಯ ಕ್ಷೇತ್ರ (ಮ್ಯಾಗ್ನೆಟಿಕ್ ಫೀಲ್ಡ್ )ಇರುತ್ತದೆ. ನಮ್ಮ ದೇಹಕ್ಕೂ ಸಹ ತನ್ನದೇ ಆದ ಒಂದು ಮ್ಯಾಗ್ನೆಟಿಕ್ ಫೀಲ್ಡ್ ಇರುತ್ತದೆ. ನಾವು ದಕ್ಷಿಣಕ್ಕೆ ತಲೆಹಾಕಿ ಮಲಗಿದಾಗ ಭೂಮಿಯ ಹಾಗೂ ನಮ್ಮ ದೇಹದ ವಿರುದ್ಧ ಧ್ರುವಗಳು ಆಕರ್ಷಣೆಗೆ ಒಳಪಡುತ್ತವೆ. ಮತ್ತು ನಾವು ಬೆಳಗ್ಗೆ ಎದ್ದಾಗ ನಮಗೆ ಹಿತಕರವಾದ ಸಂವೇದನೆ ಯಾಗುತ್ತದೆ ಮತ್ತು ನಾವು ತುಂಬಾ ಆರೋಗ್ಯವಾಗಿ ಇದ್ದಂತೆ ನಿರಾಳವಾಗಿ ಇದ್ದಂತೆ ಭಾಸವಾಗುತ್ತದೆ. ಮನಸ್ಸು  ದೇಹವು ಹಗುರಾಗುತ್ತದೆ.

ಹಾಗೆ ನಾವು ಪೂರ್ವಕ್ಕೆ ತಲೆಹಾಕಿ ಮಲಗಿದಾಗ ಸೂರ್ಯೋದಯದ ಸಮಯದಲ್ಲಿ ಸೂರ್ಯನ ಬೆಳಕು ನಮ್ಮ ತಲೆಯ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿ ನಮ್ಮ ಪಾದಗಳ ಮೂಲಕ ಹೊರಗಡೆ ಹೋಗುತ್ತದೆ. ಹೀಗಾಗಿ ನಾವು ಏಳುವಾಗ ತಲೆಯ ಭಾಗವು ತಣ್ಣಗೆ ಹಾಗೂ ಕಾಲಿನ ಭಾಗವು ಬೆಚ್ಚಗೆ ಇದ್ದಂತೆ ಆಗುತ್ತದೆ.

ಅದೇ ನಾವು ಪಶ್ಚಿಮಕ್ಕೆ ತಲೆಹಾಕಿ ಮಲಗಿದಾಗ ಸೂರ್ಯನ ಕಿರಣಗಳು ನಮ್ಮ ಪಾದದ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿ ತಲೆಯ ಮೂಲಕ ಹೊರಗಡೆ ಹೋಗುತ್ತದೆ ಇದರಿಂದ ತಲೆಯ ಭಾಗವು ಬಿಸಿಯಾಗಿ ಪಾದಗಳು ತಣ್ಣಗಿರುತ್ತವೆ.

ಇದರಿಂದ ದುಷ್ಪರಿಣಾಮಗಳು ಬೀರುತ್ತವೆ. ಇದರಿಂದ ತಲೆನೋವಿನಂತಹ ಕಾಯಿಲೆಗಳು  ಉಲ್ಬಣಗೊಳ್ಳುತ್ತವೆ.ಮತ್ತು ನಾವು ಉತ್ತರಕ್ಕೆ ತಲೆ ಹಾಕಿ ಮಲಗುವುದರಿಂದ ಭೂಮಿಯ ಹಾಗೂ ನಮ್ಮ ದೇಹದ ಕಾಂತಿಯ ಧ್ರುವಗಳು ಘರ್ಷಣೆಗೆ ಒಳಗಾಗಿ  ನಮ್ಮ ದೇಹದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತದೆ. ಇದರಿಂದ ನಮಗೆ ಹಿತಕರವಾದ ಸಂವೇದನೆ ಉಂಟಾಗುತ್ತದೆ.

ಇದು ನಮ್ಮ ದೇಹದಲ್ಲಿ ತೊಂದರೆಗಳನ್ನು ಉಂಟುಮಾಡುತ್ತದೆ. ತಲೆನೋವು, ಪಾರ್ಕಿಂಗ್ ಸನ್ ಮೊದಲಾದ ಕಾಯಿಲೆಗಳು ಬರುವ ಸಾಧ್ಯತೆಗಳು ಇರುತ್ತವೆ.
ಆದ್ದರಿಂದ ನಮ್ಮ ಹಿರಿಯರ ಮಾತಿನಂತೆ ಪೂರ್ವಕ್ಕೆ ಇಲ್ಲವೇ ದಕ್ಷಿಣಕ್ಕೆ ತಲೆಹಾಕಿ ಮಲಗುವುದು ಅತ್ಯುತ್ತಮ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized

    ಮಾಲೂರಿನ ಯಶವಂತಪುರ ರಾಜ್ಯದ ಮೊದಲ ಡಿಜಿಟಲ್ ಹಳ್ಳಿ

    ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.

  • ಸುದ್ದಿ

    ರಾಹುಲ್ ಗಾಂಧಿ ಇನ್ನೂ ಮಗು ಎಂದ ಮಮತಾ ಬ್ಯಾನರ್ಜಿ.!ಏಕೆ ಗೊತ್ತಾ?

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…

  • ಉಪಯುಕ್ತ ಮಾಹಿತಿ

    1 ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸಲು ಬೇಕಾಗುವ ಹಣ ಎಷ್ಟು. ನೋಡಿ ರೈಲು ಹಳಿಯ ಸೀಕ್ರೆಟ್.

    ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…

  • ಸುದ್ದಿ

    ಸ್ಪೋಟಕ ಮಾಹಿತಿ;ಪಬ್‌ಜಿ ವ್ಯಸನದಿಂದಾಗಿ ಯುವಕನ ಜೀವನವಾಯ್ತು ನರಕ!

    ಜನಪ್ರಿಯ ಆನ್‌ಲೈನ್ ಆಟಗಳಲ್ಲಿ ಒಂದಾದ ಪಬ್‌ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್‌ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್‌ನಲ್ಲಿವರದಿಯಾಗಿದೆ. ಹೌದು, ಪಬ್‌ಜಿ ಆಟದ ಕಾರಣದಿಂದಾಗಿ ಹೈದರಾಬಾದ್‌ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್‌ಜಿಗೆವ್ಯಸನಿಯಾಗಿದ್ದ ಹೈದರಾಬಾದ್‌ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • ಆರೋಗ್ಯ

    ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ…!

    ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…