News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಿಷದ ಹಾವು ಕಚ್ಚಿದ ಕೂಡಲೇ ಅವರ ಪ್ರಾಣವನ್ನು ಉಳಿಸಲು ತಕ್ಷಣ ಹೀಗೆ ಮಾಡಿ…!

590

ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ…

ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ 3 ಗಂಟೆ ಒಳಗೆ ಮಾಡಬೇಕು. ಇಲ್ಲಾಂದರೆ  ಆ ವ್ಯಕ್ತಿ ನಮಗೆ ಉಳಿಯರು.  ಕಚ್ಚಿದ ಹಾವು ವಿಷದ ಹಾವೋ,ಮಾಮೂಲಿ ಹಾವೊ…? ಅನ್ನುವುದನ್ನು ಕಂಡು ಕೊಳ್ಳ ಬೇಕಾದರೆ ಅದು ಕಡಿದ ಜಾಗದಲ್ಲೇ ಎಷ್ಟು ಘಂಟು ಆಗಿದೆ ನೋಡಬೇಕು. ಒಂದೂ ಇಲ್ಲ ಎರಡುಘಂಟು ಇದ್ದರೆ ಕಚ್ಚಿದ್ದು ವಿಷಪೂರಿತ ಹಾವು ಅಂಥಾ,  ಅದಕ್ಕಿಂತ ಮೊದಲು ಹೆಚ್ಚು ಗಂಟು ಇದ್ದರೆ ವಿಷ ರಹಿತ ಹಾವು ಅಂಥಾ ಗುರುತಿಸ ಬೇಕು.

ವಿಷದ ಹಾವು ಕಚ್ಚಿದರೆ….ಕಚ್ಚಿದ ಜಾಗದಲ್ಲೇ ಹಾವಿನ ವಿಷ ಶರೀರದ ಒಳಗೆ ಹೋಗುತ್ತೆ. ಅಲ್ಲಿಂದಲೇ ಹೃದಯಕ್ಕೇ .ಹೃದಯದಿಂದ ಶರೀರದ ಎಲ್ಲಾ ಭಾಗಗಳಿಗೆ ಸೇರುತ್ತೆ… ಹೀಗೆ ವಿಷವು ಎಲ್ಲಾ ಶರೀರದ ಭಾಗಗಳಿಗೆ ಸೇರುವವರೆಗೂ 3 ಗಂಟೆ ಸಮಯ ಇರುತ್ತೆ. ಆಷ್ಟರ ಒಳಗೆ ಚಿಕಿತ್ಸೆ ಮಾಡದಿದ್ದರೆ ಮನುಷ್ಯ ಬದುಕುವ ಅವಕಾಶ ಶೂನ್ಯ.

ವಿಷದ ಹಾವು ಕಚ್ಚಿದ ಕೂಡಲೇ…ಹಾವು ಕಚ್ಚಿದ ಜಾಗಕ್ಕಿಂತ ಮೇಲೆ ಬಟ್ಟೆ ಯಿಂದ ಗಟ್ಟಿಯಾಗಿ ಕಟ್ಟಿ ಕೊಳ್ಳ ಬೇಕು.  ಸೂಜಿ ಇಲ್ಲದ ಸಿರೇಂಜ್ ತಗೆದು ಕೊಂಡು  ಆ ಗಾಯದ ಮೇಲೆ ಇಟ್ಟು ರಕ್ತ ವನ್ನು ಎಳೆಯ ಬೇಕು… ಮೊದಲಿಗೆ ರಕ್ತ ಸ್ವಲ್ಪ ಕಪ್ಪು ಬಣ್ಣದಲ್ಲಿ ಇರುತ್ತೆ ಅಂದ್ರೆ ರಕ್ತದಲ್ಲಿ ವಿಷವು ಸೇರಿದೆ ಎಂದು ಅರ್ಥ… ಹೀಗೆ ಎರಡು ಮೂರು ಸಲ ಎರಡು ಘಂಟೆ ಮಾಡಬೇಕು.  ಹೀಗೆ ಮಾಡಿದರೆ ಮನುಷ್ಯ ಎಚ್ಚರ ಗೊಳ್ಳುತ್ತಾನೆ

ವಾಸ್ತವಿಕ ವಾಗಿ ಹಾವು ತನ್ನಲ್ಲಿ ಇಟ್ಫುಕೊಳ್ಳುವ ವಿಷ 0.5 ml ಇಂಧ 2.0 ml ವರೆಗೆ ಮಾತ್ರ ಇರುತ್ತೆ. ಪ್ರತಿಯೊಬ್ಬರು ಮನೆಯಲ್ಲಿ ಹೋಮಿಯೋಪತಿ ಮೆಡಿಸಿನ್ NAJA-200 ನು 5 ml ಬಾಟಲ್ ಇಟ್ಟು ಕೊಳ್ಳ ಬೇಕು ಇದರ ಬೆಲೆ ₹5/ ರಿಂದ ₹10/ ರೂಪಾಯಿ ಇರುತ್ತದೆ. ಇದನ್ನು ಹಾವು ಕಚ್ಚಿದ ವ್ಯಕ್ತಿ ನಾಲಿಗೆ ಮೇಲೆ 10 ನಿಮಿಷ ಕ್ಕೆ 3 ಸಾರಿ ಹಾಕಬೇಕು. ಹಾವು ಕಚ್ಚಿದ ವ್ಯಕ್ತಿ ಶೀಘ್ರ ಗುಣ ಮುಖ ಆಗುತ್ತಾನೆ  ನಂತರ ವೈದ್ಯರ ಬಳಿ ಹೋಗ ಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…

  • ಸುದ್ದಿ

    ಹೊಸ ವರ್ಷದ ಆರಂಭದಲ್ಲಿ ಮದ್ವೆ ಮಾಡಿಕೊಳ್ಳಬೇಕು ಎಂದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್..!

    2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…

  • ವಿಸ್ಮಯ ಜಗತ್ತು

    ಮನಷ್ಯ ಪ್ರಾಣಿ ಮಾಡದ ಕೆಲಸವನ್ನು,10 ವರ್ಷದಿಂದ ಈ ಪ್ರಾಣಿ ಮಾಡಿದೆ..!

    ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…

  • ಸುದ್ದಿ

    ಫೋರ್ಜರಿ ಮಾಡಿ ಆಸ್ತಿ ಕಬಳಿಸಿ. ತಂದೆ ತಾಯಿಗೆ ಗೇಟ್ ಪಾಸ್ ಕೊಟ್ಟ ಮಕ್ಕಳು.

    ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ.  ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…

  • ಆರೋಗ್ಯ

    ‘ಮುಟ್ಟಿದರೆ ಮುನಿ’ ಗಿಡ ಈ ಔಷಧೀಯ ಗುಣಗಳನ್ನು ಹೊಂದಿದೆ!

    ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.