ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ.

ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ.

ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ ನಮ್ಮ ಪ್ರಾಣಕ್ಕೂ ಸಂಚಕಾರ ಬರುತ್ತದೆ ಎಂಬ ಕಲ್ಪನೆಗಳು ಮೂಢನಂಬಿಕೆಗಳು ಇವೆ. ಆದರೆ ಇದರ ಹಿಂದಿನ ನಿಜವಾದ ವೈಜ್ಞಾನಿಕ ಕಾರಣ ಇಲ್ಲಿದೆ ನೋಡಿ.
ನಿಜ, ನಾವು ಉತ್ತರಕ್ಕೆ ಅಥವಾ ಪಶ್ಚಿಮಕ್ಕೆ ತಲೆಹಾಕಿ ಮಲಗುವುದು ಒಳ್ಳೆಯದಲ್ಲ. ನೀವು ಗಮನಿಸಬಹುದು ಬಹುತೇಕ ಆಸ್ಪತ್ರೆಗಳಲ್ಲಿ ರೋಗಿಗಳು ದಕ್ಷಿಣಕ್ಕೆ ಅಥವಾ ಪೂರ್ವಕ್ಕೆ ತಲೆ ಹಾಕಿ ಮಲಗುವಂತೆ ವ್ಯವಸ್ಥೆ ಮಾಡಲಾಗಿರುತ್ತದೆ. ನಾವು ಸಹ ನಮ್ಮ ಹಿರಿಯರ ನಂಬಿಕೆಯಂತೆ ಅದನ್ನೇ ಪಾಲಿಸುತ್ತೇವೆ.

ಭೂಮಿಗೆ ಶಕ್ತಿಶಾಲಿಯಾದ ಕಾಂತಿಯ ಕ್ಷೇತ್ರ (ಮ್ಯಾಗ್ನೆಟಿಕ್ ಫೀಲ್ಡ್ )ಇರುತ್ತದೆ. ನಮ್ಮ ದೇಹಕ್ಕೂ ಸಹ ತನ್ನದೇ ಆದ ಒಂದು ಮ್ಯಾಗ್ನೆಟಿಕ್ ಫೀಲ್ಡ್ ಇರುತ್ತದೆ. ನಾವು ದಕ್ಷಿಣಕ್ಕೆ ತಲೆಹಾಕಿ ಮಲಗಿದಾಗ ಭೂಮಿಯ ಹಾಗೂ ನಮ್ಮ ದೇಹದ ವಿರುದ್ಧ ಧ್ರುವಗಳು ಆಕರ್ಷಣೆಗೆ ಒಳಪಡುತ್ತವೆ. ಮತ್ತು ನಾವು ಬೆಳಗ್ಗೆ ಎದ್ದಾಗ ನಮಗೆ ಹಿತಕರವಾದ ಸಂವೇದನೆ ಯಾಗುತ್ತದೆ ಮತ್ತು ನಾವು ತುಂಬಾ ಆರೋಗ್ಯವಾಗಿ ಇದ್ದಂತೆ ನಿರಾಳವಾಗಿ ಇದ್ದಂತೆ ಭಾಸವಾಗುತ್ತದೆ. ಮನಸ್ಸು ದೇಹವು ಹಗುರಾಗುತ್ತದೆ.

ಹಾಗೆ ನಾವು ಪೂರ್ವಕ್ಕೆ ತಲೆಹಾಕಿ ಮಲಗಿದಾಗ ಸೂರ್ಯೋದಯದ ಸಮಯದಲ್ಲಿ ಸೂರ್ಯನ ಬೆಳಕು ನಮ್ಮ ತಲೆಯ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿ ನಮ್ಮ ಪಾದಗಳ ಮೂಲಕ ಹೊರಗಡೆ ಹೋಗುತ್ತದೆ. ಹೀಗಾಗಿ ನಾವು ಏಳುವಾಗ ತಲೆಯ ಭಾಗವು ತಣ್ಣಗೆ ಹಾಗೂ ಕಾಲಿನ ಭಾಗವು ಬೆಚ್ಚಗೆ ಇದ್ದಂತೆ ಆಗುತ್ತದೆ.
ಅದೇ ನಾವು ಪಶ್ಚಿಮಕ್ಕೆ ತಲೆಹಾಕಿ ಮಲಗಿದಾಗ ಸೂರ್ಯನ ಕಿರಣಗಳು ನಮ್ಮ ಪಾದದ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿ ತಲೆಯ ಮೂಲಕ ಹೊರಗಡೆ ಹೋಗುತ್ತದೆ ಇದರಿಂದ ತಲೆಯ ಭಾಗವು ಬಿಸಿಯಾಗಿ ಪಾದಗಳು ತಣ್ಣಗಿರುತ್ತವೆ.

ಇದರಿಂದ ದುಷ್ಪರಿಣಾಮಗಳು ಬೀರುತ್ತವೆ. ಇದರಿಂದ ತಲೆನೋವಿನಂತಹ ಕಾಯಿಲೆಗಳು ಉಲ್ಬಣಗೊಳ್ಳುತ್ತವೆ.ಮತ್ತು ನಾವು ಉತ್ತರಕ್ಕೆ ತಲೆ ಹಾಕಿ ಮಲಗುವುದರಿಂದ ಭೂಮಿಯ ಹಾಗೂ ನಮ್ಮ ದೇಹದ ಕಾಂತಿಯ ಧ್ರುವಗಳು ಘರ್ಷಣೆಗೆ ಒಳಗಾಗಿ ನಮ್ಮ ದೇಹದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತದೆ. ಇದರಿಂದ ನಮಗೆ ಹಿತಕರವಾದ ಸಂವೇದನೆ ಉಂಟಾಗುತ್ತದೆ.

ಇದು ನಮ್ಮ ದೇಹದಲ್ಲಿ ತೊಂದರೆಗಳನ್ನು ಉಂಟುಮಾಡುತ್ತದೆ. ತಲೆನೋವು, ಪಾರ್ಕಿಂಗ್ ಸನ್ ಮೊದಲಾದ ಕಾಯಿಲೆಗಳು ಬರುವ ಸಾಧ್ಯತೆಗಳು ಇರುತ್ತವೆ.
ಆದ್ದರಿಂದ ನಮ್ಮ ಹಿರಿಯರ ಮಾತಿನಂತೆ ಪೂರ್ವಕ್ಕೆ ಇಲ್ಲವೇ ದಕ್ಷಿಣಕ್ಕೆ ತಲೆಹಾಕಿ ಮಲಗುವುದು ಅತ್ಯುತ್ತಮ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…
ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….
ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…