ಸುದ್ದಿ

ವಿಷದ ಹಾವು ಕಚ್ಚಿದ ಕೂಡಲೇ ಅವರ ಪ್ರಾಣವನ್ನು ಉಳಿಸಲು ತಕ್ಷಣ ಹೀಗೆ ಮಾಡಿ…!

590

ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ…

ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ 3 ಗಂಟೆ ಒಳಗೆ ಮಾಡಬೇಕು. ಇಲ್ಲಾಂದರೆ  ಆ ವ್ಯಕ್ತಿ ನಮಗೆ ಉಳಿಯರು.  ಕಚ್ಚಿದ ಹಾವು ವಿಷದ ಹಾವೋ,ಮಾಮೂಲಿ ಹಾವೊ…? ಅನ್ನುವುದನ್ನು ಕಂಡು ಕೊಳ್ಳ ಬೇಕಾದರೆ ಅದು ಕಡಿದ ಜಾಗದಲ್ಲೇ ಎಷ್ಟು ಘಂಟು ಆಗಿದೆ ನೋಡಬೇಕು. ಒಂದೂ ಇಲ್ಲ ಎರಡುಘಂಟು ಇದ್ದರೆ ಕಚ್ಚಿದ್ದು ವಿಷಪೂರಿತ ಹಾವು ಅಂಥಾ,  ಅದಕ್ಕಿಂತ ಮೊದಲು ಹೆಚ್ಚು ಗಂಟು ಇದ್ದರೆ ವಿಷ ರಹಿತ ಹಾವು ಅಂಥಾ ಗುರುತಿಸ ಬೇಕು.

ವಿಷದ ಹಾವು ಕಚ್ಚಿದರೆ….ಕಚ್ಚಿದ ಜಾಗದಲ್ಲೇ ಹಾವಿನ ವಿಷ ಶರೀರದ ಒಳಗೆ ಹೋಗುತ್ತೆ. ಅಲ್ಲಿಂದಲೇ ಹೃದಯಕ್ಕೇ .ಹೃದಯದಿಂದ ಶರೀರದ ಎಲ್ಲಾ ಭಾಗಗಳಿಗೆ ಸೇರುತ್ತೆ… ಹೀಗೆ ವಿಷವು ಎಲ್ಲಾ ಶರೀರದ ಭಾಗಗಳಿಗೆ ಸೇರುವವರೆಗೂ 3 ಗಂಟೆ ಸಮಯ ಇರುತ್ತೆ. ಆಷ್ಟರ ಒಳಗೆ ಚಿಕಿತ್ಸೆ ಮಾಡದಿದ್ದರೆ ಮನುಷ್ಯ ಬದುಕುವ ಅವಕಾಶ ಶೂನ್ಯ.

ವಿಷದ ಹಾವು ಕಚ್ಚಿದ ಕೂಡಲೇ…ಹಾವು ಕಚ್ಚಿದ ಜಾಗಕ್ಕಿಂತ ಮೇಲೆ ಬಟ್ಟೆ ಯಿಂದ ಗಟ್ಟಿಯಾಗಿ ಕಟ್ಟಿ ಕೊಳ್ಳ ಬೇಕು.  ಸೂಜಿ ಇಲ್ಲದ ಸಿರೇಂಜ್ ತಗೆದು ಕೊಂಡು  ಆ ಗಾಯದ ಮೇಲೆ ಇಟ್ಟು ರಕ್ತ ವನ್ನು ಎಳೆಯ ಬೇಕು… ಮೊದಲಿಗೆ ರಕ್ತ ಸ್ವಲ್ಪ ಕಪ್ಪು ಬಣ್ಣದಲ್ಲಿ ಇರುತ್ತೆ ಅಂದ್ರೆ ರಕ್ತದಲ್ಲಿ ವಿಷವು ಸೇರಿದೆ ಎಂದು ಅರ್ಥ… ಹೀಗೆ ಎರಡು ಮೂರು ಸಲ ಎರಡು ಘಂಟೆ ಮಾಡಬೇಕು.  ಹೀಗೆ ಮಾಡಿದರೆ ಮನುಷ್ಯ ಎಚ್ಚರ ಗೊಳ್ಳುತ್ತಾನೆ

ವಾಸ್ತವಿಕ ವಾಗಿ ಹಾವು ತನ್ನಲ್ಲಿ ಇಟ್ಫುಕೊಳ್ಳುವ ವಿಷ 0.5 ml ಇಂಧ 2.0 ml ವರೆಗೆ ಮಾತ್ರ ಇರುತ್ತೆ. ಪ್ರತಿಯೊಬ್ಬರು ಮನೆಯಲ್ಲಿ ಹೋಮಿಯೋಪತಿ ಮೆಡಿಸಿನ್ NAJA-200 ನು 5 ml ಬಾಟಲ್ ಇಟ್ಟು ಕೊಳ್ಳ ಬೇಕು ಇದರ ಬೆಲೆ ₹5/ ರಿಂದ ₹10/ ರೂಪಾಯಿ ಇರುತ್ತದೆ. ಇದನ್ನು ಹಾವು ಕಚ್ಚಿದ ವ್ಯಕ್ತಿ ನಾಲಿಗೆ ಮೇಲೆ 10 ನಿಮಿಷ ಕ್ಕೆ 3 ಸಾರಿ ಹಾಕಬೇಕು. ಹಾವು ಕಚ್ಚಿದ ವ್ಯಕ್ತಿ ಶೀಘ್ರ ಗುಣ ಮುಖ ಆಗುತ್ತಾನೆ  ನಂತರ ವೈದ್ಯರ ಬಳಿ ಹೋಗ ಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

  • inspirational, ಆರೋಗ್ಯ, ಉಪಯುಕ್ತ ಮಾಹಿತಿ

    ಕೆಲವೇ ದಿನಗಳಲ್ಲಿ ಕಡಿಮೆ ಮಾಡಿಕೊಳ್ಳಿ 5 ಕೆಜಿ ತೂಕ..!ಹೇಗೆ ಗೊತ್ತಾ..?

    ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…

  • ಸುದ್ದಿ

    ತಮ್ಮ ಚಿತ್ರದ ಡೈಲಾಗ್‌ಗೆ ಟಿಕ್‌ಟಾಕ್‌ ಮಾಡಿದವರಿಗೆ ವಿಶೇಷ ಅವಕಾಶವೊಂದನ್ನು ನೀಡುತ್ತಿರುವ – ರಾಧಿಕಾ ಕುಮಾರಸ್ವಾಮಿ,.!

    ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್‌ ಈಗಾಗಲೇ ಸಾಕಷ್ಟು ಫೇಮಸ್‌ ಆಗಿದ್ದು, ಟಿಕ್‌ಟಾಕ್‌‌ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…

  • ಸೌಂದರ್ಯ

    ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

    ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…

  • ಸುದ್ದಿ

    ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

    ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…