ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ.

ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು ಜನ ಆಶ್ಚರ್ಯಚಕಿತರಾಗಿದ್ದರು.

ರಿಸ್ಟೊ ಮಟಿಲಾ ಮತ್ತು ಅವರ ಪತ್ನಿ ಹೈಲುಟೊ ದ್ವೀಪದ ಮಾರ್ಜನಿಯೆಮಿ ಬೀಚಿನಲ್ಲಿ ನಡೆದುಕೊಂಡು ಹೋಗುವಾಗ ಇಂತಹ ದೃಶ್ಯವನ್ನು ಕಂಡಿದ್ದರು. ತಕ್ಷಣ ಇವರು ಈ ಸೊಬಗಿನ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬೇರೆ ಬೇರೆ ಗಾತ್ರದ ಹಿಮದುಂಡೆಗಳು ಇಲ್ಲಿ ಬಿದ್ದು ಸೊಬಗಿನ ಲೋಕವನ್ನು ಸೃಷ್ಟಿಸಿದ್ದವು. ಮೊಟ್ಟೆ ಗಾತ್ರದಿಂದ ಹಿಡಿದು ಫುಟ್ಬಾಲ್ ಗಾತ್ರದ ಹಿಮದ ಚೆಂಡುಗಳು ಇಲ್ಲಿ ಜನರಿಗೆ ಕಾಣಸಿಕ್ಕಿದ್ದವು.
ಇದು ಬಲು ಅಪರೂಪದ ವಿದ್ಯಮಾನ. ವಾತಾವರಣದ ಸ್ಥಿತಿ ತುಂಬಾ ಚೆನ್ನಾಗಿದ್ದರೆ ಮಾತ್ರ ವರ್ಷದಲ್ಲಿ ಒಂದು ಸಲ ಇಂತಹ ದೃಶ್ಯವನ್ನು ನಾವು ಕಾಣಬಹುದು ಎಂಬುದು ಫಿನ್ನಿಷ್ ಹವಾಮಾನ ಸಂಸ್ಥೆಯ ಹಿಮ ತಜ್ಞ ಜೌನಿ ವೈನಿಯೋ ಅವರ ಅಭಿಮತ. ಸರಿಯಾದ ಪ್ರಮಾಣದ ಗಾಳಿಯ ಉಷ್ಣತೆ (ಶೂನ್ಯಕ್ಕಿಂತ ಕಡಿಮೆ, ಆದರೆ ಸ್ವಲ್ಪ ಮಾತ್ರ), ಸರಿಯಾದ ನೀರಿನ ತಾಪಮಾನ, ಆಳವಿಲ್ಲದ ಮತ್ತು ಅಲ್ಪ ಪ್ರಮಾಣದ ಇಳಿಜಾರಿನಂತಿರುವ ಮರಳಿನ ತೀರ ಹಾಗೂ ಶಾಂತ ಅಲೆಗಳಿದ್ದರೆ ಈ ಹಿಮದ ಮೊಟ್ಟೆಗಳು ಗೋಚರಿಸುತ್ತವೆ’ ಎಂದು ಇವರು ಹೇಳಿದ್ದಾರೆ.

ಸಮುದ್ರದ ನೀರಿನ ಮೇಲ್ಮೈನಲ್ಲಿ ಹಿಮ ರೂಪುಗೊಳ್ಳುವಾಗ ಸಣ್ಣ ಚೆಂಡಿನ ರೂಪ ತಾಳುತ್ತವೆ. ಈ ಮೊಟ್ಟೆಯಾಕಾರದ ಹಿಮ ಅಲೆಗಳೊಂದಿಗೆ ಸಾಗಿ ದಡದಲ್ಲಿ ಜಮಾಗೊಳ್ಳುತ್ತದೆ ಎಂದು ಇಲಿನಾಯ್ಸ್ ಸ್ಟೇಟ್ ಯೂನಿವರ್ಸಿಟಿಯ ಭೌಗೋಳಿಕ ಭೂವಿಜ್ಞಾನ ಪ್ರಾಧ್ಯಾಪಕ ಡಾ ಜೇಮ್ಸ್ ಕಾರ್ಟರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…
ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…