ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ.

ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ.

ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು ಖಚಿತಪಡಿಸಬೇಕಾಗಿದೆ.

ಮತ್ತೊಂದು ಪ್ರಕರಣದಲ್ಲಿ ಗುರುವಾರ ಸಂಜೆ ಅನಂತ್ನಾಗ್ ಜಿಲ್ಲೆಯ ಸಾದೂರ ಗ್ರಾಮದಲ್ಲಿ ಯೋಧರು ಉಗ್ರನನ್ನು ಗುಂಡಿಕ್ಕಿ ಎನ್ಕೌಂಟರ್ ಮಾಡಿದ್ದಾರೆ. ಹತ್ಯೆಯಾದ ಉಗ್ರನನ್ನು ಮನ್ಜೂರ್ ಅಹ್ಮದ್ ಬೇಗ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…