ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ…

ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ 3 ಗಂಟೆ ಒಳಗೆ ಮಾಡಬೇಕು. ಇಲ್ಲಾಂದರೆ ಆ ವ್ಯಕ್ತಿ ನಮಗೆ ಉಳಿಯರು. ಕಚ್ಚಿದ ಹಾವು ವಿಷದ ಹಾವೋ,ಮಾಮೂಲಿ ಹಾವೊ…? ಅನ್ನುವುದನ್ನು ಕಂಡು ಕೊಳ್ಳ ಬೇಕಾದರೆ ಅದು ಕಡಿದ ಜಾಗದಲ್ಲೇ ಎಷ್ಟು ಘಂಟು ಆಗಿದೆ ನೋಡಬೇಕು. ಒಂದೂ ಇಲ್ಲ ಎರಡುಘಂಟು ಇದ್ದರೆ ಕಚ್ಚಿದ್ದು ವಿಷಪೂರಿತ ಹಾವು ಅಂಥಾ, ಅದಕ್ಕಿಂತ ಮೊದಲು ಹೆಚ್ಚು ಗಂಟು ಇದ್ದರೆ ವಿಷ ರಹಿತ ಹಾವು ಅಂಥಾ ಗುರುತಿಸ ಬೇಕು.

ವಿಷದ ಹಾವು ಕಚ್ಚಿದರೆ….ಕಚ್ಚಿದ ಜಾಗದಲ್ಲೇ ಹಾವಿನ ವಿಷ ಶರೀರದ ಒಳಗೆ ಹೋಗುತ್ತೆ. ಅಲ್ಲಿಂದಲೇ ಹೃದಯಕ್ಕೇ .ಹೃದಯದಿಂದ ಶರೀರದ ಎಲ್ಲಾ ಭಾಗಗಳಿಗೆ ಸೇರುತ್ತೆ… ಹೀಗೆ ವಿಷವು ಎಲ್ಲಾ ಶರೀರದ ಭಾಗಗಳಿಗೆ ಸೇರುವವರೆಗೂ 3 ಗಂಟೆ ಸಮಯ ಇರುತ್ತೆ. ಆಷ್ಟರ ಒಳಗೆ ಚಿಕಿತ್ಸೆ ಮಾಡದಿದ್ದರೆ ಮನುಷ್ಯ ಬದುಕುವ ಅವಕಾಶ ಶೂನ್ಯ.

ವಿಷದ ಹಾವು ಕಚ್ಚಿದ ಕೂಡಲೇ…ಹಾವು ಕಚ್ಚಿದ ಜಾಗಕ್ಕಿಂತ ಮೇಲೆ ಬಟ್ಟೆ ಯಿಂದ ಗಟ್ಟಿಯಾಗಿ ಕಟ್ಟಿ ಕೊಳ್ಳ ಬೇಕು. ಸೂಜಿ ಇಲ್ಲದ ಸಿರೇಂಜ್ ತಗೆದು ಕೊಂಡು ಆ ಗಾಯದ ಮೇಲೆ ಇಟ್ಟು ರಕ್ತ ವನ್ನು ಎಳೆಯ ಬೇಕು… ಮೊದಲಿಗೆ ರಕ್ತ ಸ್ವಲ್ಪ ಕಪ್ಪು ಬಣ್ಣದಲ್ಲಿ ಇರುತ್ತೆ ಅಂದ್ರೆ ರಕ್ತದಲ್ಲಿ ವಿಷವು ಸೇರಿದೆ ಎಂದು ಅರ್ಥ… ಹೀಗೆ ಎರಡು ಮೂರು ಸಲ ಎರಡು ಘಂಟೆ ಮಾಡಬೇಕು. ಹೀಗೆ ಮಾಡಿದರೆ ಮನುಷ್ಯ ಎಚ್ಚರ ಗೊಳ್ಳುತ್ತಾನೆ
ವಾಸ್ತವಿಕ ವಾಗಿ ಹಾವು ತನ್ನಲ್ಲಿ ಇಟ್ಫುಕೊಳ್ಳುವ ವಿಷ 0.5 ml ಇಂಧ 2.0 ml ವರೆಗೆ ಮಾತ್ರ ಇರುತ್ತೆ. ಪ್ರತಿಯೊಬ್ಬರು ಮನೆಯಲ್ಲಿ ಹೋಮಿಯೋಪತಿ ಮೆಡಿಸಿನ್ NAJA-200 ನು 5 ml ಬಾಟಲ್ ಇಟ್ಟು ಕೊಳ್ಳ ಬೇಕು ಇದರ ಬೆಲೆ ₹5/ ರಿಂದ ₹10/ ರೂಪಾಯಿ ಇರುತ್ತದೆ. ಇದನ್ನು ಹಾವು ಕಚ್ಚಿದ ವ್ಯಕ್ತಿ ನಾಲಿಗೆ ಮೇಲೆ 10 ನಿಮಿಷ ಕ್ಕೆ 3 ಸಾರಿ ಹಾಕಬೇಕು. ಹಾವು ಕಚ್ಚಿದ ವ್ಯಕ್ತಿ ಶೀಘ್ರ ಗುಣ ಮುಖ ಆಗುತ್ತಾನೆ ನಂತರ ವೈದ್ಯರ ಬಳಿ ಹೋಗ ಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ. ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…