ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ.

ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು ಜನ ಆಶ್ಚರ್ಯಚಕಿತರಾಗಿದ್ದರು.

ರಿಸ್ಟೊ ಮಟಿಲಾ ಮತ್ತು ಅವರ ಪತ್ನಿ ಹೈಲುಟೊ ದ್ವೀಪದ ಮಾರ್ಜನಿಯೆಮಿ ಬೀಚಿನಲ್ಲಿ ನಡೆದುಕೊಂಡು ಹೋಗುವಾಗ ಇಂತಹ ದೃಶ್ಯವನ್ನು ಕಂಡಿದ್ದರು. ತಕ್ಷಣ ಇವರು ಈ ಸೊಬಗಿನ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬೇರೆ ಬೇರೆ ಗಾತ್ರದ ಹಿಮದುಂಡೆಗಳು ಇಲ್ಲಿ ಬಿದ್ದು ಸೊಬಗಿನ ಲೋಕವನ್ನು ಸೃಷ್ಟಿಸಿದ್ದವು. ಮೊಟ್ಟೆ ಗಾತ್ರದಿಂದ ಹಿಡಿದು ಫುಟ್ಬಾಲ್ ಗಾತ್ರದ ಹಿಮದ ಚೆಂಡುಗಳು ಇಲ್ಲಿ ಜನರಿಗೆ ಕಾಣಸಿಕ್ಕಿದ್ದವು.
ಇದು ಬಲು ಅಪರೂಪದ ವಿದ್ಯಮಾನ. ವಾತಾವರಣದ ಸ್ಥಿತಿ ತುಂಬಾ ಚೆನ್ನಾಗಿದ್ದರೆ ಮಾತ್ರ ವರ್ಷದಲ್ಲಿ ಒಂದು ಸಲ ಇಂತಹ ದೃಶ್ಯವನ್ನು ನಾವು ಕಾಣಬಹುದು ಎಂಬುದು ಫಿನ್ನಿಷ್ ಹವಾಮಾನ ಸಂಸ್ಥೆಯ ಹಿಮ ತಜ್ಞ ಜೌನಿ ವೈನಿಯೋ ಅವರ ಅಭಿಮತ. ಸರಿಯಾದ ಪ್ರಮಾಣದ ಗಾಳಿಯ ಉಷ್ಣತೆ (ಶೂನ್ಯಕ್ಕಿಂತ ಕಡಿಮೆ, ಆದರೆ ಸ್ವಲ್ಪ ಮಾತ್ರ), ಸರಿಯಾದ ನೀರಿನ ತಾಪಮಾನ, ಆಳವಿಲ್ಲದ ಮತ್ತು ಅಲ್ಪ ಪ್ರಮಾಣದ ಇಳಿಜಾರಿನಂತಿರುವ ಮರಳಿನ ತೀರ ಹಾಗೂ ಶಾಂತ ಅಲೆಗಳಿದ್ದರೆ ಈ ಹಿಮದ ಮೊಟ್ಟೆಗಳು ಗೋಚರಿಸುತ್ತವೆ’ ಎಂದು ಇವರು ಹೇಳಿದ್ದಾರೆ.

ಸಮುದ್ರದ ನೀರಿನ ಮೇಲ್ಮೈನಲ್ಲಿ ಹಿಮ ರೂಪುಗೊಳ್ಳುವಾಗ ಸಣ್ಣ ಚೆಂಡಿನ ರೂಪ ತಾಳುತ್ತವೆ. ಈ ಮೊಟ್ಟೆಯಾಕಾರದ ಹಿಮ ಅಲೆಗಳೊಂದಿಗೆ ಸಾಗಿ ದಡದಲ್ಲಿ ಜಮಾಗೊಳ್ಳುತ್ತದೆ ಎಂದು ಇಲಿನಾಯ್ಸ್ ಸ್ಟೇಟ್ ಯೂನಿವರ್ಸಿಟಿಯ ಭೌಗೋಳಿಕ ಭೂವಿಜ್ಞಾನ ಪ್ರಾಧ್ಯಾಪಕ ಡಾ ಜೇಮ್ಸ್ ಕಾರ್ಟರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…