ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ವಾಸ್ತು ಪ್ರಕಾರವಾಗಿ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು, ಇನ್ನು ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದರಿಂದ ಜೀವನದಲ್ಲಿ ತೊಂದರೆಯನ್ನ ಎದುರಿಸಬೆಳಗುತ್ತದೆ ಮತ್ತು ನಿಮಗೆ ನಿದ್ರೆ ಸರಿಯಾಗಿ ಬಾರದೆ ಕೆಟ್ಟ ಕನಸುಗಳು ಬೀಳುತ್ತದೆ. ಇನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು ಮತ್ತು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ನಿಮ್ಮ ದಿನನಿತ್ಯದ ಜೀವನದಲ್ಲಿ ಅನೇಕ ತೊಂದರೆಗಳು ಎದುರಾಗುತ್ತದೆ. ಇನ್ನು ವೈಜ್ಞಾನಿಕವಾಗಿ ಹೇಳಬೇಕು ಅಂದರೆ ಭೂಮಿಗೆ ಆಯಸ್ಕಾಅಂತ ಗುಣವು ದಕ್ಷಿಣ ದಿಕ್ಕಿನಿಂದ ಉತ್ತರಕ್ಕೆ ಚಲಿಸುವುದರಿಂದ ಉತ್ತರ ದಿಕ್ಕಿಗೆ ತಲೆಯನ್ನ ಹಾಕಿದರೆ ಎದ್ದು ನಮ್ಮ ಮೆದುಳಿನ ಮೇಲೆ ಭಾರಿ ಪರಿಣಾಮವನ್ನ ಬೀರುತ್ತದೆ. ಈ ಕಾರಣಕ್ಕೆ ಉತ್ತರ ದಿಕ್ಕಿಗೆ ಯಾವುದೇ ಕಾರಣಕ್ಕೂ ತಲೆಯನ್ನ ಹಾಕಿ ಮಲಗಬಾರದು.

ಇನ್ನು ಅನಾರೋಗ್ಯದಿಂದ ಬಳಲುತ್ತಿರುವವರು ಪೂರ್ವ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದು ಬಹಳ ಒಳ್ಳೆಯದು ಮತ್ತು ವಿದ್ಯಾರ್ಥಿಗಳಿಗೂ ಕೂಡ ತುಂಬಾ ಒಳ್ಳೆಯದು. ಇನ್ನು ಪಶ್ಚಿಮ ದಿಕ್ಕಿಗೆ ತಲೆಯನ್ನ ಹಾಕಿ ಮಲಬಾರದು, ಈ ದಿಕ್ಕಿಗೆ ತಲೆಯನ್ನ ಹಾಕಿದರೆ ಅನೇಕ ತೊಂದರೆಗಳನ್ನ ನೀವು ಎದುರಿಸಬೇಕಾಗುತ್ತದೆ ಮತ್ತು ಇದು ಸೂರ್ಯ ಮುಳುಗುವ ದಿಕ್ಕು ಆಗುವುದರಿಂದ ಯಾವುದೇ ಕಾರಣಕ್ಕೂ ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಬಾರದು. ಇನ್ನು ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ನೆಗೆಟಿವ್ ಎನೆರ್ಜಿಗಳು ನಮ್ಮ ಮೇಲೆ ದಾಳಿ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.

ಇನ್ನು ರಾತ್ರಿ ಮಲಗುವಾಗ ದಕ್ಷಿಣ ದಿಕ್ಕಿಗೆ ತಲೆಯನ್ನ ಹಾಕಿದರೆ ತುಂಬಾ ಒಳ್ಳೆಯದು ಮತ್ತು ವಾಸ್ತು ಶಾಸ್ತ್ರ ಕೂಡ ಇದನ್ನೇ ಹೇಳುತ್ತದೆ, ಇನ್ನು ದಕ್ಷಿಣ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಜೀವನದಲ್ಲಿ ನೀವು ಯಶಸ್ಸನ್ನ ಸಾಧಿಸುತ್ತೀರಿ. ಇನ್ನು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಮನೆಯಲ್ಲಿ ಕೌಟುಂಬಿಕ ಸಮಸ್ಯೆಗಳು ನಿವಾರಣೆ ಆಗಲಿದೆ. ಇನ್ನು ಪೂರ್ವ ದಿಕ್ಕಿಗೆ ತಲೆಯನ್ನ ಹಾಕಿ ಮಲಗುವುದು ತುಂಬಾ ಒಳ್ಳೆಯದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತಿದೆ, ಇನ್ನು ಈ ದಿಕ್ಕಿಗೆ ತಲೆಯನ್ನ ಹಾಕಿ ಮಲಗಿದರೆ ಜೀವನದಲ್ಲಿ ಇರುವ ಕಷ್ಟಗಳು ನಿವಾರಣೆ ಆಗುತ್ತದೆ ಮತ್ತು ಒಳ್ಳೆಯ ಚೈತನ್ಯ ಮೂಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೂಗಲ್ನ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ. ಕಂಪ್ಯೂಟರ್ ಮತ್ತು ಸ್ಮಾರ್ಟ್ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್ ಅಪ್ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…