News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವಿಷದ ಹಾವು ಕಚ್ಚಿದ ಕೂಡಲೇ ಅವರ ಪ್ರಾಣವನ್ನು ಉಳಿಸಲು ತಕ್ಷಣ ಹೀಗೆ ಮಾಡಿ…!

593

ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ…

ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ 3 ಗಂಟೆ ಒಳಗೆ ಮಾಡಬೇಕು. ಇಲ್ಲಾಂದರೆ  ಆ ವ್ಯಕ್ತಿ ನಮಗೆ ಉಳಿಯರು.  ಕಚ್ಚಿದ ಹಾವು ವಿಷದ ಹಾವೋ,ಮಾಮೂಲಿ ಹಾವೊ…? ಅನ್ನುವುದನ್ನು ಕಂಡು ಕೊಳ್ಳ ಬೇಕಾದರೆ ಅದು ಕಡಿದ ಜಾಗದಲ್ಲೇ ಎಷ್ಟು ಘಂಟು ಆಗಿದೆ ನೋಡಬೇಕು. ಒಂದೂ ಇಲ್ಲ ಎರಡುಘಂಟು ಇದ್ದರೆ ಕಚ್ಚಿದ್ದು ವಿಷಪೂರಿತ ಹಾವು ಅಂಥಾ,  ಅದಕ್ಕಿಂತ ಮೊದಲು ಹೆಚ್ಚು ಗಂಟು ಇದ್ದರೆ ವಿಷ ರಹಿತ ಹಾವು ಅಂಥಾ ಗುರುತಿಸ ಬೇಕು.

ವಿಷದ ಹಾವು ಕಚ್ಚಿದರೆ….ಕಚ್ಚಿದ ಜಾಗದಲ್ಲೇ ಹಾವಿನ ವಿಷ ಶರೀರದ ಒಳಗೆ ಹೋಗುತ್ತೆ. ಅಲ್ಲಿಂದಲೇ ಹೃದಯಕ್ಕೇ .ಹೃದಯದಿಂದ ಶರೀರದ ಎಲ್ಲಾ ಭಾಗಗಳಿಗೆ ಸೇರುತ್ತೆ… ಹೀಗೆ ವಿಷವು ಎಲ್ಲಾ ಶರೀರದ ಭಾಗಗಳಿಗೆ ಸೇರುವವರೆಗೂ 3 ಗಂಟೆ ಸಮಯ ಇರುತ್ತೆ. ಆಷ್ಟರ ಒಳಗೆ ಚಿಕಿತ್ಸೆ ಮಾಡದಿದ್ದರೆ ಮನುಷ್ಯ ಬದುಕುವ ಅವಕಾಶ ಶೂನ್ಯ.

ವಿಷದ ಹಾವು ಕಚ್ಚಿದ ಕೂಡಲೇ…ಹಾವು ಕಚ್ಚಿದ ಜಾಗಕ್ಕಿಂತ ಮೇಲೆ ಬಟ್ಟೆ ಯಿಂದ ಗಟ್ಟಿಯಾಗಿ ಕಟ್ಟಿ ಕೊಳ್ಳ ಬೇಕು.  ಸೂಜಿ ಇಲ್ಲದ ಸಿರೇಂಜ್ ತಗೆದು ಕೊಂಡು  ಆ ಗಾಯದ ಮೇಲೆ ಇಟ್ಟು ರಕ್ತ ವನ್ನು ಎಳೆಯ ಬೇಕು… ಮೊದಲಿಗೆ ರಕ್ತ ಸ್ವಲ್ಪ ಕಪ್ಪು ಬಣ್ಣದಲ್ಲಿ ಇರುತ್ತೆ ಅಂದ್ರೆ ರಕ್ತದಲ್ಲಿ ವಿಷವು ಸೇರಿದೆ ಎಂದು ಅರ್ಥ… ಹೀಗೆ ಎರಡು ಮೂರು ಸಲ ಎರಡು ಘಂಟೆ ಮಾಡಬೇಕು.  ಹೀಗೆ ಮಾಡಿದರೆ ಮನುಷ್ಯ ಎಚ್ಚರ ಗೊಳ್ಳುತ್ತಾನೆ

ವಾಸ್ತವಿಕ ವಾಗಿ ಹಾವು ತನ್ನಲ್ಲಿ ಇಟ್ಫುಕೊಳ್ಳುವ ವಿಷ 0.5 ml ಇಂಧ 2.0 ml ವರೆಗೆ ಮಾತ್ರ ಇರುತ್ತೆ. ಪ್ರತಿಯೊಬ್ಬರು ಮನೆಯಲ್ಲಿ ಹೋಮಿಯೋಪತಿ ಮೆಡಿಸಿನ್ NAJA-200 ನು 5 ml ಬಾಟಲ್ ಇಟ್ಟು ಕೊಳ್ಳ ಬೇಕು ಇದರ ಬೆಲೆ ₹5/ ರಿಂದ ₹10/ ರೂಪಾಯಿ ಇರುತ್ತದೆ. ಇದನ್ನು ಹಾವು ಕಚ್ಚಿದ ವ್ಯಕ್ತಿ ನಾಲಿಗೆ ಮೇಲೆ 10 ನಿಮಿಷ ಕ್ಕೆ 3 ಸಾರಿ ಹಾಕಬೇಕು. ಹಾವು ಕಚ್ಚಿದ ವ್ಯಕ್ತಿ ಶೀಘ್ರ ಗುಣ ಮುಖ ಆಗುತ್ತಾನೆ  ನಂತರ ವೈದ್ಯರ ಬಳಿ ಹೋಗ ಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • ಸುದ್ದಿ

    Month End Mobiles Fest: ಫ್ಲಿಪ್‌ಕಾರ್ಟ್ ಆಫರ್ ಸೇಲ್…!

    ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ.  ಅಲ್ಲದೆ ಹೊನೊರ್ ಸರಣಿಯ ಫೋನ್‌ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ.  ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್‌ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ…

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…

  • ಉಪಯುಕ್ತ ಮಾಹಿತಿ, ಸುದ್ದಿ

    ಸಿಗರೇಟ್ ಸೇದಿ ಬಿಸಾಕಿದ ಪೀಸ್ ಗಳಿಂದ ಕೋಟಿ ಕೋಟಿ ಗಳಿಸಿದ ಯುವಕರು, ನೀವು ಕೂಡ ಮಾಡಬಹುದು.

    ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…