ಸುದ್ದಿ

ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

50

ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ.

ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ.

ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು ಖಚಿತಪಡಿಸಬೇಕಾಗಿದೆ.

ಮತ್ತೊಂದು ಪ್ರಕರಣದಲ್ಲಿ ಗುರುವಾರ ಸಂಜೆ ಅನಂತ್‍ನಾಗ್ ಜಿಲ್ಲೆಯ ಸಾದೂರ ಗ್ರಾಮದಲ್ಲಿ ಯೋಧರು ಉಗ್ರನನ್ನು ಗುಂಡಿಕ್ಕಿ ಎನ್‍ಕೌಂಟರ್ ಮಾಡಿದ್ದಾರೆ. ಹತ್ಯೆಯಾದ ಉಗ್ರನನ್ನು ಮನ್ಜೂರ್ ಅಹ್ಮದ್ ಬೇಗ್ ಎಂದು ಗುರುತಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಹೇಗಾಯಿತು ಗೊತ್ತೇ? ಓದಿ ಇದನ್ನು

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…

  • ಸುದ್ದಿ

    ಈ ಒಂದು ಆಪ್ ನಿಂದ ನಿಮ್ಮ ಮೊಬೈಲ್ ನಲ್ಲಿ ಇರುವ ಚೀನಾ ಆ್ಯಪ್‌ಗಳನ್ನು ಪತ್ತೆ ಮಾಡಿ, ಅವುಗಳನ್ನು ಡಿಲೀಟ್ ಮಾಡಬಹುದು.

    ಚೀನಾ  ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್‌ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್‌ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನಲ್ಲಿ ಇರುವ ಚೀನಾ ಮೂಲದ ಆ್ಯಪ್‌ಗಳನ್ನು…

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • ಸಿನಿಮಾ, ಸುದ್ದಿ

    ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?

    ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…

  • ದೇವರು-ಧರ್ಮ

    ಹೆಣ್ಣುಮಕ್ಕಳಿಗೆ ಮಾತ್ರ ಪ್ರವೇಶವಿರುವ,ಹೆಣ್ಣುಮಕ್ಕಳ ಶಬರಿಮಲೆ..!ಗಿನ್ನಿಸ್ ರೆಕಾರ್ಡ್’ನಲ್ಲಿ ದಾಖಲೆ…ಈ ದೇವಾಲಯದ ವಿಶೇಷತೆ ಏನು ಗೊತ್ತಾ..?

    ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.

  • ಸುದ್ದಿ

    ರೈತರಿಗೆ ಮತ್ತೊಂದು ಬಂಪರ್ ಆಫರ್ ಕೊಟ್ಟ ಮೋದಿ ಸರ್ಕಾರ…!

    ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…