ಸುದ್ದಿ

ಇಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡಲ್ಲಿ ಕಠಿಣ ಶಿಕ್ಷೆ ಪಕ್ಕಾ..!ಎಲ್ಲಿ ಗೊತ್ತ?

32

ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು 
ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ

ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು ಇಲ್ಲಿ ಮಹಿಳೆಯರಿಗೆ ಕೆಲವು ಡ್ರೆಸ್ ಕೋಡ್ ಗಳನ್ನ ವಿಧಿಸಲಾಗಿದೆ ಅದನ್ನು ಮೀರಿ ಅವರು ತಮಗೆ ಇಷ್ಟ ಬಂದಂತೆ ಬಟ್ಟೆಗಳನ್ನು ಧರಿಸುವ ಹಾಗೆ ಇಲ್ಲ. ಈ ಮಹಿಳೆಯರು ಕಪ್ಪು ಬಣ್ಣದ ಬುರ್ಕಾ ಅಥವಾ ನಿಲುವಂಗಿಯನ್ನು ತೊಡುತ್ತಾರೆ ಇವುಗಳನ್ನು ಅಭಯ ಎಂದು ಕರೆಯುತ್ತಾರೆ. ಇದರ ಜೊತೆಗೆ ತಲೆ ಮೇಲೆ ಸ್ಕಾರ್ಫ್ ಧರಿಸಲಾಗುತ್ತದೆ ಅಲ್ಲದೆ ಮಹಿಳೆಯರು ಅತಿಯಾಗಿ ಮೇಕಪ್ ಮಾಡಿಕೊಳ್ಳುವಂತೆ ಇಲ್ಲ ಮಹಿಳೆಯರು ತಮ್ಮ ಸೌಂದರ್ಯವನ್ನು ಪ್ರದರ್ಶಿಸಿದರೆ ಶೋಷಣೆಗೆ ಒಳಗಾಗುತ್ತಾರೆ ಎಂಬ ನಂಬಿಕೆ ಪುರುಷರದ್ದು.

ಸೌದಿ ಹೆಣ್ಣು ಮಕ್ಕಳು ಅನ್ಯ ಪುರುಷರ ಜೊತೆ ಮಾತನಾಡುವ ಹಾಗೆ ಇಲ್ಲ. ಹೌದು ಮಹಿಳೆಯರು ಅಪ್ಪಿ ತಪ್ಪಿಯೂ ಅನ್ಯ ಪುರುಷರ ಜೊತೆ ಮಾತನಾಡುವ ಹಾಗೆ ಇಲ್ಲ ಹೀಗಾಗಿ ಬಹುತೇಕ ಸರ್ಕಾರಿ ಕಚೇರಿಗಳು ಬ್ಯಾಂಕ್ ಯೂನಿವರ್ಸಿಟಿ ಮುಂತಾದ ಕಡೆಗಳಲ್ಲಿ ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಗಮನ ಮತ್ತು ನಿರ್ಗಮನದ ವ್ಯವಸ್ಥೆ ಮಾಡಲಾಗಿದೆ.ಅಷ್ಟೆ ಯಾಕೆ ಸಾರ್ವಜನಿಕ ಸಾರಿಗೆ ಪಾರ್ಕ್ ಬೀಚ್ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯು ಅನ್ಯ ಪುರುಷರೊಂದಿಗೆ ಓಡಾಡುವುದು ಅಥವಾ ಮಾತನಾಡುವುದನ್ನು ನಿರ್ಭಂದ ಮಾಡಲಾಗಿದೆ.

ಹೆಣ್ಣು ಕ್ರೀಡೆಯಲ್ಲಿ ಸ್ವತಂತ್ರವಾಗಿ ಪಾಲ್ಗೊಳ್ಳುವಂತೆ ಇಲ್ಲ. ಹೌದು ಸ್ನೇಹಿತರೆ ಕ್ರೀಡೆಯಲ್ಲಿ ಸ್ವತಂತ್ರವಾಗಿ ಪಾಲ್ಗೊಳ್ಳಲು ಮಹಿಳೆಯರಿಗೆ ಅಧಿಕಾರವೇ ಇಲ್ಲ.ಎಷ್ಟರ ಮಟ್ಟಿಗೆ ಅಂದರೆ 2012 ರಲ್ಲಿ ಮೊದಲ ಬಾರಿಗೆ ಸೌದಿ ಅರೇಬಿಯಾ ತನ್ನ ಮಹಿಳಾ ಅಥ್ಲೆಟ್ ಗಳನ್ನು ಒಲಂಪಿಕ್ಸ್ ಗೆ ಕಳಿಸಿತ್ತು ಇದನ್ನು ವಿರೋಧಿಸಿದ ಒಂದು ವರ್ಗ ಮಹಿಳಾ ಅಥ್ಲೆಟ್ ಗಳನ್ನು ವೇಶ್ಯೆಯರು ಎಂದು ಟೀಕೆ ಮಾಡಿತ್ತು ಅದಾದ ಬಳಿಕ 2015 ರಲ್ಲಿ ಮಹಿಳೆಯರನ್ನು ಹೊರತುಪಡಿಸಿ ಒಲಂಪಿಕ್ಸ್ ಆಯೋಜಿಸಲು ಸೌದಿ ಅರೇಬಿಯಾ ಮುಂದೆ ಬಂದಿತ್ತು ಆದರೆ ಅದಕ್ಕೆ ಅವಕಾಶ ಸಿಗಲಿಲ್ಲ ಇದೆಲ್ಲದರ ನಡುವೆ ಸೌದಿ ಅರೇಬಿಯಾ ರಾಷ್ಟ್ರೀಯ ಸ್ಟೇಡಿಯಂ ಪ್ರವೇಶಿಸಲು 2017 ರಲ್ಲಿ ಮಹಿಳೆಯರಿಗೆ ಮೊದಲ ಬಾರಿಗೆ ಅವಕಾಶ ನೀಡಲಾಯಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 27/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…

  • ಆಧ್ಯಾತ್ಮ

    ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

    ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…

  • ದೇವರು

    ‘ಉಗ್ರ ಹನುಮಂತ’ಚಿತ್ರದ ಹಿಂದಿರುವ ರೋಚಕ ಸ್ಟೋರಿ ಗೊತ್ತಾ ನಿಮ್ಗೆ!ಈ ಚಿತ್ರ ಹೇಗೆ ಬಂತು ಗೊತ್ತಾ?

    ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.

  • ವ್ಯಕ್ತಿ ವಿಶೇಷಣ

    ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

    ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.