ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ…
ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ 3 ಗಂಟೆ ಒಳಗೆ ಮಾಡಬೇಕು. ಇಲ್ಲಾಂದರೆ ಆ ವ್ಯಕ್ತಿ ನಮಗೆ ಉಳಿಯರು. ಕಚ್ಚಿದ ಹಾವು ವಿಷದ ಹಾವೋ,ಮಾಮೂಲಿ ಹಾವೊ…? ಅನ್ನುವುದನ್ನು ಕಂಡು ಕೊಳ್ಳ ಬೇಕಾದರೆ ಅದು ಕಡಿದ ಜಾಗದಲ್ಲೇ ಎಷ್ಟು ಘಂಟು ಆಗಿದೆ ನೋಡಬೇಕು. ಒಂದೂ ಇಲ್ಲ ಎರಡುಘಂಟು ಇದ್ದರೆ ಕಚ್ಚಿದ್ದು ವಿಷಪೂರಿತ ಹಾವು ಅಂಥಾ, ಅದಕ್ಕಿಂತ ಮೊದಲು ಹೆಚ್ಚು ಗಂಟು ಇದ್ದರೆ ವಿಷ ರಹಿತ ಹಾವು ಅಂಥಾ ಗುರುತಿಸ ಬೇಕು.
ವಿಷದ ಹಾವು ಕಚ್ಚಿದರೆ….ಕಚ್ಚಿದ ಜಾಗದಲ್ಲೇ ಹಾವಿನ ವಿಷ ಶರೀರದ ಒಳಗೆ ಹೋಗುತ್ತೆ. ಅಲ್ಲಿಂದಲೇ ಹೃದಯಕ್ಕೇ .ಹೃದಯದಿಂದ ಶರೀರದ ಎಲ್ಲಾ ಭಾಗಗಳಿಗೆ ಸೇರುತ್ತೆ… ಹೀಗೆ ವಿಷವು ಎಲ್ಲಾ ಶರೀರದ ಭಾಗಗಳಿಗೆ ಸೇರುವವರೆಗೂ 3 ಗಂಟೆ ಸಮಯ ಇರುತ್ತೆ. ಆಷ್ಟರ ಒಳಗೆ ಚಿಕಿತ್ಸೆ ಮಾಡದಿದ್ದರೆ ಮನುಷ್ಯ ಬದುಕುವ ಅವಕಾಶ ಶೂನ್ಯ.
ವಿಷದ ಹಾವು ಕಚ್ಚಿದ ಕೂಡಲೇ…ಹಾವು ಕಚ್ಚಿದ ಜಾಗಕ್ಕಿಂತ ಮೇಲೆ ಬಟ್ಟೆ ಯಿಂದ ಗಟ್ಟಿಯಾಗಿ ಕಟ್ಟಿ ಕೊಳ್ಳ ಬೇಕು. ಸೂಜಿ ಇಲ್ಲದ ಸಿರೇಂಜ್ ತಗೆದು ಕೊಂಡು ಆ ಗಾಯದ ಮೇಲೆ ಇಟ್ಟು ರಕ್ತ ವನ್ನು ಎಳೆಯ ಬೇಕು… ಮೊದಲಿಗೆ ರಕ್ತ ಸ್ವಲ್ಪ ಕಪ್ಪು ಬಣ್ಣದಲ್ಲಿ ಇರುತ್ತೆ ಅಂದ್ರೆ ರಕ್ತದಲ್ಲಿ ವಿಷವು ಸೇರಿದೆ ಎಂದು ಅರ್ಥ… ಹೀಗೆ ಎರಡು ಮೂರು ಸಲ ಎರಡು ಘಂಟೆ ಮಾಡಬೇಕು. ಹೀಗೆ ಮಾಡಿದರೆ ಮನುಷ್ಯ ಎಚ್ಚರ ಗೊಳ್ಳುತ್ತಾನೆ
ವಾಸ್ತವಿಕ ವಾಗಿ ಹಾವು ತನ್ನಲ್ಲಿ ಇಟ್ಫುಕೊಳ್ಳುವ ವಿಷ 0.5 ml ಇಂಧ 2.0 ml ವರೆಗೆ ಮಾತ್ರ ಇರುತ್ತೆ. ಪ್ರತಿಯೊಬ್ಬರು ಮನೆಯಲ್ಲಿ ಹೋಮಿಯೋಪತಿ ಮೆಡಿಸಿನ್ NAJA-200 ನು 5 ml ಬಾಟಲ್ ಇಟ್ಟು ಕೊಳ್ಳ ಬೇಕು ಇದರ ಬೆಲೆ ₹5/ ರಿಂದ ₹10/ ರೂಪಾಯಿ ಇರುತ್ತದೆ. ಇದನ್ನು ಹಾವು ಕಚ್ಚಿದ ವ್ಯಕ್ತಿ ನಾಲಿಗೆ ಮೇಲೆ 10 ನಿಮಿಷ ಕ್ಕೆ 3 ಸಾರಿ ಹಾಕಬೇಕು. ಹಾವು ಕಚ್ಚಿದ ವ್ಯಕ್ತಿ ಶೀಘ್ರ ಗುಣ ಮುಖ ಆಗುತ್ತಾನೆ ನಂತರ ವೈದ್ಯರ ಬಳಿ ಹೋಗ ಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…