News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಉಪಯುಕ್ತ ಮಾಹಿತಿ

ಯಾವ ದಿಕ್ಕಿಗೆ ಮಲಗಿದ್ರೆ ಒಳ್ಳೆಯದು ಗೊತ್ತಾ?ಇದು ಮೂಡ ನಂಬಿಕೆಯಲ್ಲ.. ಇದರ ಹಿಂದಿದೆ ನೋಡಿ ಅಧ್ಬುತ ಮಹತ್ವ..!

3145

ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ.

ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ  ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ.

ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ ನಮ್ಮ ಪ್ರಾಣಕ್ಕೂ ಸಂಚಕಾರ ಬರುತ್ತದೆ ಎಂಬ ಕಲ್ಪನೆಗಳು ಮೂಢನಂಬಿಕೆಗಳು ಇವೆ. ಆದರೆ ಇದರ ಹಿಂದಿನ ನಿಜವಾದ ವೈಜ್ಞಾನಿಕ ಕಾರಣ ಇಲ್ಲಿದೆ ನೋಡಿ.

ನಿಜ, ನಾವು ಉತ್ತರಕ್ಕೆ ಅಥವಾ ಪಶ್ಚಿಮಕ್ಕೆ ತಲೆಹಾಕಿ ಮಲಗುವುದು ಒಳ್ಳೆಯದಲ್ಲ. ನೀವು ಗಮನಿಸಬಹುದು  ಬಹುತೇಕ ಆಸ್ಪತ್ರೆಗಳಲ್ಲಿ ರೋಗಿಗಳು ದಕ್ಷಿಣಕ್ಕೆ ಅಥವಾ ಪೂರ್ವಕ್ಕೆ ತಲೆ ಹಾಕಿ ಮಲಗುವಂತೆ ವ್ಯವಸ್ಥೆ ಮಾಡಲಾಗಿರುತ್ತದೆ. ನಾವು ಸಹ ನಮ್ಮ ಹಿರಿಯರ ನಂಬಿಕೆಯಂತೆ ಅದನ್ನೇ ಪಾಲಿಸುತ್ತೇವೆ.

ಈ ನಂಬಿಕೆ ಹಿಂದೆ ಇದೆ ನೋಡಿ ಅದ್ಭುತವಾದ ಮಹತ್ವ.

ಭೂಮಿಗೆ ಶಕ್ತಿಶಾಲಿಯಾದ ಕಾಂತಿಯ ಕ್ಷೇತ್ರ (ಮ್ಯಾಗ್ನೆಟಿಕ್ ಫೀಲ್ಡ್ )ಇರುತ್ತದೆ. ನಮ್ಮ ದೇಹಕ್ಕೂ ಸಹ ತನ್ನದೇ ಆದ ಒಂದು ಮ್ಯಾಗ್ನೆಟಿಕ್ ಫೀಲ್ಡ್ ಇರುತ್ತದೆ. ನಾವು ದಕ್ಷಿಣಕ್ಕೆ ತಲೆಹಾಕಿ ಮಲಗಿದಾಗ ಭೂಮಿಯ ಹಾಗೂ ನಮ್ಮ ದೇಹದ ವಿರುದ್ಧ ಧ್ರುವಗಳು ಆಕರ್ಷಣೆಗೆ ಒಳಪಡುತ್ತವೆ. ಮತ್ತು ನಾವು ಬೆಳಗ್ಗೆ ಎದ್ದಾಗ ನಮಗೆ ಹಿತಕರವಾದ ಸಂವೇದನೆ ಯಾಗುತ್ತದೆ ಮತ್ತು ನಾವು ತುಂಬಾ ಆರೋಗ್ಯವಾಗಿ ಇದ್ದಂತೆ ನಿರಾಳವಾಗಿ ಇದ್ದಂತೆ ಭಾಸವಾಗುತ್ತದೆ. ಮನಸ್ಸು  ದೇಹವು ಹಗುರಾಗುತ್ತದೆ.

ಹಾಗೆ ನಾವು ಪೂರ್ವಕ್ಕೆ ತಲೆಹಾಕಿ ಮಲಗಿದಾಗ ಸೂರ್ಯೋದಯದ ಸಮಯದಲ್ಲಿ ಸೂರ್ಯನ ಬೆಳಕು ನಮ್ಮ ತಲೆಯ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿ ನಮ್ಮ ಪಾದಗಳ ಮೂಲಕ ಹೊರಗಡೆ ಹೋಗುತ್ತದೆ. ಹೀಗಾಗಿ ನಾವು ಏಳುವಾಗ ತಲೆಯ ಭಾಗವು ತಣ್ಣಗೆ ಹಾಗೂ ಕಾಲಿನ ಭಾಗವು ಬೆಚ್ಚಗೆ ಇದ್ದಂತೆ ಆಗುತ್ತದೆ.

ಅದೇ ನಾವು ಪಶ್ಚಿಮಕ್ಕೆ ತಲೆಹಾಕಿ ಮಲಗಿದಾಗ ಸೂರ್ಯನ ಕಿರಣಗಳು ನಮ್ಮ ಪಾದದ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿ ತಲೆಯ ಮೂಲಕ ಹೊರಗಡೆ ಹೋಗುತ್ತದೆ ಇದರಿಂದ ತಲೆಯ ಭಾಗವು ಬಿಸಿಯಾಗಿ ಪಾದಗಳು ತಣ್ಣಗಿರುತ್ತವೆ.

ಇದರಿಂದ ದುಷ್ಪರಿಣಾಮಗಳು ಬೀರುತ್ತವೆ. ಇದರಿಂದ ತಲೆನೋವಿನಂತಹ ಕಾಯಿಲೆಗಳು  ಉಲ್ಬಣಗೊಳ್ಳುತ್ತವೆ.ಮತ್ತು ನಾವು ಉತ್ತರಕ್ಕೆ ತಲೆ ಹಾಕಿ ಮಲಗುವುದರಿಂದ ಭೂಮಿಯ ಹಾಗೂ ನಮ್ಮ ದೇಹದ ಕಾಂತಿಯ ಧ್ರುವಗಳು ಘರ್ಷಣೆಗೆ ಒಳಗಾಗಿ  ನಮ್ಮ ದೇಹದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತದೆ. ಇದರಿಂದ ನಮಗೆ ಹಿತಕರವಾದ ಸಂವೇದನೆ ಉಂಟಾಗುತ್ತದೆ.

ಇದು ನಮ್ಮ ದೇಹದಲ್ಲಿ ತೊಂದರೆಗಳನ್ನು ಉಂಟುಮಾಡುತ್ತದೆ. ತಲೆನೋವು, ಪಾರ್ಕಿಂಗ್ ಸನ್ ಮೊದಲಾದ ಕಾಯಿಲೆಗಳು ಬರುವ ಸಾಧ್ಯತೆಗಳು ಇರುತ್ತವೆ.
ಆದ್ದರಿಂದ ನಮ್ಮ ಹಿರಿಯರ ಮಾತಿನಂತೆ ಪೂರ್ವಕ್ಕೆ ಇಲ್ಲವೇ ದಕ್ಷಿಣಕ್ಕೆ ತಲೆಹಾಕಿ ಮಲಗುವುದು ಅತ್ಯುತ್ತಮ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…

  • ವ್ಯಕ್ತಿ ವಿಶೇಷಣ

    ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

    ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.

  • Health

    ನಿಮ್ಮ ದೇಹದ ಶಾಖವನ್ನು ಕಡಿಮೆ ಮಾಡಲು ಈ ಆಹಾರ ಕ್ರಮಗಳನ್ನು ಅನುಸರಿಸಿ…ತಿಳಿಯಲು ಈ ಲೇಖನಿ ಓದಿ…

    ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.

  • ಸುದ್ದಿ

    ರಾಮ..ರಾಮ..ಮತ್ತೆ ಭಗವಾನ್ ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ಭಕ್ತರ ಕೆಂಗಣ್ಣಿಗೆ ಗುರಿಯಾದ ಪ್ರೊಫೆಸರ್ ಭಗವಾನ್..!

    ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್‍ರವರು…