ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!!

ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ ರೀತಿಯ ಕೌತುಕ ಮೂಡಿಸುವ ದ್ವೀಪವೇ ಸರ್ಪ ದ್ವೀಪ!! ಬ್ರೆಜಿಲ್ನ ಸಾವೋ ಪೌಲೋದಿಂದ ಕೇವಲ 21 ಕಿಲೋಮೀಟರ್ ದೂರದಲ್ಲಿರುವ ಈ ಸರ್ಪ ದ್ವೀಪದ ಹೆಸರೇ ಇಲ್ಹಾ ಡ ಕ್ವಿಮಾಡ ಗ್ರಾಂಡೇ!! ಜನಸಂಪರ್ಕದಿಂದ ದೂರ ಉಳಿದಿರುವ ಈ ದ್ವೀಪ ಬರೀ ವಿಷಪೂರಿತ ಹಾವುಗಳಿಂದ ತುಂಬಿ ತುಳುಕಾಡುತ್ತಿದೆ.

ಈ ದ್ವೀಪದಲ್ಲಿ ಅತ್ಯಂತ ಭಯಂಕರ ಮತ್ತು ವಿಷಕಾರಕ ಸರ್ಪಗಳು ಇರುವುದರಿಂದ ಈ ದ್ವೀಪಕ್ಕೆ ಮನುಷ್ಯರ ಪ್ರವೇಶವನ್ನೇ ನಿರ್ಬಂಧಿಸಲಾಗಿದೆ!! ಹೌದು… ಈ ದ್ವೀಪದಲ್ಲಿರುವ ಹಾವುಗಳು ಕಚ್ಚಿದ ತಕ್ಷಣ ಸಾವು ನಿಶ್ಚಿತ. ಅದಕ್ಕಾಗಿಯೇ ಈ ದ್ವೀಪಕ್ಕೆ ಭೇಟಿ ಕೊಟ್ಟವರು ಮರಳಿ ಬರುತ್ತಾರೆಂಬ ನಂಬಿಕೆ ಇಲ್ಲ. ಹಾಗಾಗಿ ಬ್ರೆಜಿಲ್ ಸರಕಾರವು ಈ ದ್ವೀಪಕ್ಕೆ ಭೇಟಿ ನೀಡುವುದನ್ನು ನಿರ್ಬಂಧಿಸಿದೆ. ಆದರೆ ಇಲ್ಹಾ ಡ ಕ್ವಿಮಾಡ ಗ್ರಾಂಡೇ ದ್ವೀಪವು ಮೊದಲು ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಹೊಂದಿತ್ತು. ನಂತರ ಸಮುದ್ರ ಮಟ್ಟ ಏರುಮುಖವಾದ ಹಿನ್ನೆಲೆಯಲ್ಲಿ ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಕಡಿದುಕೊಂಡು, ಪ್ರತ್ಯೇಕ ದ್ವೀಪವಾದ ಮೇಲೆ ಹೊಸಹೊಸ ಜಾತಿಯ ಸರ್ಪಗಳ ವಿಕಸನಕ್ಕೆ ಈ ದ್ವೀಪ ನಾಂದಿಯಾಯಿತು ಎನ್ನಲಾಗುತ್ತದೆ.

ಈ ದ್ವೀಪದಲ್ಲಿರುವ ಹಾವುಗಳಲ್ಲಿ ಹೆಚ್ಚಿನವು ವಿಷಪೂರಿತ. ಇಲ್ಲಿಯವರೆಗೆ 2000- 4000 ಜಾತಿಯ ಹಾವುಗಳನ್ನು ಈ ದ್ವೀಪದಲ್ಲಿ ಗುರುತಿಸಲಾಗಿದೆ. 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ ಸುಮಾರು 4,30,000ಕ್ಕೂ ಹೆಚ್ಚು ವಿಷಪೂರಿತ ಹಾವುಗಳು ಇವೆಯೆಂದು ಗುರುತಿಸಲಾಗಿದೆ. ಈ ದ್ವೀಪದ ಗಾತ್ರಕ್ಕೆ ಹೋಲಿಸಿದರೆ ಹಾವುಗಳ ಸಂಖ್ಯೆಯೇ ಅಧಿಕ. ಪ್ರತಿ ಚದರ ಮೀಟರ್ಗೆ ಕನಿಷ್ಠ ಒಂದರಂತೆ ಹಾವುಗಳನ್ನು ಇಲ್ಲಿ ಕಾಣಬಹುದು. ಹಾಗಾಗಿ ಈ ದ್ವೀಪ ಹೊಕ್ಕವರು ಹಿಂದಿರುಗುವುದು ಕನಸಿನ ಮಾತೇ ಸರಿ.
ಆದರೆ ಇಲ್ಲಿರುವ “ಗೋಲ್ಡನ್ ಲ್ಯಾನ್ಸ್ ಹೆಡ್” ಎಂದು ಸಾಮಾನ್ಯವಾಗಿ ಗುರುತಿಸಲ್ಪಡುವ “ಬತ್ರೋಸ್ಸ್ ಇಸ್ನಸುಲಾರಿಸ್” ಎಂಬ ಜಾತಿಯ ಹಾವಿನ ವಿಷ ಅತಿ ಘೋರ. ಈ ಹಾವಿನ ವಿಷವು ಮಾರಣಾಂತಿಕವಾಗಿದ್ದು, ದೇಹವನ್ನು ಹೊಕ್ಕಿಬಿಟ್ಟರೆ ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಹೊಂದಿದೆ. ಗರಿಷ್ಠ ನಾಲ್ಕು ಅಡಿ ಉದ್ದ ಇರುವ ಈ ಜಾತಿಯ ಹಾವುಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಇವನ್ನು ವಿನಾಶದ ಅಂಚಿನಲ್ಲಿರುವ ಹಾವಿನ ಜಾತಿಯೆಂದು ಪರಿಗಣಿಸಿ ಕಾಪಾಡಲಾಗುತ್ತಿದೆ. ಈ ದ್ವೀಪಕ್ಕೆ ಸಾಮಾನ್ಯರ ಪ್ರವೇಶವನ್ನು ನಿಷೇಧಿಸಲಾಗಿದ್ದರೂ, ಈ ದ್ವೀಪದಲ್ಲಿರುವ ಸ್ವಯಂಚಾಲಿತ ಲೈಟ್ ಹೌಸ್ ಅನ್ನು ನೌಕಾಪಡೆಯು ನೋಡಿಕೊಳ್ಳುತ್ತದೆ. ಹಾಗಾಗಿ ನಿರ್ವಹಣಾ ಸಿಬ್ಬಂದಿಗೆ ಹಾಗೂ ಪರಿಸರದ ಅಧ್ಯಯನ ಮಾಡುವ ಸಂಶೋಧಕರಿಗೆ ಸರಕಾರ ವಿಶೇಷ ಪರವಾನಗಿ ನೀಡಿದ್ದು, ಅವರಿಗೆ ಮಾತ್ರ ಈ ದ್ವೀಪದೊಳಗೆ ಹೋಗಲು ಅನುಮತಿ ಇದೆ.
ಮನುಷ್ಯರನ್ನೇ ಬೆಚ್ಚಿಬೀಳಿಸಿರುವ ವಿಶ್ವದ ಏಕೈಕ ದ್ವೀಪದಲ್ಲಿ ಪ್ರತಿವರ್ಷ ವಿಜ್ಞಾನಿಗಳಿಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಇದೇ ದ್ವೀಪದಲ್ಲಿ ಒಂದು ಲೈಟ್ ಹೌಸ್ ನಿರ್ಮಿಸಲಾಗಿದ್ದು ಇದರ ಉಸ್ತುವರಿಗಾಗಿ ಅಧಿಕಾರಿಯನ್ನು ಬ್ರೆಜಿಲ್ ಸರಕಾರ ನಿಯೋಜಿಸಿತ್ತು!! ಆದರೆ ಒಂದು ದಿನ ಆಕಸ್ಮಿಕವಾಗಿ ಅಧಿಕಾರಿ ವಾಸವಿದ್ದ ಮನೆಯ ಕಿಟಕಿ ಒಡೆದು ಸಾವಿರಾರು ಹಾವುಗಳು ಮನೆಗೆ ನುಗ್ಗಿ ಇಡೀ ಕುಟುಂಬವನ್ನೇ ನಿರ್ನಾಮ ಮಾಡಿತ್ತು!! ಈ ಭೀಕರ ಘಟನೆಯಿಂದಾಗಿ ಲೈಟ್ ಹೌಸ್ ಅನ್ನು ಶಾಶ್ವತವಾಗಿ ಮುಚ್ಚಲಾಯಿತು. ಅಂದಿನಿಂದ ಈ ಪ್ರದೇಶಗಳಲ್ಲಿ ಹಾವುಗಳದ್ದೇ ರಾಜ್ಯ ಭಾರ ಶುರುವಾಯಿತು ಎನ್ನಲಾಗಿದೆ!!
ಒಟ್ಟಿನಲ್ಲಿ 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ 4,30,000 ಕ್ಕೂ ಹೆಚ್ಚಿನ ವಿಷಪೂರಿತ ಹಾವುಗಳ ಮನೆಯಾಗಿ ಹೋಗಿದೆ. ಯಾರಾದರೂ ಈ ದ್ವೀಪದ ಒಳ ಹೊಕ್ಕರೇ ಸಾಕು…. ಅವರ ಪ್ರತಿ ಹೆಜ್ಜೆಯೂ ಸಾವಿಗೆ ಸಮೀಪವಾಗಿರುವುದಂತೂ ಅಕ್ಷರಶಃ ನಿಜ!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ