News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

379

ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ವಾಸ್ತು ಪ್ರಕಾರವಾಗಿ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು, ಇನ್ನು ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದರಿಂದ ಜೀವನದಲ್ಲಿ ತೊಂದರೆಯನ್ನ ಎದುರಿಸಬೆಳಗುತ್ತದೆ ಮತ್ತು ನಿಮಗೆ ನಿದ್ರೆ ಸರಿಯಾಗಿ ಬಾರದೆ ಕೆಟ್ಟ ಕನಸುಗಳು ಬೀಳುತ್ತದೆ. ಇನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು ಮತ್ತು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ನಿಮ್ಮ ದಿನನಿತ್ಯದ ಜೀವನದಲ್ಲಿ ಅನೇಕ ತೊಂದರೆಗಳು ಎದುರಾಗುತ್ತದೆ. ಇನ್ನು ವೈಜ್ಞಾನಿಕವಾಗಿ ಹೇಳಬೇಕು ಅಂದರೆ ಭೂಮಿಗೆ ಆಯಸ್ಕಾಅಂತ ಗುಣವು ದಕ್ಷಿಣ ದಿಕ್ಕಿನಿಂದ ಉತ್ತರಕ್ಕೆ ಚಲಿಸುವುದರಿಂದ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿದರೆ ಎದ್ದು ನಮ್ಮ ಮೆದುಳಿನ ಮೇಲೆ ಭಾರಿ ಪರಿಣಾಮವನ್ನ ಬೀರುತ್ತದೆ. ಈ ಕಾರಣಕ್ಕೆ ಉತ್ತರ ದಿಕ್ಕಿಗೆ ಯಾವುದೇ ಕಾರಣಕ್ಕೂ ತಲೆಯನ್ನ ಹಾಕಿ ಮಲಗಬಾರದು.

ಇನ್ನು ಅನಾರೋಗ್ಯದಿಂದ ಬಳಲುತ್ತಿರುವವರು ಪೂರ್ವ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದು ಬಹಳ ಒಳ್ಳೆಯದು ಮತ್ತು ವಿದ್ಯಾರ್ಥಿಗಳಿಗೂ ಕೂಡ ತುಂಬಾ ಒಳ್ಳೆಯದು. ಇನ್ನು ಪಶ್ಚಿಮ ದಿಕ್ಕಿಗೆ ತಲೆಯನ್ನ ಹಾಕಿ ಮಲಬಾರದು, ಈ ದಿಕ್ಕಿಗೆ ತಲೆಯನ್ನ ಹಾಕಿದರೆ ಅನೇಕ ತೊಂದರೆಗಳನ್ನ ನೀವು ಎದುರಿಸಬೇಕಾಗುತ್ತದೆ ಮತ್ತು ಇದು ಸೂರ್ಯ ಮುಳುಗುವ ದಿಕ್ಕು ಆಗುವುದರಿಂದ ಯಾವುದೇ ಕಾರಣಕ್ಕೂ ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು. ಇನ್ನು ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ನೆಗೆಟಿವ್ ಎನೆರ್ಜಿಗಳು ನಮ್ಮ ಮೇಲೆ ದಾಳಿ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.

ಇನ್ನು ರಾತ್ರಿ ಮಲಗುವಾಗ ದಕ್ಷಿಣ ದಿಕ್ಕಿಗೆ ತಲೆಯನ್ನ ಹಾಕಿದರೆ ತುಂಬಾ ಒಳ್ಳೆಯದು ಮತ್ತು ವಾಸ್ತು ಶಾಸ್ತ್ರ ಕೂಡ ಇದನ್ನೇ ಹೇಳುತ್ತದೆ, ಇನ್ನು ದಕ್ಷಿಣ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಜೀವನದಲ್ಲಿ ನೀವು ಯಶಸ್ಸನ್ನ ಸಾಧಿಸುತ್ತೀರಿ. ಇನ್ನು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಮನೆಯಲ್ಲಿ ಕೌಟುಂಬಿಕ ಸಮಸ್ಯೆಗಳು ನಿವಾರಣೆ ಆಗಲಿದೆ. ಇನ್ನು ಪೂರ್ವ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದು ತುಂಬಾ ಒಳ್ಳೆಯದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತಿದೆ, ಇನ್ನು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಜೀವನದಲ್ಲಿ ಇರುವ ಕಷ್ಟಗಳು ನಿವಾರಣೆ ಆಗುತ್ತದೆ ಮತ್ತು ಒಳ್ಳೆಯ ಚೈತನ್ಯ ಮೂಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…

  • Automobile

    ಈ ಬೈಕ್ ಕಲುಷಿತ ನೀರಿನಲ್ಲಿ ಓಡಿಸಬಹುದು! ಇದು ಕೊಡೋ ಮೈಲೇಜ್ ಬಗ್ಗೆ ಕೇಳಿದ್ರೆ, ಶಾಕ್ ಆಗ್ತೀರಾ…

    ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.

  • ಆರೋಗ್ಯ

    ಸೇಬು ಹಣ್ಣು ಪ್ರತಿದಿನ ತಿನ್ನುವುದರಿಂದ ಆಗುವ ಉಪಯೋಗಗಳೇನು ನಿಮಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ…

    ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ಸ್ಪೂರ್ತಿ

    ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿ ಎಲ್ಲರಿಗೂ ಆದರ್ಶವಾದ ಜಿಲ್ಲಾಧಿಕಾರಿ..!

    ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ