ಸುದ್ದಿ

ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

49

ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!!

ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ ರೀತಿಯ ಕೌತುಕ ಮೂಡಿಸುವ ದ್ವೀಪವೇ ಸರ್ಪ ದ್ವೀಪ!! ಬ್ರೆಜಿಲ್‍ನ ಸಾವೋ ಪೌಲೋದಿಂದ ಕೇವಲ 21 ಕಿಲೋಮೀಟರ್ ದೂರದಲ್ಲಿರುವ ಈ ಸರ್ಪ ದ್ವೀಪದ ಹೆಸರೇ ಇಲ್ಹಾ ಡ ಕ್ವಿಮಾಡ ಗ್ರಾಂಡೇ!! ಜನಸಂಪರ್ಕದಿಂದ ದೂರ ಉಳಿದಿರುವ ಈ ದ್ವೀಪ ಬರೀ ವಿಷಪೂರಿತ ಹಾವುಗಳಿಂದ ತುಂಬಿ ತುಳುಕಾಡುತ್ತಿದೆ.

ಈ ದ್ವೀಪದಲ್ಲಿ ಅತ್ಯಂತ ಭಯಂಕರ ಮತ್ತು ವಿಷಕಾರಕ ಸರ್ಪಗಳು ಇರುವುದರಿಂದ ಈ ದ್ವೀಪಕ್ಕೆ ಮನುಷ್ಯರ ಪ್ರವೇಶವನ್ನೇ ನಿರ್ಬಂಧಿಸಲಾಗಿದೆ!! ಹೌದು… ಈ ದ್ವೀಪದಲ್ಲಿರುವ ಹಾವುಗಳು ಕಚ್ಚಿದ ತಕ್ಷಣ ಸಾವು ನಿಶ್ಚಿತ. ಅದಕ್ಕಾಗಿಯೇ ಈ ದ್ವೀಪಕ್ಕೆ ಭೇಟಿ ಕೊಟ್ಟವರು ಮರಳಿ ಬರುತ್ತಾರೆಂಬ ನಂಬಿಕೆ ಇಲ್ಲ. ಹಾಗಾಗಿ ಬ್ರೆಜಿಲ್ ಸರಕಾರವು ಈ ದ್ವೀಪಕ್ಕೆ ಭೇಟಿ ನೀಡುವುದನ್ನು ನಿರ್ಬಂಧಿಸಿದೆ. ಆದರೆ ಇಲ್ಹಾ ಡ ಕ್ವಿಮಾಡ ಗ್ರಾಂಡೇ ದ್ವೀಪವು ಮೊದಲು ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಹೊಂದಿತ್ತು. ನಂತರ ಸಮುದ್ರ ಮಟ್ಟ ಏರುಮುಖವಾದ ಹಿನ್ನೆಲೆಯಲ್ಲಿ ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಕಡಿದುಕೊಂಡು, ಪ್ರತ್ಯೇಕ ದ್ವೀಪವಾದ ಮೇಲೆ ಹೊಸಹೊಸ ಜಾತಿಯ ಸರ್ಪಗಳ ವಿಕಸನಕ್ಕೆ ಈ ದ್ವೀಪ ನಾಂದಿಯಾಯಿತು ಎನ್ನಲಾಗುತ್ತದೆ.

ಈ ದ್ವೀಪದಲ್ಲಿರುವ ಹಾವುಗಳಲ್ಲಿ ಹೆಚ್ಚಿನವು ವಿಷಪೂರಿತ. ಇಲ್ಲಿಯವರೆಗೆ 2000- 4000 ಜಾತಿಯ ಹಾವುಗಳನ್ನು ಈ ದ್ವೀಪದಲ್ಲಿ ಗುರುತಿಸಲಾಗಿದೆ. 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ ಸುಮಾರು 4,30,000ಕ್ಕೂ ಹೆಚ್ಚು ವಿಷಪೂರಿತ ಹಾವುಗಳು ಇವೆಯೆಂದು ಗುರುತಿಸಲಾಗಿದೆ. ಈ ದ್ವೀಪದ ಗಾತ್ರಕ್ಕೆ ಹೋಲಿಸಿದರೆ ಹಾವುಗಳ ಸಂಖ್ಯೆಯೇ ಅಧಿಕ. ಪ್ರತಿ ಚದರ ಮೀಟರ್‍ಗೆ ಕನಿಷ್ಠ ಒಂದರಂತೆ ಹಾವುಗಳನ್ನು ಇಲ್ಲಿ ಕಾಣಬಹುದು. ಹಾಗಾಗಿ ಈ ದ್ವೀಪ ಹೊಕ್ಕವರು ಹಿಂದಿರುಗುವುದು ಕನಸಿನ ಮಾತೇ ಸರಿ.
ಆದರೆ ಇಲ್ಲಿರುವ “ಗೋಲ್ಡನ್ ಲ್ಯಾನ್ಸ್ ಹೆಡ್” ಎಂದು ಸಾಮಾನ್ಯವಾಗಿ ಗುರುತಿಸಲ್ಪಡುವ “ಬತ್ರೋಸ್ಸ್ ಇಸ್ನಸುಲಾರಿಸ್” ಎಂಬ ಜಾತಿಯ ಹಾವಿನ ವಿಷ ಅತಿ ಘೋರ. ಈ ಹಾವಿನ ವಿಷವು ಮಾರಣಾಂತಿಕವಾಗಿದ್ದು, ದೇಹವನ್ನು ಹೊಕ್ಕಿಬಿಟ್ಟರೆ ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಹೊಂದಿದೆ. ಗರಿಷ್ಠ ನಾಲ್ಕು ಅಡಿ ಉದ್ದ ಇರುವ ಈ ಜಾತಿಯ ಹಾವುಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಇವನ್ನು ವಿನಾಶದ ಅಂಚಿನಲ್ಲಿರುವ ಹಾವಿನ ಜಾತಿಯೆಂದು ಪರಿಗಣಿಸಿ ಕಾಪಾಡಲಾಗುತ್ತಿದೆ. ಈ ದ್ವೀಪಕ್ಕೆ ಸಾಮಾನ್ಯರ ಪ್ರವೇಶವನ್ನು ನಿಷೇಧಿಸಲಾಗಿದ್ದರೂ, ಈ ದ್ವೀಪದಲ್ಲಿರುವ ಸ್ವಯಂಚಾಲಿತ ಲೈಟ್ ಹೌಸ್ ಅನ್ನು ನೌಕಾಪಡೆಯು ನೋಡಿಕೊಳ್ಳುತ್ತದೆ. ಹಾಗಾಗಿ ನಿರ್ವಹಣಾ ಸಿಬ್ಬಂದಿಗೆ ಹಾಗೂ ಪರಿಸರದ ಅಧ್ಯಯನ ಮಾಡುವ ಸಂಶೋಧಕರಿಗೆ ಸರಕಾರ ವಿಶೇಷ ಪರವಾನಗಿ ನೀಡಿದ್ದು, ಅವರಿಗೆ ಮಾತ್ರ ಈ ದ್ವೀಪದೊಳಗೆ ಹೋಗಲು ಅನುಮತಿ ಇದೆ.
ಮನುಷ್ಯರನ್ನೇ ಬೆಚ್ಚಿಬೀಳಿಸಿರುವ ವಿಶ್ವದ ಏಕೈಕ ದ್ವೀಪದಲ್ಲಿ ಪ್ರತಿವರ್ಷ ವಿಜ್ಞಾನಿಗಳಿಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಇದೇ ದ್ವೀಪದಲ್ಲಿ ಒಂದು ಲೈಟ್ ಹೌಸ್ ನಿರ್ಮಿಸಲಾಗಿದ್ದು ಇದರ ಉಸ್ತುವರಿಗಾಗಿ ಅಧಿಕಾರಿಯನ್ನು ಬ್ರೆಜಿಲ್ ಸರಕಾರ ನಿಯೋಜಿಸಿತ್ತು!! ಆದರೆ ಒಂದು ದಿನ ಆಕಸ್ಮಿಕವಾಗಿ ಅಧಿಕಾರಿ ವಾಸವಿದ್ದ ಮನೆಯ ಕಿಟಕಿ ಒಡೆದು ಸಾವಿರಾರು ಹಾವುಗಳು ಮನೆಗೆ ನುಗ್ಗಿ ಇಡೀ ಕುಟುಂಬವನ್ನೇ ನಿರ್ನಾಮ ಮಾಡಿತ್ತು!! ಈ ಭೀಕರ ಘಟನೆಯಿಂದಾಗಿ ಲೈಟ್ ಹೌಸ್ ಅನ್ನು ಶಾಶ್ವತವಾಗಿ ಮುಚ್ಚಲಾಯಿತು. ಅಂದಿನಿಂದ ಈ ಪ್ರದೇಶಗಳಲ್ಲಿ ಹಾವುಗಳದ್ದೇ ರಾಜ್ಯ ಭಾರ ಶುರುವಾಯಿತು ಎನ್ನಲಾಗಿದೆ!!
ಒಟ್ಟಿನಲ್ಲಿ 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ 4,30,000 ಕ್ಕೂ ಹೆಚ್ಚಿನ ವಿಷಪೂರಿತ ಹಾವುಗಳ ಮನೆಯಾಗಿ ಹೋಗಿದೆ. ಯಾರಾದರೂ ಈ ದ್ವೀಪದ ಒಳ ಹೊಕ್ಕರೇ ಸಾಕು…. ಅವರ ಪ್ರತಿ ಹೆಜ್ಜೆಯೂ ಸಾವಿಗೆ ಸಮೀಪವಾಗಿರುವುದಂತೂ ಅಕ್ಷರಶಃ ನಿಜ!!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಟೋಮೊಬೈಲ್ಸ್

    ಈ ಸ್ಕೂಟರ್ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ..! ತಿಳಿಯಲು ಈ ಲೇಖನ ಓದಿ..

    ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.

  • ರಾಜಕೀಯ

    ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

    ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ರಾಜಕೀಯ

    ಮುಂದಿನ ಬಾರಿಯ ಎಲೆಕ್ಷನ್ ನಲ್ಲೂ ಮೋದಿದೆ ಹವಾ…..! ಹೇಗಂತ ತಿಳಿಯಲು ಈ ಲೇಖನ ಓದಿ…

    ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…

  • ಸುದ್ದಿ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…