ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ ಮಾಡುತ್ತಿರಬಹುದು. ದುಡ್ಡು ಇದ್ದರೆ ಏನಂತೆ ನಾವು ಶುದ್ಧ ಗಾಳಿ ಹಾಗೂ ನೀರಿಗಾಗಿ ಹಂಬಲಿಸುತ್ತೇವೆ. ಈ ನಡುವೆ ಮನೆಯೊಳಗೆ ಬಿಸಿಲು ಕೂಡ ಬರುವುದಿಲ್ಲ. ಹೀಗಿರುವಾಗ ಎಷ್ಟು ಸಂಪಾದನೆ ಮಾಡಿದರೂ ಪ್ರಯೋಜನ ಏನು? ಈ ಕಾರಣದಿಂದಾಗಿ ನಾವು ನಮ್ಮ ಮಗನಿಗೆ ಬೇರೆ ಜೀವನ ನೀಡಲು ನಿರ್ಧರಿಸಿ ಇಂದೋರ್ ನಲ್ಲಿ ಜಮೀನು ಖರೀದಿಸಿದ್ದೇವೆ ಎಂದು ದಂಪತಿ ತಮ್ಮ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.
ಈ ಬದಲಾವಣೆಯನ್ನು ಮಗ ಹೇಗೆ ಎದುರಿಸುತ್ತಾನೆ ಎಂದು ರಾಜೇಂದ್ರ ಹಾಗೂ ಚಂಚಲ್ ಚಿಂತಿಸುತ್ತಿದ್ದರು. ಆದರೆ ಗುರುಭಕ್ಷ್ ಈ ಹೊಸ ಜೀವನದಿಂದ ಖುಷಿಯಾಗಿದ್ದ. ಈಗ ಸಾವಯವ ಕೃಷಿಯಿಂದ ಹಿಡಿದು ಎಲ್ಲದರಲ್ಲೂ ಆತ ತನ್ನ ತಾಯಿಗೆ ಸಹಾಯ ಮಾಡುತ್ತಿದ್ದಾನೆ. ಊರಿನಲ್ಲಿ ಆತನಿಗೆ ಸಾಕಷ್ಟು ಸ್ನೇಹಿತರು ಪರಿಚಯವಾಗಿದ್ದು, ಗುರುಭಕ್ಷ್ ಅವರಿಗೆ ಸೋಲಾರ್ ಕುಕ್ಕಿಂಗ್ ಹಾಗೂ ಕೃಷಿ ವಿಧಾನಗಳನ್ನು ಕಲಿಸುತ್ತಾನೆ. ಜೊತೆ ಆಟವಾಡುವಾಗ ಅವರಿಂದಲೂ ಗುರುಭಕ್ಷ್ ಕಲಿಯುತ್ತಿದ್ದಾನೆ. ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳ ಶಿಕ್ಷಣ ಮತ್ತು ಜೀವನಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡುತ್ತಾರೆ. ಆದರೆ ಈ ಹಣವನ್ನು ಸಂಪಾದಿಸುವಾಗ ಅವರು ತಮ್ಮ ಮಕ್ಕಳಿಗೆ ಸಮಯವನ್ನು ನೀಡಲು ಸಾಧ್ಯವಾಗುತ್ತಿಲ್ಲ.
2016ರಲ್ಲಿ ಚಂಚಲ್ 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಕರು ಹಾಗೂ ಸ್ನೇಹಿತರು “ಇದು ತಪ್ಪು ನಿರ್ಧಾರ” ಎಂದು ಹೇಳಿದರು. ಆದರೆ ಮಗನಿಗೆ ಆರೋಗ್ಯಕರ ಮತ್ತು ಸ್ವಚ್ಛ ಜೀವನವನ್ನು ನೀಡಲು ನಾನು ತೆಗೆದುಕೊಂಡ ನಿರ್ಧಾರ ಸರಿ ಎಂದು ಅವರಿಗೆ ಹೇಳಿದೆ ಎಂಬುದಾಗಿ ಚಂಚಲ್ ಹೇಳಿದರು. 2017ರಲ್ಲಿ ಚಂಚಲ್ ತಮ್ಮ ಮಗನ ಜೊತೆ ಇಂಧೋರ್ ಶಿಫ್ಟ್ ಆಗಿದ್ದಾರೆ. ಅಲ್ಲಿ ಸಾವಯವ ಕೃಷಿಯಲ್ಲಿ ಪದ್ಮಶ್ರೀ ಡಾ. ಜಾನಕ್ ಪಾಲ್ಟಾ ಅವರಿಂದ ತರಬೇತಿ ಪಡೆದಿದ್ದಾರೆ. ಜೊತೆಗೆ ಸೋಲಾರ್ ಕುಕ್ಕಿಂಗ್, ಸೋಲಾರ್ ಡ್ರೈಯಿಂಗ್ ಕಲಿತಿದ್ದಾರೆ.
ನಾವು ಯಾವಾಗಲೂ ನಮ್ಮ ಮಗನಿಗೆ ನೀನು ಯಾವುದೇ ರೇಸ್ನಲ್ಲಿ ಇಲ್ಲ. ನೀನು ಯಾರಿಂದಲೂ ಮುಂದೆ ಅಥವಾ ಹಿಂದಕ್ಕೆ ನಡೆಯಬೇಕಿಲ್ಲ. ಕೇವಲ ತನ್ನ ವೇಗದಲ್ಲಿ ನಡೆಯಬೇಕು ಎಂದು ಹೇಳುತ್ತಿರುತ್ತೇವೆ ಅಂತಾ ರಾಜೇಂದ್ರ ಹಾಗೂ ಚಂಚಲ್ ತಿಳಿಸಿದ್ದಾರೆ. ರಾಜೇಂದ್ರ ಹಾಗೂ ಚಂಚಲ್ ಅವರ ಮನೆಯಲ್ಲಿ ಸೋಲಾರ್ ಕುಕ್ಕಿಂಗ್ ಮೂಲಕ ಅಡುಗೆ ಮಾಡಲಾಗುತ್ತಿದೆ. ಅಲ್ಲದೆ ತಮ್ಮ ಜಮೀನಿನಲ್ಲಿ ಸಾವಯವ ರೀತಿಯಲ್ಲಿ ಬೆಳೆದ ತರಕಾರಿಗಳನ್ನು ಅಡುಗೆ ಮಾಡಲು ಉಪಯೋಗಿಸುತ್ತಾರೆ. ಚಂಚಲ್ ಒಬ್ಬರೇ ಎಲ್ಲವನ್ನು ನೋಡಿಕೊಳ್ಳುತ್ತಾರೆ. ರಾಜೇಂದ್ರ ಉದ್ಯೋಗದಿಂದಾಗಿ ಇಂದೋರ್ ಮನೆಯಲ್ಲಿ ಹೆಚ್ಚು ಸಮಯ ಇರುವುದಿಲ್ಲ. ಪತಿ ಮನೆಯಲ್ಲಿ ಇಲ್ಲದೇ ಇದ್ದರೂ ಚಂಚಲ್, ಗುರುಭಕ್ಷ್ಗೆ ವಿದ್ಯಾಭ್ಯಾಸದ ಜೊತೆಗೆ ಭವಿಷ್ಯದ ಮಾದರಿ ರೈತನಾಗಲು ಕೃಷಿ ತರಬೇತಿ ನೀಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…