ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ವಾಸ್ತು ಪ್ರಕಾರವಾಗಿ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು, ಇನ್ನು ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದರಿಂದ ಜೀವನದಲ್ಲಿ ತೊಂದರೆಯನ್ನ ಎದುರಿಸಬೆಳಗುತ್ತದೆ ಮತ್ತು ನಿಮಗೆ ನಿದ್ರೆ ಸರಿಯಾಗಿ ಬಾರದೆ ಕೆಟ್ಟ ಕನಸುಗಳು ಬೀಳುತ್ತದೆ. ಇನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು ಮತ್ತು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ನಿಮ್ಮ ದಿನನಿತ್ಯದ ಜೀವನದಲ್ಲಿ ಅನೇಕ ತೊಂದರೆಗಳು ಎದುರಾಗುತ್ತದೆ. ಇನ್ನು ವೈಜ್ಞಾನಿಕವಾಗಿ ಹೇಳಬೇಕು ಅಂದರೆ ಭೂಮಿಗೆ ಆಯಸ್ಕಾಅಂತ ಗುಣವು ದಕ್ಷಿಣ ದಿಕ್ಕಿನಿಂದ ಉತ್ತರಕ್ಕೆ ಚಲಿಸುವುದರಿಂದ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿದರೆ ಎದ್ದು ನಮ್ಮ ಮೆದುಳಿನ ಮೇಲೆ ಭಾರಿ ಪರಿಣಾಮವನ್ನ ಬೀರುತ್ತದೆ. ಈ ಕಾರಣಕ್ಕೆ ಉತ್ತರ ದಿಕ್ಕಿಗೆ ಯಾವುದೇ ಕಾರಣಕ್ಕೂ ತಲೆಯನ್ನ ಹಾಕಿ ಮಲಗಬಾರದು.
ಇನ್ನು ಅನಾರೋಗ್ಯದಿಂದ ಬಳಲುತ್ತಿರುವವರು ಪೂರ್ವ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದು ಬಹಳ ಒಳ್ಳೆಯದು ಮತ್ತು ವಿದ್ಯಾರ್ಥಿಗಳಿಗೂ ಕೂಡ ತುಂಬಾ ಒಳ್ಳೆಯದು. ಇನ್ನು ಪಶ್ಚಿಮ ದಿಕ್ಕಿಗೆ ತಲೆಯನ್ನ ಹಾಕಿ ಮಲಬಾರದು, ಈ ದಿಕ್ಕಿಗೆ ತಲೆಯನ್ನ ಹಾಕಿದರೆ ಅನೇಕ ತೊಂದರೆಗಳನ್ನ ನೀವು ಎದುರಿಸಬೇಕಾಗುತ್ತದೆ ಮತ್ತು ಇದು ಸೂರ್ಯ ಮುಳುಗುವ ದಿಕ್ಕು ಆಗುವುದರಿಂದ ಯಾವುದೇ ಕಾರಣಕ್ಕೂ ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು. ಇನ್ನು ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ನೆಗೆಟಿವ್ ಎನೆರ್ಜಿಗಳು ನಮ್ಮ ಮೇಲೆ ದಾಳಿ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.
ಇನ್ನು ರಾತ್ರಿ ಮಲಗುವಾಗ ದಕ್ಷಿಣ ದಿಕ್ಕಿಗೆ ತಲೆಯನ್ನ ಹಾಕಿದರೆ ತುಂಬಾ ಒಳ್ಳೆಯದು ಮತ್ತು ವಾಸ್ತು ಶಾಸ್ತ್ರ ಕೂಡ ಇದನ್ನೇ ಹೇಳುತ್ತದೆ, ಇನ್ನು ದಕ್ಷಿಣ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಜೀವನದಲ್ಲಿ ನೀವು ಯಶಸ್ಸನ್ನ ಸಾಧಿಸುತ್ತೀರಿ. ಇನ್ನು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಮನೆಯಲ್ಲಿ ಕೌಟುಂಬಿಕ ಸಮಸ್ಯೆಗಳು ನಿವಾರಣೆ ಆಗಲಿದೆ. ಇನ್ನು ಪೂರ್ವ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದು ತುಂಬಾ ಒಳ್ಳೆಯದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತಿದೆ, ಇನ್ನು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಜೀವನದಲ್ಲಿ ಇರುವ ಕಷ್ಟಗಳು ನಿವಾರಣೆ ಆಗುತ್ತದೆ ಮತ್ತು ಒಳ್ಳೆಯ ಚೈತನ್ಯ ಮೂಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ. ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.