ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ.

ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ.

ರಾಷ್ಟ್ರೀಯ ಭದ್ರತೆ ಧಕ್ಕೆ ತರುವ ಪೋಸ್ಟ್ಗಳ ಪ್ರಕರಣಗಳನ್ನು ಸುಪ್ರೀಕೋರ್ಟ್ಗೆ ವರ್ಗಾಯಿಸುವಂತೆ ಫೇಸ್ಬುಕ್ ಮತ್ತು ವಾಟ್ಸಾಪ್ ಸಂಸ್ಥೆಗಳು ಕೋರಿದ್ದವು.

ಡೀಕ್ರಿಫ್ಟ್ಗೆ ಸಂಬಂಧಿಸಿದಂತೆ ತನ್ನ ಬಳಿ ಯಾವುದೇ ಕೀ ಇಲ್ಲ ಎಂದಿರುವ ಫೇಸ್ಬುಕ್ ಮತ್ತು ವಾಟ್ಸಾಪ್ ಸಂಸ್ಥೆಗಳು, ಈ ವಿಷಯದಲ್ಲಿ ನಾವು ತನಿಖಾಧಿಕಾರಿಗಳಿಗೆ ಮಾತ್ರ ಸಹಕಾರ ನೀಡಬಹುದಾಗಿವೆ ಎಂದು ಕೋರ್ಟ್ಗೆ ತಿಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್.