ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ವಾಸ್ತು ಪ್ರಕಾರವಾಗಿ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು, ಇನ್ನು ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದರಿಂದ ಜೀವನದಲ್ಲಿ ತೊಂದರೆಯನ್ನ ಎದುರಿಸಬೆಳಗುತ್ತದೆ ಮತ್ತು ನಿಮಗೆ ನಿದ್ರೆ ಸರಿಯಾಗಿ ಬಾರದೆ ಕೆಟ್ಟ ಕನಸುಗಳು ಬೀಳುತ್ತದೆ. ಇನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು ಮತ್ತು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ನಿಮ್ಮ ದಿನನಿತ್ಯದ ಜೀವನದಲ್ಲಿ ಅನೇಕ ತೊಂದರೆಗಳು ಎದುರಾಗುತ್ತದೆ. ಇನ್ನು ವೈಜ್ಞಾನಿಕವಾಗಿ ಹೇಳಬೇಕು ಅಂದರೆ ಭೂಮಿಗೆ ಆಯಸ್ಕಾಅಂತ ಗುಣವು ದಕ್ಷಿಣ ದಿಕ್ಕಿನಿಂದ ಉತ್ತರಕ್ಕೆ ಚಲಿಸುವುದರಿಂದ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿದರೆ ಎದ್ದು ನಮ್ಮ ಮೆದುಳಿನ ಮೇಲೆ ಭಾರಿ ಪರಿಣಾಮವನ್ನ ಬೀರುತ್ತದೆ. ಈ ಕಾರಣಕ್ಕೆ ಉತ್ತರ ದಿಕ್ಕಿಗೆ ಯಾವುದೇ ಕಾರಣಕ್ಕೂ ತಲೆಯನ್ನ ಹಾಕಿ ಮಲಗಬಾರದು.

ಇನ್ನು ಅನಾರೋಗ್ಯದಿಂದ ಬಳಲುತ್ತಿರುವವರು ಪೂರ್ವ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದು ಬಹಳ ಒಳ್ಳೆಯದು ಮತ್ತು ವಿದ್ಯಾರ್ಥಿಗಳಿಗೂ ಕೂಡ ತುಂಬಾ ಒಳ್ಳೆಯದು. ಇನ್ನು ಪಶ್ಚಿಮ ದಿಕ್ಕಿಗೆ ತಲೆಯನ್ನ ಹಾಕಿ ಮಲಬಾರದು, ಈ ದಿಕ್ಕಿಗೆ ತಲೆಯನ್ನ ಹಾಕಿದರೆ ಅನೇಕ ತೊಂದರೆಗಳನ್ನ ನೀವು ಎದುರಿಸಬೇಕಾಗುತ್ತದೆ ಮತ್ತು ಇದು ಸೂರ್ಯ ಮುಳುಗುವ ದಿಕ್ಕು ಆಗುವುದರಿಂದ ಯಾವುದೇ ಕಾರಣಕ್ಕೂ ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು. ಇನ್ನು ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ನೆಗೆಟಿವ್ ಎನೆರ್ಜಿಗಳು ನಮ್ಮ ಮೇಲೆ ದಾಳಿ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.

ಇನ್ನು ರಾತ್ರಿ ಮಲಗುವಾಗ ದಕ್ಷಿಣ ದಿಕ್ಕಿಗೆ ತಲೆಯನ್ನ ಹಾಕಿದರೆ ತುಂಬಾ ಒಳ್ಳೆಯದು ಮತ್ತು ವಾಸ್ತು ಶಾಸ್ತ್ರ ಕೂಡ ಇದನ್ನೇ ಹೇಳುತ್ತದೆ, ಇನ್ನು ದಕ್ಷಿಣ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಜೀವನದಲ್ಲಿ ನೀವು ಯಶಸ್ಸನ್ನ ಸಾಧಿಸುತ್ತೀರಿ. ಇನ್ನು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಮನೆಯಲ್ಲಿ ಕೌಟುಂಬಿಕ ಸಮಸ್ಯೆಗಳು ನಿವಾರಣೆ ಆಗಲಿದೆ. ಇನ್ನು ಪೂರ್ವ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದು ತುಂಬಾ ಒಳ್ಳೆಯದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತಿದೆ, ಇನ್ನು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಜೀವನದಲ್ಲಿ ಇರುವ ಕಷ್ಟಗಳು ನಿವಾರಣೆ ಆಗುತ್ತದೆ ಮತ್ತು ಒಳ್ಳೆಯ ಚೈತನ್ಯ ಮೂಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ…