ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ ಮಾಡುತ್ತಿರಬಹುದು. ದುಡ್ಡು ಇದ್ದರೆ ಏನಂತೆ ನಾವು ಶುದ್ಧ ಗಾಳಿ ಹಾಗೂ ನೀರಿಗಾಗಿ ಹಂಬಲಿಸುತ್ತೇವೆ. ಈ ನಡುವೆ ಮನೆಯೊಳಗೆ ಬಿಸಿಲು ಕೂಡ ಬರುವುದಿಲ್ಲ. ಹೀಗಿರುವಾಗ ಎಷ್ಟು ಸಂಪಾದನೆ ಮಾಡಿದರೂ ಪ್ರಯೋಜನ ಏನು? ಈ ಕಾರಣದಿಂದಾಗಿ ನಾವು ನಮ್ಮ ಮಗನಿಗೆ ಬೇರೆ ಜೀವನ ನೀಡಲು ನಿರ್ಧರಿಸಿ ಇಂದೋರ್ ನಲ್ಲಿ ಜಮೀನು ಖರೀದಿಸಿದ್ದೇವೆ ಎಂದು ದಂಪತಿ ತಮ್ಮ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.

ಈ ಬದಲಾವಣೆಯನ್ನು ಮಗ ಹೇಗೆ ಎದುರಿಸುತ್ತಾನೆ ಎಂದು ರಾಜೇಂದ್ರ ಹಾಗೂ ಚಂಚಲ್ ಚಿಂತಿಸುತ್ತಿದ್ದರು. ಆದರೆ ಗುರುಭಕ್ಷ್ ಈ ಹೊಸ ಜೀವನದಿಂದ ಖುಷಿಯಾಗಿದ್ದ. ಈಗ ಸಾವಯವ ಕೃಷಿಯಿಂದ ಹಿಡಿದು ಎಲ್ಲದರಲ್ಲೂ ಆತ ತನ್ನ ತಾಯಿಗೆ ಸಹಾಯ ಮಾಡುತ್ತಿದ್ದಾನೆ. ಊರಿನಲ್ಲಿ ಆತನಿಗೆ ಸಾಕಷ್ಟು ಸ್ನೇಹಿತರು ಪರಿಚಯವಾಗಿದ್ದು, ಗುರುಭಕ್ಷ್ ಅವರಿಗೆ ಸೋಲಾರ್ ಕುಕ್ಕಿಂಗ್ ಹಾಗೂ ಕೃಷಿ ವಿಧಾನಗಳನ್ನು ಕಲಿಸುತ್ತಾನೆ. ಜೊತೆ ಆಟವಾಡುವಾಗ ಅವರಿಂದಲೂ ಗುರುಭಕ್ಷ್ ಕಲಿಯುತ್ತಿದ್ದಾನೆ. ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳ ಶಿಕ್ಷಣ ಮತ್ತು ಜೀವನಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡುತ್ತಾರೆ. ಆದರೆ ಈ ಹಣವನ್ನು ಸಂಪಾದಿಸುವಾಗ ಅವರು ತಮ್ಮ ಮಕ್ಕಳಿಗೆ ಸಮಯವನ್ನು ನೀಡಲು ಸಾಧ್ಯವಾಗುತ್ತಿಲ್ಲ.

2016ರಲ್ಲಿ ಚಂಚಲ್ 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಕರು ಹಾಗೂ ಸ್ನೇಹಿತರು “ಇದು ತಪ್ಪು ನಿರ್ಧಾರ” ಎಂದು ಹೇಳಿದರು. ಆದರೆ ಮಗನಿಗೆ ಆರೋಗ್ಯಕರ ಮತ್ತು ಸ್ವಚ್ಛ ಜೀವನವನ್ನು ನೀಡಲು ನಾನು ತೆಗೆದುಕೊಂಡ ನಿರ್ಧಾರ ಸರಿ ಎಂದು ಅವರಿಗೆ ಹೇಳಿದೆ ಎಂಬುದಾಗಿ ಚಂಚಲ್ ಹೇಳಿದರು. 2017ರಲ್ಲಿ ಚಂಚಲ್ ತಮ್ಮ ಮಗನ ಜೊತೆ ಇಂಧೋರ್ ಶಿಫ್ಟ್ ಆಗಿದ್ದಾರೆ. ಅಲ್ಲಿ ಸಾವಯವ ಕೃಷಿಯಲ್ಲಿ ಪದ್ಮಶ್ರೀ ಡಾ. ಜಾನಕ್ ಪಾಲ್ಟಾ ಅವರಿಂದ ತರಬೇತಿ ಪಡೆದಿದ್ದಾರೆ. ಜೊತೆಗೆ ಸೋಲಾರ್ ಕುಕ್ಕಿಂಗ್, ಸೋಲಾರ್ ಡ್ರೈಯಿಂಗ್ ಕಲಿತಿದ್ದಾರೆ.

ನಾವು ಯಾವಾಗಲೂ ನಮ್ಮ ಮಗನಿಗೆ ನೀನು ಯಾವುದೇ ರೇಸ್ನಲ್ಲಿ ಇಲ್ಲ. ನೀನು ಯಾರಿಂದಲೂ ಮುಂದೆ ಅಥವಾ ಹಿಂದಕ್ಕೆ ನಡೆಯಬೇಕಿಲ್ಲ. ಕೇವಲ ತನ್ನ ವೇಗದಲ್ಲಿ ನಡೆಯಬೇಕು ಎಂದು ಹೇಳುತ್ತಿರುತ್ತೇವೆ ಅಂತಾ ರಾಜೇಂದ್ರ ಹಾಗೂ ಚಂಚಲ್ ತಿಳಿಸಿದ್ದಾರೆ. ರಾಜೇಂದ್ರ ಹಾಗೂ ಚಂಚಲ್ ಅವರ ಮನೆಯಲ್ಲಿ ಸೋಲಾರ್ ಕುಕ್ಕಿಂಗ್ ಮೂಲಕ ಅಡುಗೆ ಮಾಡಲಾಗುತ್ತಿದೆ. ಅಲ್ಲದೆ ತಮ್ಮ ಜಮೀನಿನಲ್ಲಿ ಸಾವಯವ ರೀತಿಯಲ್ಲಿ ಬೆಳೆದ ತರಕಾರಿಗಳನ್ನು ಅಡುಗೆ ಮಾಡಲು ಉಪಯೋಗಿಸುತ್ತಾರೆ. ಚಂಚಲ್ ಒಬ್ಬರೇ ಎಲ್ಲವನ್ನು ನೋಡಿಕೊಳ್ಳುತ್ತಾರೆ. ರಾಜೇಂದ್ರ ಉದ್ಯೋಗದಿಂದಾಗಿ ಇಂದೋರ್ ಮನೆಯಲ್ಲಿ ಹೆಚ್ಚು ಸಮಯ ಇರುವುದಿಲ್ಲ. ಪತಿ ಮನೆಯಲ್ಲಿ ಇಲ್ಲದೇ ಇದ್ದರೂ ಚಂಚಲ್, ಗುರುಭಕ್ಷ್ಗೆ ವಿದ್ಯಾಭ್ಯಾಸದ ಜೊತೆಗೆ ಭವಿಷ್ಯದ ಮಾದರಿ ರೈತನಾಗಲು ಕೃಷಿ ತರಬೇತಿ ನೀಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….