News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವಿಷದ ಹಾವು ಕಚ್ಚಿದ ಕೂಡಲೇ ಅವರ ಪ್ರಾಣವನ್ನು ಉಳಿಸಲು ತಕ್ಷಣ ಹೀಗೆ ಮಾಡಿ…!

594

ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ…

ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ 3 ಗಂಟೆ ಒಳಗೆ ಮಾಡಬೇಕು. ಇಲ್ಲಾಂದರೆ  ಆ ವ್ಯಕ್ತಿ ನಮಗೆ ಉಳಿಯರು.  ಕಚ್ಚಿದ ಹಾವು ವಿಷದ ಹಾವೋ,ಮಾಮೂಲಿ ಹಾವೊ…? ಅನ್ನುವುದನ್ನು ಕಂಡು ಕೊಳ್ಳ ಬೇಕಾದರೆ ಅದು ಕಡಿದ ಜಾಗದಲ್ಲೇ ಎಷ್ಟು ಘಂಟು ಆಗಿದೆ ನೋಡಬೇಕು. ಒಂದೂ ಇಲ್ಲ ಎರಡುಘಂಟು ಇದ್ದರೆ ಕಚ್ಚಿದ್ದು ವಿಷಪೂರಿತ ಹಾವು ಅಂಥಾ,  ಅದಕ್ಕಿಂತ ಮೊದಲು ಹೆಚ್ಚು ಗಂಟು ಇದ್ದರೆ ವಿಷ ರಹಿತ ಹಾವು ಅಂಥಾ ಗುರುತಿಸ ಬೇಕು.

ವಿಷದ ಹಾವು ಕಚ್ಚಿದರೆ….ಕಚ್ಚಿದ ಜಾಗದಲ್ಲೇ ಹಾವಿನ ವಿಷ ಶರೀರದ ಒಳಗೆ ಹೋಗುತ್ತೆ. ಅಲ್ಲಿಂದಲೇ ಹೃದಯಕ್ಕೇ .ಹೃದಯದಿಂದ ಶರೀರದ ಎಲ್ಲಾ ಭಾಗಗಳಿಗೆ ಸೇರುತ್ತೆ… ಹೀಗೆ ವಿಷವು ಎಲ್ಲಾ ಶರೀರದ ಭಾಗಗಳಿಗೆ ಸೇರುವವರೆಗೂ 3 ಗಂಟೆ ಸಮಯ ಇರುತ್ತೆ. ಆಷ್ಟರ ಒಳಗೆ ಚಿಕಿತ್ಸೆ ಮಾಡದಿದ್ದರೆ ಮನುಷ್ಯ ಬದುಕುವ ಅವಕಾಶ ಶೂನ್ಯ.

ವಿಷದ ಹಾವು ಕಚ್ಚಿದ ಕೂಡಲೇ…ಹಾವು ಕಚ್ಚಿದ ಜಾಗಕ್ಕಿಂತ ಮೇಲೆ ಬಟ್ಟೆ ಯಿಂದ ಗಟ್ಟಿಯಾಗಿ ಕಟ್ಟಿ ಕೊಳ್ಳ ಬೇಕು.  ಸೂಜಿ ಇಲ್ಲದ ಸಿರೇಂಜ್ ತಗೆದು ಕೊಂಡು  ಆ ಗಾಯದ ಮೇಲೆ ಇಟ್ಟು ರಕ್ತ ವನ್ನು ಎಳೆಯ ಬೇಕು… ಮೊದಲಿಗೆ ರಕ್ತ ಸ್ವಲ್ಪ ಕಪ್ಪು ಬಣ್ಣದಲ್ಲಿ ಇರುತ್ತೆ ಅಂದ್ರೆ ರಕ್ತದಲ್ಲಿ ವಿಷವು ಸೇರಿದೆ ಎಂದು ಅರ್ಥ… ಹೀಗೆ ಎರಡು ಮೂರು ಸಲ ಎರಡು ಘಂಟೆ ಮಾಡಬೇಕು.  ಹೀಗೆ ಮಾಡಿದರೆ ಮನುಷ್ಯ ಎಚ್ಚರ ಗೊಳ್ಳುತ್ತಾನೆ

ವಾಸ್ತವಿಕ ವಾಗಿ ಹಾವು ತನ್ನಲ್ಲಿ ಇಟ್ಫುಕೊಳ್ಳುವ ವಿಷ 0.5 ml ಇಂಧ 2.0 ml ವರೆಗೆ ಮಾತ್ರ ಇರುತ್ತೆ. ಪ್ರತಿಯೊಬ್ಬರು ಮನೆಯಲ್ಲಿ ಹೋಮಿಯೋಪತಿ ಮೆಡಿಸಿನ್ NAJA-200 ನು 5 ml ಬಾಟಲ್ ಇಟ್ಟು ಕೊಳ್ಳ ಬೇಕು ಇದರ ಬೆಲೆ ₹5/ ರಿಂದ ₹10/ ರೂಪಾಯಿ ಇರುತ್ತದೆ. ಇದನ್ನು ಹಾವು ಕಚ್ಚಿದ ವ್ಯಕ್ತಿ ನಾಲಿಗೆ ಮೇಲೆ 10 ನಿಮಿಷ ಕ್ಕೆ 3 ಸಾರಿ ಹಾಕಬೇಕು. ಹಾವು ಕಚ್ಚಿದ ವ್ಯಕ್ತಿ ಶೀಘ್ರ ಗುಣ ಮುಖ ಆಗುತ್ತಾನೆ  ನಂತರ ವೈದ್ಯರ ಬಳಿ ಹೋಗ ಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಭೀಮ್ ಆ್ಯಪ್ ಇದ್ದವರಿಗೆ ಬಂಪರ್ ಆಫರ್.!1ರೂ ಕಳಿಸಿ 51ರೂಪಾಯಿಗಳ ಕ್ಯಾಶ್ಬ್ಯಾಕ್ ಪಡೆಯಿರಿ.!ಹೇಗೆಂದು ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್‌ ಪೇಮೆಂಟ್‌ ಮೊಬೈಲ್‌ ಆ್ಯಪ್‌ ಆಗಿರುವ ಭೀಮ್‌ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್‌ ಬ್ಯಾಕ್‌ ಮತ್ತು ಇನ್ಸೆಂಟಿವ್‌ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.   ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…

  • ಸುದ್ದಿ

    ಇ-ಕೆವೈಸಿ ಮಾಡಿಸದಿದ್ದರೆ ರದ್ದಾಗಲಿದೆ ರೇಷನ್ ಕಾರ್ಡ್: ಆಗಸ್ಟ್ ನಿಂದ ಸಿಗಲ್ಲ ಪಡಿತರ…!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…

  • ಸಿನಿಮಾ

    ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

    ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ಧನಾಗಮನವಾಗಲಿದೆ…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…