ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ.
ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ.
ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ ನಮ್ಮ ಪ್ರಾಣಕ್ಕೂ ಸಂಚಕಾರ ಬರುತ್ತದೆ ಎಂಬ ಕಲ್ಪನೆಗಳು ಮೂಢನಂಬಿಕೆಗಳು ಇವೆ. ಆದರೆ ಇದರ ಹಿಂದಿನ ನಿಜವಾದ ವೈಜ್ಞಾನಿಕ ಕಾರಣ ಇಲ್ಲಿದೆ ನೋಡಿ.
ನಿಜ, ನಾವು ಉತ್ತರಕ್ಕೆ ಅಥವಾ ಪಶ್ಚಿಮಕ್ಕೆ ತಲೆಹಾಕಿ ಮಲಗುವುದು ಒಳ್ಳೆಯದಲ್ಲ. ನೀವು ಗಮನಿಸಬಹುದು ಬಹುತೇಕ ಆಸ್ಪತ್ರೆಗಳಲ್ಲಿ ರೋಗಿಗಳು ದಕ್ಷಿಣಕ್ಕೆ ಅಥವಾ ಪೂರ್ವಕ್ಕೆ ತಲೆ ಹಾಕಿ ಮಲಗುವಂತೆ ವ್ಯವಸ್ಥೆ ಮಾಡಲಾಗಿರುತ್ತದೆ. ನಾವು ಸಹ ನಮ್ಮ ಹಿರಿಯರ ನಂಬಿಕೆಯಂತೆ ಅದನ್ನೇ ಪಾಲಿಸುತ್ತೇವೆ.
ಭೂಮಿಗೆ ಶಕ್ತಿಶಾಲಿಯಾದ ಕಾಂತಿಯ ಕ್ಷೇತ್ರ (ಮ್ಯಾಗ್ನೆಟಿಕ್ ಫೀಲ್ಡ್ )ಇರುತ್ತದೆ. ನಮ್ಮ ದೇಹಕ್ಕೂ ಸಹ ತನ್ನದೇ ಆದ ಒಂದು ಮ್ಯಾಗ್ನೆಟಿಕ್ ಫೀಲ್ಡ್ ಇರುತ್ತದೆ. ನಾವು ದಕ್ಷಿಣಕ್ಕೆ ತಲೆಹಾಕಿ ಮಲಗಿದಾಗ ಭೂಮಿಯ ಹಾಗೂ ನಮ್ಮ ದೇಹದ ವಿರುದ್ಧ ಧ್ರುವಗಳು ಆಕರ್ಷಣೆಗೆ ಒಳಪಡುತ್ತವೆ. ಮತ್ತು ನಾವು ಬೆಳಗ್ಗೆ ಎದ್ದಾಗ ನಮಗೆ ಹಿತಕರವಾದ ಸಂವೇದನೆ ಯಾಗುತ್ತದೆ ಮತ್ತು ನಾವು ತುಂಬಾ ಆರೋಗ್ಯವಾಗಿ ಇದ್ದಂತೆ ನಿರಾಳವಾಗಿ ಇದ್ದಂತೆ ಭಾಸವಾಗುತ್ತದೆ. ಮನಸ್ಸು ದೇಹವು ಹಗುರಾಗುತ್ತದೆ.
ಹಾಗೆ ನಾವು ಪೂರ್ವಕ್ಕೆ ತಲೆಹಾಕಿ ಮಲಗಿದಾಗ ಸೂರ್ಯೋದಯದ ಸಮಯದಲ್ಲಿ ಸೂರ್ಯನ ಬೆಳಕು ನಮ್ಮ ತಲೆಯ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿ ನಮ್ಮ ಪಾದಗಳ ಮೂಲಕ ಹೊರಗಡೆ ಹೋಗುತ್ತದೆ. ಹೀಗಾಗಿ ನಾವು ಏಳುವಾಗ ತಲೆಯ ಭಾಗವು ತಣ್ಣಗೆ ಹಾಗೂ ಕಾಲಿನ ಭಾಗವು ಬೆಚ್ಚಗೆ ಇದ್ದಂತೆ ಆಗುತ್ತದೆ.
ಅದೇ ನಾವು ಪಶ್ಚಿಮಕ್ಕೆ ತಲೆಹಾಕಿ ಮಲಗಿದಾಗ ಸೂರ್ಯನ ಕಿರಣಗಳು ನಮ್ಮ ಪಾದದ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿ ತಲೆಯ ಮೂಲಕ ಹೊರಗಡೆ ಹೋಗುತ್ತದೆ ಇದರಿಂದ ತಲೆಯ ಭಾಗವು ಬಿಸಿಯಾಗಿ ಪಾದಗಳು ತಣ್ಣಗಿರುತ್ತವೆ.
ಇದರಿಂದ ದುಷ್ಪರಿಣಾಮಗಳು ಬೀರುತ್ತವೆ. ಇದರಿಂದ ತಲೆನೋವಿನಂತಹ ಕಾಯಿಲೆಗಳು ಉಲ್ಬಣಗೊಳ್ಳುತ್ತವೆ.ಮತ್ತು ನಾವು ಉತ್ತರಕ್ಕೆ ತಲೆ ಹಾಕಿ ಮಲಗುವುದರಿಂದ ಭೂಮಿಯ ಹಾಗೂ ನಮ್ಮ ದೇಹದ ಕಾಂತಿಯ ಧ್ರುವಗಳು ಘರ್ಷಣೆಗೆ ಒಳಗಾಗಿ ನಮ್ಮ ದೇಹದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತದೆ. ಇದರಿಂದ ನಮಗೆ ಹಿತಕರವಾದ ಸಂವೇದನೆ ಉಂಟಾಗುತ್ತದೆ.
ಇದು ನಮ್ಮ ದೇಹದಲ್ಲಿ ತೊಂದರೆಗಳನ್ನು ಉಂಟುಮಾಡುತ್ತದೆ. ತಲೆನೋವು, ಪಾರ್ಕಿಂಗ್ ಸನ್ ಮೊದಲಾದ ಕಾಯಿಲೆಗಳು ಬರುವ ಸಾಧ್ಯತೆಗಳು ಇರುತ್ತವೆ.
ಆದ್ದರಿಂದ ನಮ್ಮ ಹಿರಿಯರ ಮಾತಿನಂತೆ ಪೂರ್ವಕ್ಕೆ ಇಲ್ಲವೇ ದಕ್ಷಿಣಕ್ಕೆ ತಲೆಹಾಕಿ ಮಲಗುವುದು ಅತ್ಯುತ್ತಮ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…
ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…