ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ.

ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು ಜನ ಆಶ್ಚರ್ಯಚಕಿತರಾಗಿದ್ದರು.

ರಿಸ್ಟೊ ಮಟಿಲಾ ಮತ್ತು ಅವರ ಪತ್ನಿ ಹೈಲುಟೊ ದ್ವೀಪದ ಮಾರ್ಜನಿಯೆಮಿ ಬೀಚಿನಲ್ಲಿ ನಡೆದುಕೊಂಡು ಹೋಗುವಾಗ ಇಂತಹ ದೃಶ್ಯವನ್ನು ಕಂಡಿದ್ದರು. ತಕ್ಷಣ ಇವರು ಈ ಸೊಬಗಿನ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬೇರೆ ಬೇರೆ ಗಾತ್ರದ ಹಿಮದುಂಡೆಗಳು ಇಲ್ಲಿ ಬಿದ್ದು ಸೊಬಗಿನ ಲೋಕವನ್ನು ಸೃಷ್ಟಿಸಿದ್ದವು. ಮೊಟ್ಟೆ ಗಾತ್ರದಿಂದ ಹಿಡಿದು ಫುಟ್ಬಾಲ್ ಗಾತ್ರದ ಹಿಮದ ಚೆಂಡುಗಳು ಇಲ್ಲಿ ಜನರಿಗೆ ಕಾಣಸಿಕ್ಕಿದ್ದವು.
ಇದು ಬಲು ಅಪರೂಪದ ವಿದ್ಯಮಾನ. ವಾತಾವರಣದ ಸ್ಥಿತಿ ತುಂಬಾ ಚೆನ್ನಾಗಿದ್ದರೆ ಮಾತ್ರ ವರ್ಷದಲ್ಲಿ ಒಂದು ಸಲ ಇಂತಹ ದೃಶ್ಯವನ್ನು ನಾವು ಕಾಣಬಹುದು ಎಂಬುದು ಫಿನ್ನಿಷ್ ಹವಾಮಾನ ಸಂಸ್ಥೆಯ ಹಿಮ ತಜ್ಞ ಜೌನಿ ವೈನಿಯೋ ಅವರ ಅಭಿಮತ. ಸರಿಯಾದ ಪ್ರಮಾಣದ ಗಾಳಿಯ ಉಷ್ಣತೆ (ಶೂನ್ಯಕ್ಕಿಂತ ಕಡಿಮೆ, ಆದರೆ ಸ್ವಲ್ಪ ಮಾತ್ರ), ಸರಿಯಾದ ನೀರಿನ ತಾಪಮಾನ, ಆಳವಿಲ್ಲದ ಮತ್ತು ಅಲ್ಪ ಪ್ರಮಾಣದ ಇಳಿಜಾರಿನಂತಿರುವ ಮರಳಿನ ತೀರ ಹಾಗೂ ಶಾಂತ ಅಲೆಗಳಿದ್ದರೆ ಈ ಹಿಮದ ಮೊಟ್ಟೆಗಳು ಗೋಚರಿಸುತ್ತವೆ’ ಎಂದು ಇವರು ಹೇಳಿದ್ದಾರೆ.

ಸಮುದ್ರದ ನೀರಿನ ಮೇಲ್ಮೈನಲ್ಲಿ ಹಿಮ ರೂಪುಗೊಳ್ಳುವಾಗ ಸಣ್ಣ ಚೆಂಡಿನ ರೂಪ ತಾಳುತ್ತವೆ. ಈ ಮೊಟ್ಟೆಯಾಕಾರದ ಹಿಮ ಅಲೆಗಳೊಂದಿಗೆ ಸಾಗಿ ದಡದಲ್ಲಿ ಜಮಾಗೊಳ್ಳುತ್ತದೆ ಎಂದು ಇಲಿನಾಯ್ಸ್ ಸ್ಟೇಟ್ ಯೂನಿವರ್ಸಿಟಿಯ ಭೌಗೋಳಿಕ ಭೂವಿಜ್ಞಾನ ಪ್ರಾಧ್ಯಾಪಕ ಡಾ ಜೇಮ್ಸ್ ಕಾರ್ಟರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.